ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಆರಂಭಿಸಲು ಆಗ್ರಹಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಮಾಗಡಿ ತಾಲೂಕಿನ 83 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಗತ್ಯವಿರುವ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಮತ್ತೆ ಆರಂಭಿಸಲು ಈಗ ಸೂಕ್ತ ಸಮಯವಾಗಿದ್ದು, ಸಮಸ್ಯೆ ಬಗೆಹರಿಸಿ ಕೂಡಲೇ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.