• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಎಲ್ಲಾ ಕಲೆಗಳ ತಾಯಿ ಬೇರಿದ್ದಂತೆ: ಮಲ್ಲಿಕಾರ್ಜುನ್
ಗ್ರಾಮೀಣ ಭಾಗಗಳಲ್ಲಿನ ಜನರಲ್ಲಿ ಜನಪದವು ಜೀವನದಲ್ಲಿ ಬೆರೆತು ಹೋಗಿದೆ. ಇಂದಿನ ಆಧುನಿಕ ಯುಗದಲ್ಲಿ ಜನಪದದ ಅರ್ಥವನ್ನು ಅರಿತುಕೊಳ್ಳದೇ ಯುವಜನತೆ ಮೊಬೈಲ್, ರಿಯಾಲಿಟಿ ಶೋಗಳ ಮೊರೆ ಹೋಗುತ್ತಿದ್ದಾರೆ. ಅವರಿಗೆ ನಮ್ಮ ಮೂಲ ಜನಪದದ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟನಲ್ಲಿ ಸಾಮಾಜಿಕ ಟ್ರಸ್ಟ್ ಉತ್ತಮ ಕೆಲಸ ಮಾಡುತ್ತಿದೆ.
ವೇಣುಗೋಪಾಲನ ಜಾತ್ರೋತ್ಸವ: ಅನ್ನದ ರಾಶಿಗೆ ಸಚಿವರಿಂದ ಪೂಜೆ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌. ಮುನಿಯಪ್ಪ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದ್ದಲ್ಲದೆ ಪ್ರತಿವರ್ಷ ಕಾಲ ಕಾಲಕ್ಕೆ ಮಳೆ ಬೆಳೆಯಾಗಿ ರೈತರ ಬಾಳಲಿ ಹರುಷ ತರಲಿ ಎಂದು ಹಾರೈಸಿದರು.
ದೊಡ್ಡಬಳ್ಳಾಪುರದಲ್ಲಿ ಐತಿಹಾಸಿಕ ಪ್ರಸಿದ್ಧ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ರಥೋತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಪಾಲ್ಗೊಂಡಿದ್ದು, ಅಗತ್ಯ ಭದ್ರತೆ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆ ಅಲ್ಲಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅಪರಾಧ ಕೃತ್ಯಗಳ ಬಗ್ಗೆ ತೀವ್ರ ನಿಗಾ ವಹಿಸಿದೆ. ನಗರದಲ್ಲಿ ಸರಗಳ್ಳತನದಂಥ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಣ್ಗಾವಲು ವ್ಯವಸ್ಥೆ ಮಾಡಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸುವ ಹುನ್ನಾರ: ರೈತ ಚಿಕ್ಕಕರಿಯಪ್ಪ ಆಕ್ರೋಶ
ನನ್ನ ಪತ್ನಿ ಗಂಗಮ್ಮಳು ನಾಗೇಂದ್ರ ಎಂಬುವವರನ್ನು ಪ್ರಶ್ನೆ ಮಾಡಲು ಬಂದಾಗ ಆಕೆಯನ್ನು ನಾಗೇಂದ್ರ ಕಾಲಿನಿಂದ ಒದ್ದಿದ್ದಲ್ಲದೆ ಎದೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಗಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪ್ರಾಣಕ್ಕೆ ಏನಾದರೂ ಅನಾಹುತವಾದರೆ ಅದಕ್ಕೆ ನಾಗೇಂದ್ರ ಅವರೇ ನೇರಹೊಣೆ.
ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ಸಾಲದು, ಮಕ್ಕಳ ಶೈಕ್ಷಣಿಕ ಪ್ರಗತಿಯತ್ತ ಗಮನ ಹರಿಸಲಿ : ಶ್ರೀಕಂಠು
ವಾರ್ಷಿಕೋತ್ಸವದ ಅಂಗವಾಗಿ ಶಾಲೆಯಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಮನರಂಜನೆ ಕಾರ್ಯಕ್ರಮವನ್ನು ಕಿರುತೆರೆ ನಟಿ ಸುಕೃತಾ ನಾಗ್ ನಡೆಸಿಕೊಟ್ಟರು,
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ
ಡಿಬ್ಲ್ಯೂಸಿ ಸದಸ್ಯ ಸಲೀಂ ಪಾಷಾ ಮಾತನಾಡಿ, ವಕ್ಫ್ ಆಸ್ತಿಗಳನ್ನು ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಬಳಸಬೇಕಾಗಿದೆ. ಆದರೆ, ಈ ತಿದ್ದುಪಡಿ ಅದನ್ನು ನಷ್ಟಪಡುವಂತೆ ಮಾಡಲಿದೆ. ಇದು ಒಂದು ದೊಡ್ಡ ಕುತಂತ್ರ ಎಂದು ದೂರಿದರು.
2.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ
ಕುಂಬಳಹಳ್ಳಿ ಗ್ರಾಪಂ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ 15 ಲಕ್ಷ, ಮುಗಳಿಪುರ ಗ್ರಾಮದಲ್ಲಿ 10 ಲಕ್ಷ, ಶಂಕಣಿಪುರ ಗ್ರಾಮದಲ್ಲಿ 35 ಲಕ್ಷ, ಆಲಪ್ಪನಹಳ್ಳಿ ಗ್ರಾಮದಲ್ಲಿ 45 ಲಕ್ಷ, ಉಪ್ಪಾರಹಳ್ಳಿ ಗ್ರಾಮದಲ್ಲಿ 10 ಲಕ್ಷ, ಕುಂಬಳಹಳ್ಳಿ ಗ್ರಾಮದಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ.
ಮನುಷ್ಯನ ಬದುಕಿಗೆ ಆಧುನಿಕತೆ, ಆಧ್ಯಾತ್ಮ, ಜನಪದವೂ ಅವಶ್ಯ
ರಾಮನಗರ: ಆಧುನಿಕತೆ ಬೆಳಕಿನಲ್ಲಿ ಜಗತ್ತು ಇರುವ ರೀತಿ ಕಾಣುತ್ತಿಲ್ಲ. ಹೇಗಿದೆಯೋ ಹಾಗೆ ಕಾಣಿಸದಿದ್ದರೆ ಅದು ಆಧುನಿಕತೆ. ಇದರ ನಡುವೆಯೇ ನಮ್ಮನ್ನು ನಾವು ಕಾಪಾಡಿಕೊಳ್ಳಲು ಬೇಕಿರುವ ಜನಪದವನ್ನು ಸಂರಕ್ಷಿಸಿ ಬೆಳೆಸಿಕೊಂಡು ಹೋಗಬೇಕಿದೆ. ಆಗ ನಮ್ಮ ಕಲೆಗೆ ಎಂದೂ ಧಕ್ಕೆ ಬರುವುದಿಲ್ಲ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ರಾಮನಗರದಲ್ಲಿ ಹೈಟೆಕ್ ಉರ್ದು ಶಾಲೆ ನಿರ್ಮಾಣ
ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿರುವ ಎಲ್ಲ ಸರ್ಕಾರಿ ಉರ್ದು ಶಾಲೆಗಳನ್ನು ಮುಚ್ಚಿ 15 ರಿಂದ 20 ಕೋಟಿ ವೆಚ್ಚದಲ್ಲಿ ಹೈಟೆಕ್ ಉರ್ದು ಶಾಲೆ ತೆರೆಯಲು ಉದ್ದೇಶಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
ಹಾರೋಹಳ್ಳಿ: ತಾಲೂಕಿನ ಮರವಾಡಿ ಹೋಬಳಿಯ ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿವಿಧ ಇಲಾಖೆಗಳಿಂದ ಮಂಜೂರಾಗಿರುವ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿಪೂಜೆ ನೆರವೇರಿಸಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved