• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಎಸ್‌ಐ ಆಸ್ಪತ್ರೆ ಉದ್ಘಾಟನೆಗೆ ಸರ್ಕಾರಕ್ಕೆ ಸಿಪಿಐ ಪಕ್ಷದಿಂದ ಗಡುವು
ಜಿಲ್ಲೆಯಲ್ಲಿ ಬಲವಂತದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ, ಕೃಷಿ ಭೂಮಿಯನ್ನು ರೈತರಿಗೆ ಉಳಿಸುವ ನಿಟ್ಟಿನಲ್ಲಿ ಹಾಗೂ ವಸತಿಹೀನರಿಗೆ ವಾಸಯೋಗ್ಯ ಖಾಯಂ ಮನೆಗಳನ್ನು ಕಟ್ಟಿಸಿಕೊಡಲು ಒತ್ತಾಯಿಸಿ ತಾಲೂಕಿನ ಎಸಿ ಕಚೇರಿ ಮುಂಭಾಗ ಪ್ರತಿಭಟನೆಗೆ ಯೋಜನೆ ರೂಪಿಸಲಾಗಿದೆ.
ಮಾಗಡಿಯ ಶುದ್ಧ ಹರಳೆಣ್ಣೆಗೆ ಬಾರಿ ಬೇಡಿಕೆ
ಚಂದ್ರಶೇಖರ್ ಹರಳೆ ಬೀಜವನ್ನು ನೇರವಾಗಿ ರೈತರಿಂದ ಖರೀದಿಸುತ್ತಾರೆ. ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಬೆಲೆ ಕೊಟ್ಟು ಕೊಳ್ಳುತ್ತಾರೆ. ಒಂದು ಕೆಜಿ ಹರಳಿಗೆ 65 ರುಪಾಯಿಗಳು. ಒಂದು ಲೀಟರ್ ಹರಳೆಣ್ಣೆ ತೆಗೆಯಲು 3 ಕೆಜಿ ಹರಳು ಬೇಕಾಗುತ್ತದೆ. ಪ್ರಸ್ತುತ 220 ರುಪಾಯಿಗೆ ಒಂದು ಲೀಟರ್ ಶುದ್ಧ ಹರಳೆಣ್ಣೆ ದೊರೆಯುತ್ತದೆ.
ರಾಮನಗರ ಜಿಲ್ಲೆಯಲ್ಲಿ 529 ಕೆರೆಗಳು ಒತ್ತುವರಿ ಮುಕ್ತ
ಭೂ ದಾಖಲೆಗಳ ಇಲಾಖೆ ಕೆಲಸದ ಒತ್ತಡದ ನಡುವೆಯೂ ಸರ್ವೆ ಕಾರ್ಯವನ್ನು ಮಾಡುತ್ತಿದೆ. ಸರ್ವೆ ಪೂರ್ಣಗೊಂಡ ಕೆರೆಗಳ ಒತ್ತುವರಿದಾರರ ವಿರುದ್ಧ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕಿದೆ. ಈ ಹಿಂದೆಯೇ ಕೆರೆ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಸರ್ಕಾರದ ಪ್ರತಿನಿಧಿಗಳು ಜಿಲ್ಲಾಡಳಿತಕ್ಕೆ ಸೂಚನೆಯನ್ನು ಸಹ ನೀಡಿದ್ದರು.
ಪ್ರತಿ ಕ್ವಿಂಟಲ್ ರಾಗಿಗೆ 4290 ರು. ಬೆಂಬಲ ಬೆಲೆ ನಿಗದಿ: ಡೀಸಿ ಶಿವಶಂಕರ್
ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ.
ರಾಜ್ಯಮಟ್ಟಕ್ಕೆ ಮಲ್ಲಕಂಬ ಸ್ಪರ್ಧೆಯ ವಿಜೇತರು
ಮಲ್ಲಕಂಬ ಸ್ಪರ್ಧೆ 14 ವರ್ಷದ ಒಳಗಿನ ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ ಹೀಗೆ ನಾಲ್ಕು ವಿಭಾಗಗಳಲ್ಲಿ ನಡೆಯಿತು. ನಾಲ್ಕೂ ವಿಭಾಗಗಳಲ್ಲಿ ಒಟ್ಟು 15 ಬಾಲಕ, ಬಾಲಕಿಯರು ವಿಜೇತರಾಗಿದ್ದಾರೆ.
ಪೆಟ್ರೋಲ್ ಬಂಕ್‌ನಲ್ಲಿ ದರೋಡೆ: ನಾಲ್ವರ ಬಂಧನ
ಪ್ರಕರಣ ದಾಖಲಿಸಿದ ಪುರ ಠಾಣೆ ಪೊಲೀಸರು ವೃತ್ತ ನಿರೀಕ್ಷಕ ರವಿಕಿರಣ್ ಹಾಗೂ ಪಿಎಸ್‌ಐ ಹರೀಶ್ ನೇತೃತ್ವದಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬೆಂಗಳೂರಿನ ಲಕ್ಕಸಂದ್ರದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಶಾಖೆಯ 24 ಸ್ಥಾನಗಳಿಗೆ ಸತೀಶ್ ಬೆಂಬಲಿತರ ಆಯ್ಕೆ
ಹಿಂದಿನ ಅವಧಿಯಲ್ಲಿ ನಾವು ಮಾಡಿರುವ ಕೆಲಸವನ್ನು ಸರ್ಕಾರಿ ನೌಕರರು ಗುರುತಿಸಿದ್ದಾರೆ. ಒಟ್ಟು 66 ಸ್ಥಾನಗಳ ಪೈಕಿ 42 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು 24 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಮ್ಮ ಬೆಂಬಲಿಗರು ಹೆಚ್ಚು ಗೆಲುವು ಸಾಧಿಸಿರುವುದು ನನಗೆ ಸಂತಸ ತಂದಿದೆ.
ಸಾಮಾಜಿಕ ಪ್ರಗತಿಗೆ ಧರ್ಮಸ್ಥಳ ಯೋಜನೆ ಪೂರಕ
ರಾಮನಗರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಮುದಾಯ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಬಿ.ಜಯಕರಶೆಟ್ಟಿ ಹೇಳಿದರು.
ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌
ರಾಮನಗರ: ರಾಜಕಾರಣ ಬದಲಾವಣೆಯಾದಂತೆ ಮನುಷ್ಯರ ಮನಸ್ಥಿತಿಯೂ ಬದಲಾವಣೆ ಆಗುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಜಿಲ್ಲೆಯಲ್ಲಿ ಒತ್ತುವರಿ ತೆರವಿಗೆ ಅಗತ್ಯ ಕ್ರಮ ವಹಿಸಿ
ರಾಮನಗರ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿ, ಅನಧಿಕೃತ ಲೇಔಟ್ ಗಳ ನಿರ್ಮಾಣವನ್ನು ಗುರುತಿಸಿ ಅವುಗಳ ತೆರವಿಗೆ ಕಾನೂನು ಪ್ರಕಾರ ಅಗತ್ಯ ಕ್ರಮ ವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ) ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 372
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved