• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ, ನೀತಿಸಂಹಿತೆ ಹಿನ್ನೆಲೆ ಕಾಮಗಾರಿಗಳಿಗೆ ವೇಗ ಸಿಕ್ಕಿಲ್ಲ: ರಮ್ಯ ನರಸಿಂಹಮೂರ್ತಿ
ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕ ಎಚ್.ಸಿ. ಬಾಲಕೃಷ್ಣರವರು ಈಗಾಗಲೇ ಮುಖ್ಯಮಂತ್ರಿ ವಿಶೇಷ ಅನುದಾನದಡಿ 25 ಕೋಟಿ ರು. ಅನುದಾನವನ್ನು ತಂದಿದ್ದು, ಅದರಲ್ಲಿ ಮಾಗಡಿ ಪುರಸಭಾ ವ್ಯಾಪ್ತಿಯಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿಗೆ 4.5 ಕೋಟಿ ರು. ಅನುದಾನ ಕೊಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯವಾಗಿ ವಾರ್ಡ್ಗಳಿಗೆ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಾಣದ ಕೆಲಸ ಆಗಲಿದ್ದು, ಪಟ್ಟಣದ ಜ್ಯೋತಿನಗರದ ವಾರ್ಡ್ ಗೆ 1.25 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತ ರಸ್ತೆ, ಚರಂಡಿ ನಿರ್ಮಿಸಲಾಗುತ್ತದೆ.
ಲಾರಿಗೆ ಫಾರ್ಚುನರ್ ಡಿಕ್ಕಿ: ಇಬ್ಬರು ಸಾವು
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಇಬ್ಬರ ಮೃತದೇಹವನ್ನು ಒಪ್ಪಿಸಲಾಗಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2029ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ - ವೇಣುಗೋಪಾಲ್

ಮುಂದಿನ 2029ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ನನಗೆ ಮಧುಗಿರಿ- ಕೊರಟಗೆರೆ ಕ್ಷೇತ್ರದ ಜವಾಬ್ದಾರಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ -ವೇಣುಗೋಪಾಲ್

ದಬ್ಬಗುಂಟಹಳ್ಳಿ ಹಾಲು ಉತ್ಪಾದಕರ ಸಂಘ ತಾಲೂಕಿಗೆ ಮಾದರಿ: ಹುಲ್ಲೂರು ಮಂಜುನಾಥ್
ನಾವು 24 ವರ್ಷಗಳ ಹಿಂದೆ ಆಗ ನಿರ್ದೇಶಕರಾಗಿದ್ದ ಹುಲ್ಲೂರು ಮಂಜುನಾಥ್‌ರವರನ್ನು ಮನವಿ ಮಾಡಿದಾಗ ಕೇವಲ 15 ದಿನಗಳಲ್ಲೇ ನಮಗೆ ಡೇರಿ ಮಂಜೂರು ಮಾಡಿಸಿದ್ದು, ನಮ್ಮ ಗ್ರಾಮಸ್ಥರ ಆರ್ಥಿಕ ಸ್ವಾವಲಂಬನೆಗೆ ನೆರವಾದ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಪರಿಶಿಷ್ಟ ಸಮುದಾಯಗಳ ಯೋಜನೆಗಳು ಅರ್ಹರಿಗೆ ತಲುಪಲಿ: ಡೀಸಿ ರವಿಶಂಕರ್
ಅಲೆಮಾರಿ ಸಮುದಾಯದ ಜನರಿಗೆ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ.
ಪ್ರಾಚೀನ ಸಂಸ್ಕೃತಿ ಉಳಿಸಬೇಕಿದೆ: ಶಂಭೂಗೌಡ
ಚನ್ನಪಟ್ಟಣ: ನಾಡಿನ ಸಂಸ್ಕೃತಿ ಬಿಂಬಿಸುವ ಪ್ರಾಚೀನ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಹ ಕಾರ್ಯದರ್ಶಿ ಎನ್.ಎಂ.ಶಂಭುಗೌಡ ಹೇಳಿದರು.
ರಾಮನಗರದಲ್ಲಿ ಉಪಚುನಾವಣಾ ಮತ ಎಣಿಕೆಗೆ ಸಿದ್ಧತೆ
ರಾಮನಗರ: ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಜಿಲ್ಲಾಡಳಿತ ಮತ ಎಣಿಕೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.
ವೈದ್ಯರ ನಿರ್ಲಕ್ಷ್ಯವೇ ತಾಯಿ ಸಾವಿಗೆ ಕಾರಣ: ಆರೋಪ
ಮಾಗಡಿ: ಪಟ್ಟಣದ ಚೈತನ್ಯ ಆಸ್ಪತ್ರೆಯಲ್ಲಿ ನನ್ನ ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ, ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಆಸ್ಪತ್ರೆ ತೆರೆಯಲು ಬಿಡುವುದಿಲ್ಲ ಎಂದು ಗುತ್ತಿಗೆದಾರ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು.
ಅಮಾನತು ವೈದ್ಯೆ ಮತ್ತೆ ನಿಯೋಜನೆಗೆ ಖಂಡನೆ
ಕನಕಪುರ: ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೆ ನಿಯೋಜಿಸಿರುವುದು ಸರಿಯಲ್ಲ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಖಂಡಿಸಿದರು.
ವಿದ್ಯಾರ್ಥಿಗಳಿಗೆ ತಾರ್ಕಿತ ಚಿಂತನೆ ಮಾಡುವುದು ಕಲಿಸಿ
ರಾಮನಗರ: ಉಪನ್ಯಾಸಕರು ಕೇವಲ ಮಾಹಿತಿ ನೀಡುವ ಬದಲು ವಾಸ್ತವಿಕತೆಯನ್ನು ಅರ್ಥೈಸಿಕೊಳ್ಳುವ, ವಿಶ್ಲೇಷಿಸುವ ಮತ್ತು ತಾರ್ಕಿಕ ಚಿಂತನೆ ಮಾಡುವುದನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು ಎಂದು ಸಮಾಜಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಜಿ.ಶಿವರಾಮಕೃಷ್ಣನ್ ಕಿವಿಮಾತು ಹೇಳಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 372
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved