ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಂದ್ರಶೇಖರ ಶ್ರೀಗಳನ್ನು ಜೈಲಿಗೆ ಕಳಿಸುವ ಹುನ್ನಾರ: ಒಕ್ಕಲಿಗ ಮುಖಂಡರು
ರಾಜ್ಯ ಸರಕಾರ ತಕ್ಷಣವೇ ಕ್ಷಮೆಯಾಚಿಸಿ ಚಂದ್ರಶೇಖರ ಸ್ವಾಮೀಜಿಯವರ ಮೇಲಿನ ಪ್ರಕರಣ ಹಿಂತೆಗೆದುಕೊಳ್ಳದಿದ್ದರೆ ಒಕ್ಕಲಿಗರು ಬೀದಿಗಿಳಿದು ಹೋರಾಡಲು ಸಿದ್ಧರಿದ್ದೇವೆ.
ಮಂಚನಬೆಲೆ ಮಣ್ಣಿನ ಸೇತುವೆಯಲ್ಲಿ ಕಾಣಿಸಿದ ಬಿರುಕು
ಕಾವೇರಿ ನೀರಾವರಿ ನಿಗಮದಿಂದ ಸೇತುವೆ ಮರುನಿರ್ಮಾಣ ಮಾಡಲು 13 ಕೋಟಿ ರು. ವೆಚ್ಚದ ಟೆಂಡರ್ ಕರೆದಿದ್ದು ಎರಡೂವರೆ ವರ್ಷಗಳಿಂದಲೂ ಕಾಮಗಾರಿ ಆರಂಭವಾಗಿಲ್ಲ.
ವ್ಯಕ್ತಿತ್ವ ರೂಪಿಸಲು ಪಠ್ಯೇತರ ಚಟುವಟಿಕೆಗಳು ಸಹಕಾರಿ: ಪಿ. ಬೈಲಾಂಜನಪ್ಪ ಅಭಿಪ್ರಾಯ
ಆಶುಭಾಷಣ ಸ್ಪರ್ಧೆ, ಏಕ ಪಾತ್ರಾಭಿನಯ, ಛದ್ಮವೇಷ, ಭರತನಾಟ್ಯ, ಕವಾಲಿ, ಪ್ರಬಂಧ ಮತ್ತಿತರೆ ಸ್ಪರ್ಧೆಗಳಿಂದ 570ಕ್ಕೂ ಹೆಚ್ಚು ಮಕ್ಕಳು ನಾಲ್ಕು ತಾಲೂಕುಗಳಿಂದ ಭಾಗವಹಿಸಿದ್ದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕರಿಗೆ ಸಾರ್ವಜನಿಕರಿಂದ ದೂರು
ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ದೇವರಾಜು ಮೇಲೆ ಒಂಟಿ ಸಲಗ ಏಕಾಏಕಿ ದಾಳಿ ಮಾಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಗ್ರಾಮಸ್ಥರು ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದರು.
ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕ್ಯಾಂಟರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದುಷ್ಕರ್ಮಿಗಳಿಂದ ನಿವೃತ್ತ ಶಿಕ್ಷಕನ ಕೊಲೆ, ಹಣ ದೋಚಿ ಪರಾರಿ
ತ್ಯಾಮಗೊಂಡ್ಲು ಹೋಬಳಿಯ ಮುರಾರಯ್ಯನ ಪಾಳ್ಯದ ನಿವಾಸಿ ಜಿ.ಹನುಮಂತರಾಯಪ್ಪ (61) ಕೊಲೆಯಾದ ದುರ್ದೈವಿ.ಕಳೆದ ಒಂದು ವರ್ಷದ ಹಿಂದೆಯಷ್ಟೇ ತಾಲೂಕಿನ ಗೋರಘಟ್ಟ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ನಿವೃತ್ತಿ ಹೊಂದಿದ್ದರು.
ಮಾಜಿ ಶಾಸಕ ಸೊಗಡು ಶಿವಣ್ಣ ವಿರುದ್ಧ ರೈತಸಂಘದ ಆಕ್ರೋಶ
ರೈತರು ಕೂಡ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ಆಗೆಯುವುದಿಲ್ಲ. ಪ್ರತಿಭಟನೆಗೆ ಅವಕಾಶ ನೀಡಿ ಎಂದು ರೈತರು ತಂದಿದ್ದ ಹಾರೆ ಕೋಲು, ಗುದ್ದಲಿ ಹಾಗೂ ಜೆಸಿಬಿ ಯಂತ್ರಗಳೊಂದಿಗೆ ಪ್ರತಿಭಟನೆ ನಡೆಸಿದರು.
ಕುಖ್ಯಾತ ಕಳ್ಳರಿಬ್ಬರ ಬಂಧನ, ಲಕ್ಷಾಂತರ ಮೌಲ್ಯದ ವಾಹನ ವಶ
ಪ್ರಕರಣ ಬೇಧಿಸಲು ಪುರಪೊಲೀಸ್ ಠಾಣೆ ಪೊಲೀಸರ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇವರಿಬ್ಬರನ್ನು ಬಂಧಿಸಿ, ಒಂದು ಮಹೇಂದ್ರ ಸ್ಕಾರ್ಪಿಯೋ, ಬೊಲೇರೋ ಪಿಕ್ಅಪ್ ವಾಹನ, ಎರಡು ಪಲ್ಸರ್ ಬೈಕ್ ಹಾಗೂ ಒಂದು ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಾಲನೆಗಷ್ಟೇ ಸೀಮಿತವಾದ ಅಭಿವೃದ್ಧಿ ಕಾರ್ಯಗಳು
ಕುದೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 20 ತಿಂಗಳು ಮುಗಿದಾದರೂ ಇನ್ನೂ ಕುದೂರು, ತಿಪ್ಪಸಂದ್ರ ಹಾಗೂ ಸೋಲೂರು ಹೋಬಳಿಗಳಲ್ಲಿ ಚಾಲನೆ ನೀಡಿದ್ದ ಯಾವುದೇ ಅಭಿವೃದ್ಧಿ ಕೆಲಸಗಳು ಕಾರ್ಯಗತಗೊಳ್ಳದಿರುವುದು ಜನರಲ್ಲಿ ಬೇಸರ ಮೂಡಿಸಿದೆ.
ಫೆಂಗಲ್ ಪರಿಣಾಮ: ನೆಲ ಕಚ್ಚಿದ ರಾಗಿ, ಭತ್ತ
ರಾಮನಗರ: ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾಗಿರುವ ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ರಾಗಿ ಮತ್ತು ಭತ್ತದ ಫಸಲು ನೆಲಕಚ್ಚುವಂತೆ ಮಾಡಿದೆ.
< previous
1
...
149
150
151
152
153
154
155
156
157
...
372
next >
Top Stories
ಮತ್ತೆ ರಾಗಾ ವರ್ಸಸ್ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್ ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ