• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಕ್ರಬಾವಿಯಲ್ಲಿ ಶೀಘ್ರವೇ ಎಟಿಎಂ ಯಂತ್ರ ಅಳವಡಿಕೆ
ಮಾಗಡಿ: ಬಿಡಿಸಿಸಿ ಬ್ಯಾಂಕ್‌ನಿಂದ ಅತಿ ಶೀಘ್ರದಲ್ಲೇ ಚಕ್ರಬಾವಿ ಗ್ರಾಮದಲ್ಲಿ ಎಟಿಎಂ ಯಂತ್ರ ಅಳವಡಿಸಲಾಗುತ್ತದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಭರವಸೆ ನೀಡಿದರು.
ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ಸಾಲ ವಿತರಣೆ: ಡಿ.ಕೆ.ಸುರೇಶ್
ಹಾರೋಹಳ್ಳಿ: ರೈತರ ಬೆಳೆ ಸಾಲ ಹಾಗೂ ಗ್ರಾಮೀಣ ಜೀವನೋತ್ಪತ್ತಿ ಅಭಿಯಾನದ ಮೂಲಕ ಬಿಡಿಸಿಸಿ ಬ್ಯಾಂಕಿನಿಂದ ಗ್ರಾಮೀಣ ಪ್ರದೇಶದ 1095 ಜನರಿಗೆ 15 ಕೋಟಿ ರುಪಾಯಿ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಸಂಸದ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.
ಹಸಿ - ಒಣ ಕಸ ಪ್ರತ್ಯೇಕ ಸಂಗ್ರಹಕ್ಕೆ ಸಿದ್ಧತೆ
ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ನಗರಸಭೆ ಇನ್ನು ಮುಂದೆ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕಂಚುಗಲ್ ಬಂಡೆ ಮಠದ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕುದೂರು: ಕಂಚುಗಲ್ ಬಂಡೆ ಮಠದ ಶ್ರೀ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ದೇಶದ ಅಭಿವೃದ್ಧಿಗೆ ಪ್ರಜೆಗಳ ಕೊಡುಗೆ ಮುಖ್ಯ
ಚನ್ನಪಟ್ಟಣ: ದೇಶ ಮತ್ತು ದೇಶಾಭಿಮಾನ ಎದೆಯೊಳಗಿದ್ದಾಗ ಮಾತ್ರ ಸ್ವಾತಂತ್ರ್ಯ ಎಂಬುದು ಪರಿಪೂರ್ಣ ಅರ್ಥ ಪಡೆಯುತ್ತದೆ. ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಪಾಲುದಾರಿಕೆಯೂ ಮುಖ್ಯ ಎಂದು ಚನ್ನಪಟ್ಟಣ ಜೆಎಂಎಫ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಯೋಗೇಶ್ ತಿಳಿಸಿದರು.
ಧರ್ಮಸ್ಥಳ ಚಲೋ ಯಾತ್ರೆಗೆ ಮಾಗಡಿಯಲ್ಲಿ ಸ್ವಾಗತ
ಮಾಗಡಿ: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ 400ಕ್ಕೂ ಹೆಚ್ಚು ಕಾರುಗಳ ಯಾತ್ರೆಗೆ ಮಾಗಡಿ ಬಿಜೆಪಿ ವತಿಯಿಂದ ಸ್ವಾಗತ ಕೋರಲಾಯಿತು.
ಧರ್ಮಸ್ಥಳದ ಮೇಲೆ ಭಕ್ತರಿಟ್ಟಿರುವ ನಂಬಿಕೆ ಉಳಿಸಿ
ರಾಮನಗರ: ಧರ್ಮಸ್ಥಳ ಕ್ಷೇತ್ರದ ಮೇಲೆ ಭಕ್ತರು ಇಟ್ಟಿರುವ ನಂಬಿಕೆಯನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದರು.
ಅಧ್ಯಯನ ಹೆಸರಿನಲ್ಲಿ ಕುದೂರು ಗ್ರಾಪಂನಲ್ಲಿ ದುಂದು ವೆಚ್ಚ
ಕುದೂರು: ಅಪರಾಧ ಪ್ರಕರಣ ತಡೆಯಲು ಮತ್ತು ಎಲ್ಲೆಂದರಲ್ಲಿ ಕಸ ಎಸೆದು ಗ್ರಾಮದ ಅಂದ ಕೆಡಿಸುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡುವ ಸಲುವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಲು ಹಣ ಇಲ್ಲ. ಆದರೆ, ಅಧ್ಯಯನದ ಹೆಸರಿನಲ್ಲಿ ಸಾವಿರಾರು ರುಪಾಯಿ ದುಂದು ವೆಚ್ಚ ಮಾಡಲು ಕುದೂರು ಗ್ರಾಪಂ ಸದಸ್ಯರು ಮುಂದಾಗಿದ್ದಾರೆ.
ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೂ ಸಿಹಿ ವಿತರಣೆ
ಚನ್ನಪಟ್ಟಣ: ೭೯ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮರಿಗೌಡ ಚಾರಿಟೇಬಲ್ ಟ್ರಸ್ಟ್‌ನಿಂದ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.
ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧ: ಬಾಲಕೃಷ್ಣ
ಮಾಗಡಿ: ತಾಲೂಕಿನ ಸಮಗ್ರ ಅಬೀವೃದ್ಧಿಗೆ ಬದ್ಧರಾಗಿದ್ದು ಹಲವು ಯೋಜನೆಗಳಿಗೆ ಶೀಘ್ರದಲ್ಲೆ ಚಾಲನೆ ನೀಡಲಾಗುತ್ತದ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 388
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved