• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನ ಮಾತಿಗೆ ಈಗಲೂ ಬದ್ಧ: ಇಕ್ಬಾಲ್ ಹುಸೇನ್
ಭಗವಂತ ಎಲ್ಲರ ಮಾತನ್ನು ಕೇಳಲು ಸಾಧ್ಯವಿಲ್ಲ. ಅವರಿಗೆ ಹತ್ತಿರವಿರುವವರ ಪ್ರಾರ್ಥನೆ ಕೇಳುತ್ತಾನೆ. ಹಾಗಾಗಿ ಶ್ರೀಗಳ ನಾಲಿಗೆಯಲ್ಲಿ ಈ ಮಾತು ಬಂದಿದೆ. ನಾನು ಕೂಡ ಅದನ್ನೇ ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದಾನೆ ಎಂದು ಹೇಳಿದರು.
45 ದಿನದ ಮಗುವನ್ನು ಉಸಿರುಗಟ್ಟಿಸಿ ಕೊಲೆಗೈದ ತಾಯಿ!
ತಾಯಿಯೇ ಕೊಲೆ ಮಾಡಿ ನಾಟಕ:ಜು. 7ರ ಸೋಮವಾರದಂದು ಬೆಳಗಿನ ಜಾವ 4:30 ವೇಳೆಯಲ್ಲಿ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಲೆ ಮಾಡಿ ಬಳಿಕ ಮಗುವಿಲ್ಲ ಎಂದು ನಾಟಕ ಮಾಡಿದ್ದಾಳೆ.
ಇಂದು ಬನ್ನಿಮಹಾಂಕಾಳಿ ಅಮ್ಮನವರ ಅದ್ಧೂರಿ ಕರಗ
‘ರಾಮನಗರದಲ್ಲಿ ಬನ್ನಿಮಹಾಂಕಾಳಿ ಕರಗವೇ ಮೊದಲು ಪ್ರಾರಂಭವಾಗಿದ್ದು, ಈಗ ನಗರದಲ್ಲಿ ಒಂಬತ್ತು ಕರಗಗಳ ಉತ್ಸವ ನಡೆಯುತ್ತದೆ.
ಬೇಡಿಕೆ ಈಡೇರದಿದ್ದರೆ ಅಕ್ಟೋಬರ್‌ನಲ್ಲಿ ವಿಧಾನಸೌಧ ಮುತ್ತಿಗೆ: ಕರವೇ ಸ್ವಾಭಿಮಾನಿ ಬಣ ರಾಜ್ಯಾಧ್ಯಕ್ಷ ಕೃಷ್ಣೇಗೌಡ ಎಚ್ಚರಿಕೆ
ಕಾರ್ಯಾಂಗ, ಶಾಸಕಾಂಗ ಹಾಗೂ ಸರ್ಕಾರ ಜಡ್ಡುಗಟ್ಟಿದ್ದು, ಅವುಗಳನ್ನು ಎಚ್ಚರಿಸುವ ಕೆಲಸವನ್ನು ಸಂಘಟನೆ ಮಾಡುತ್ತಾ ಬಂದಿದೆ. ರೈತರು, ಬಡವರು ಹಾಗೂ ಕಾರ್ಮಿಕರ ಸಮಸ್ಯೆ ಗಳ ನಿವಾರಣೆಗೆ ಕಠಿಣ ನಿರ್ಧಾರ ತೆಗೆದುಕೊಳ್ಳದ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ.
ನಾವು ಶಿಸ್ತಿನ ಸಿಪಾಯಿಗಳು, ಪಕ್ಷ ಹೇಳಿದಂತೆ ಕೇಳುತ್ತೇವೆ: ಡಿಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಈ ವಿಷಯದ ಬಗ್ಗೆ ಮಾತನಾಡಲು ಹೋಗಬೇಡಿ ಎಂದು ಹೇಳಿರುವುದರಿಂದ ನಾನು ಮಾತನಾಡಿದರೆ ತಪ್ಪಾಗುತ್ತದೆ, ಪಕ್ಷ ನಮಗೆ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಕೇಳುತ್ತೇವೆ .
ಮಕ್ಕಳಲ್ಲಿ ಸಾಮಾಜಿಕ ಹೊಣೆಗಾರಿಕೆ ವೃದ್ಧಿಸುವುದು ಅಗತ್ಯ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು
ಮಕ್ಕಳು ಖಿನ್ನತೆಗೆ ಒಳಗಾಗದಂತೆ ಪೋಷಕರು ನಿಗಾ ವಹಿಸಬೇಕು. ಓದಿನ ಜೊತೆ ಆತ್ಮವಿಶ್ವಾಸ ಹೆಚ್ಚಿಸುವ ಅಗತ್ಯವಿದೆ. ಮಕ್ಕಳಲ್ಲಿ ಮೊಬೈಲ್‌ ಗೀಳು ಬಿಡಿಸಿ, ಓದುವ ಹವ್ಯಾಸ ಬೆಳೆಸಬೇಕು. ಆರೋಗ್ಯಕರ ಚಿಂತನಾ ಲಹರಿಯನ್ನು ಮಕ್ಕಳು ಆಲೋಚಿಸುವಂತೆ ಮಾಡುವ ಹೊಣೆ ಪೋಷಕರ ಮೇಲಿದೆ.
ಡಿಕೆ ಶಿವಕುಮಾರ್ ಗೂ ಸಿಎಂ ಅವಕಾಶ ಸಿಗಲಿ: ರಂಭಾಪುರಿ ಶ್ರೀ
ಏನು ಒಪ್ಪಂದ ಆಗಿದೆ ಅಂತ ಸಿದ್ದರಾಮಯ್ಯ, ಡಿಕೆಶಿ ಹಾಗೂ ವರಿಷ್ಠರಿಗೆ ಮಾತ್ರ ತಿಳಿದಿದ್ದು ಆ ಒಪ್ಪಂದದಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೂ ಗೌರವ.
ಬಾಬೂಜೀ ಸಮಾನತೆಗಾಗಿ ಹೋರಾಡಿದ ನಾಯಕ: ವಿಜಯ್ ಕುಮಾರ್ ಅಭಿಮತ
ದೇಶದಲ್ಲಿ ಸಮಾನತೆ ತರುವಲ್ಲಿ ಹೋರಾಡಿದ ನಾಯಕರಾಗಿದ್ದು, ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂರವರು ದೇಶದ ಎರಡು ಕಣ್ಣುಗಳಿದ್ದಂಗೆ, ಸಂವಿಧಾನ ಬರೆದ ಅಂಭೇಡ್ಕರ್ ಜೊತೆಗೆ ಬಾಬು ಜಗಜೀವನ್ ರಾಂ ಅವರು ಸಂವಿಧಾನದಡಿ ಸರ್ವ ಸಮಾನತೆಗೆ ಹೋರಾಟದ ಮೂಲಕ ಶ್ರಮಿಸಿದ ಮಹಾನ್ ನಾಯಕ.
ಒಕ್ಕಲಿಗರು, ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್
ರಾಷ್ಟ್ರ ರಾಜಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಉತ್ತರಿಸಿ ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌.
ಹಾಲು ಉತ್ಪಾದನೆಗೆ ಆದ್ಯತೆ ನೀಡಲು ಡಿ.ಕೆ.ಸುರೇಶ್ ಸಲಹೆ
ಕ್ಷೀರ ಕ್ಷೇತ್ರದಲ್ಲಿ ಒಂದು ಬದಲಾವಣೆ ತರಲು ನಾವೆಲ್ಲರೂ ತವಕಿಸುತ್ತಿದ್ದೇವೆ. ಕನಕಪುರದಲ್ಲಿ ೧೫೦೦ ಕೋಟಿ ವೆಚ್ಚದಲ್ಲಿ ಮೆಗಾ ಡೈರಿಯನ್ನು ನಿರ್ಮಾಣ ಮಾಡಲಾಗಿದೆ. ಈ ಮೂಲಕ ಹೈನೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 364
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved