ಎಚ್ಡಿಕೆ ಟೌನ್ಶಿಪ್ ಕನಸು ನನಸು: ಬಾಲಕೃಷ್ಣ ತಿರುಗೇಟುರಾಮನಗರ: ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ಬಿಡದಿ ಟೌನ್ ಶಿಪ್ ಅನಿವಾರ್ಯ, ರೈತರಿಗೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ ಶೇ. 40ರಷ್ಟು ಭೂಮಿ ಕೊಡಲು ನಿರ್ಧರಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಅವರ ಕನಸನ್ನು ನಾವು ನನಸು ಮಾಡುತ್ತಿದ್ದೇವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು.