ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ನಲ್ಲಿ ವಿಧಾನಸೌಧ ಮುತ್ತಿಗೆ: ಕರವೇ ಸ್ವಾಭಿಮಾನಿ ಬಣ ರಾಜ್ಯಾಧ್ಯಕ್ಷ ಕೃಷ್ಣೇಗೌಡ ಎಚ್ಚರಿಕೆಕಾರ್ಯಾಂಗ, ಶಾಸಕಾಂಗ ಹಾಗೂ ಸರ್ಕಾರ ಜಡ್ಡುಗಟ್ಟಿದ್ದು, ಅವುಗಳನ್ನು ಎಚ್ಚರಿಸುವ ಕೆಲಸವನ್ನು ಸಂಘಟನೆ ಮಾಡುತ್ತಾ ಬಂದಿದೆ. ರೈತರು, ಬಡವರು ಹಾಗೂ ಕಾರ್ಮಿಕರ ಸಮಸ್ಯೆ ಗಳ ನಿವಾರಣೆಗೆ ಕಠಿಣ ನಿರ್ಧಾರ ತೆಗೆದುಕೊಳ್ಳದ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ.