• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಇಕ್ಬಾಲ್ ಹುಸೇನ್ ಟೋಕನ್ ಗಿರಾಕಿ: ಕುಮಾರಸ್ವಾಮಿ
ರಾಮನಗರ: ಕನ್ನಡ ನೆಲ, ಜಲ, ಭಾಷೆಗಾಗಿ ಹೋರಾಡುವ ಯಾವ ಹೋರಾಟಗಾರರು ಕನ್ನಡದ ಶಾಲನ್ನು ಮಾರಾಟ ಮಾಡಿಕೊಂಡಿಲ್ಲ. ನೀವಾದರು ಮುಗ್ಧ ಜನರಿಗೆ ಕೂಪನ್ ಆಸೆ ತೋರಿಸಿದ ಶಾಸಕರಾದ ಟೋಕನ್ ಗಿರಾಕಿ ಎಂದು ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಟೀಕಿಸಿದರು.
ರೈತರನ್ನು ಒಕ್ಕಲೆಬ್ಬಿಸಿ ಭೂಮಿಯನ್ನು ಕಬಳಿಸಲು ಷಡ್ಯಂತ್ರ : ಶಾಸಕ ಇಕ್ಬಾಲ್ ಹುಸೇನ್ ರಾಜೀನಾಮೆಗೆ ಆಗ್ರಹ

 ಕನಕಪುರ ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮದ ರೈತರನ್ನು ಒಕ್ಕಲೆಬ್ಬಿಸಿ ಭೂಮಿಯನ್ನು ಕಬಳಿಸಲು ಷಡ್ಯಂತ್ರ ನಡೆಸಿರುವ ಶಾಸಕ ಇಕ್ಬಾಲ್ ಹುಸೇನ್ ರಾಜೀನಾಮೆಗೆ ಆಗ್ರಹಿಸಿ ಕನಕಪುರದ ಹೊಂಗಾಣಿದೊಡ್ಡಿಯಿಂದ ರಾಮನಗರದವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಬಿಜೆಪಿ ಮುಖಂಡ ಗೌತಮ್ ಗೌಡ ತಿಳಿಸಿದರು.

ಚನ್ನಪಟ್ಟಣ ನಗರಾಭಿವೃದ್ಧಿಗೆ ಕೈಜೋಡಿಸಿ ಅಭಿವೃದ್ಧಿಪಡಿಸೋಣ : ಶಾಸಕ ಸಿ.ಪಿ.ಯೋಗೇಶ್ವರ್

 ಕಳೆದ ಏಳು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಸರಿಯಾದ ಅಭಿವೃದ್ಧಿ ಆಗಿಲ್ಲ. ಸರ್ಕಾರದ ಹಂತದಲ್ಲಿ ಯಾವ ಕೆಲಸ ಆಗಬೇಕೋ ನಾನು ಮಾಡಿಸುತ್ತೇನೆ, ಎಲ್ಲರೂ ಕೂಡಿ ನಗರವನ್ನು ಅಭಿವೃದ್ಧಿಪಡಿಸೋಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಅಂಗಡಿ ಮಳಿಗೆ ತೆರವುಗೊಳಿಸದಂತೆ ಒತ್ತಾಯ
ಹಾರೋಹಳ್ಳಿ: ಪಟ್ಟಣ ಅಭಿವೃದ್ಧಿಯ ಹೆಸರಿನಲ್ಲಿ ಮೂಲ ಸ್ವರೂಪಕ್ಕೆ ಧಕ್ಕೆ ತಂದು ನೂರಾರು ಕುಟುಂಬಗಳು ಜೀವಿಸುತ್ತಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸುವುದರಿಂದ ನಮ್ಮ ಬದುಕು ಬೀದಿ ಪಾಲಾಗಲಿದೆ ಎಂದು ಹಾರೋಹಳ್ಳಿ ಮುಖ್ಯರಸ್ತೆಯ ಪಂಚಾಯತಿ ಅಂಗಡಿ ಮಾಲೀಕರು ನೋವು ತೋಡಿಕೊಂಡರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಲ್ನಡಿಗೆ
ರಾಮನಗರ: ಕನಿಷ್ಠ ವೇತನ, ನಿವೃತ್ತಿ ವೇತನ ಹಾಗೂ ಅಪಘಾತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ಸೋಮವಾರ ಚನ್ನಪಟ್ಟಣದಿಂದ ರಾಮನಗರದವರೆಗೆ ಪಾದಯಾತ್ರೆ ನಡೆಸಿದರು.
ರಾಮನಗರ ನಗರಸಭೆ ಗ್ರೇಡ್‌ -1 ಮೇಲ್ದರ್ಜೆಗೇರಿಸಲು ಪ್ರಸ್ತಾವನೆ
ರಾಮನಗರ: ಜಿಲ್ಲಾ ಕೇಂದ್ರದಲ್ಲಿರುವ ರಾಮನಗರ ನಗರಸಭೆಯನ್ನು ಗ್ರೇಡ್‌-1 ಮೇಲ್ದರ್ಜೆಗೇರಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲುಸೋಮವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಂವಿಧಾನ ಬದ್ಧವಾಗಿ ನಡೆಯಬೇಕು: ಯೋಗೇಶ್ವರ್
ಚನ್ನಪಟ್ಟಣ: ರಾಷ್ಟ್ರೀಯ ಹಬ್ಬಗಳು ಜನರನ್ನು ಭಾವೈಕ್ಯವಾಗಿ ಒಂದುಗೂಡಿಲಿದ್ದು, ರಾಷ್ಟ್ರೀಯ ಹಬ್ಬಗಳಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಂವಿಧಾನಕ್ಕೆ ಬದ್ಧರಾಗಿ ಗೌರವಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಪ್ರಜಾಪ್ರಭುತ್ವ ಉಳಿಯಲು ಸಂವಿಧಾನವೇ ಕಾರಣ
ರಾಮನಗರ: ದೇಶದ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬರಲು ನಮ್ಮ ಶ್ರೇಷ್ಠ ಸಂವಿಧಾನವೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಉಸಿರಿರುವರೆಗೂ ಮಾಗಡಿ ಜನರಿಗಾಗಿ ಮಿಡಿಯುವೆ
ಕುದೂರು: ನನ್ನ ಕೊನೆ ಉಸಿರಿರುವ ತನಕ ಮಾಗಡಿಯ ಜನತೆಗೆ ನನ್ನ ಹೃದಯ ಮಿಡಿಯುತ್ತಿರುತ್ತದೆ. ಮಾಗಡಿ ಅಭಿವೃದ್ಧಿಗೆ ಎಂತಹ ಸ್ಥಿತಿಯಲ್ಲೂ ನಾನು ಚೈತನ್ಯಶೀಲನಾಗಿ ಕೆಲಸ ಮಾಡುತ್ತೇನೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಶೋಷಿತರನ್ನು ಮುಖ್ಯವಾಹಿನಿಗೆ ತರಬೇಕು: ಇಕ್ಬಾಲ್ ಹುಸೇನ್
ರಾಮನಗರ: ತುಳಿತಕ್ಕೊಳಗಾದ ಕೆಳಸ್ತರದಲ್ಲಿರುವ ಸಣ್ಣ ಪುಟ್ಟ ಜಾತಿಗಳನ್ನು ಮೇಲಕ್ಕೆತ್ತಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved