• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದಡಿ ಸರ್ವ ಜನಾಂಗಕ್ಕೂ ಸಮಾನತೆ
ಕನಕಪುರ: ದೇಶದ ಸಂಪತ್ತು, ಸವಲತ್ತು ಎಲ್ಲಾ ಪ್ರಜೆಗಳಿಗೂ ಸಮಾನವಾಗಿ ಸಿಗಬೇಕೆಂಬ ಆಶಯದಿಂದ ಡಾ. ಬಿ.ಆರ್.ಅಂಬೇಡ್ಕರ್ ವಿಶ್ವದ ಅನೇಕ ಸಂವಿಧಾನಗಳನ್ನು ಅಧ್ಯಯನ ಮಾಡಿ ಭಾರತಕ್ಕೆ ಅತ್ಯುತ್ತಮ ಸಂವಿಧಾನ ರಚಿಸಿದರು ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.
ಸತ್ಯ ಮರೆಮಾಚಿ ರೋಲ್‌ಕಾಲ್ ಗಿರಾಕಿಗಳಿಂದ ಅಪಪ್ರಚಾರ
ರಾಮನಗರ: ಕನಕಪುರ ತಾಲೂಕು ಹೊಂಗಾಣಿದೊಡ್ಡಿ ಗ್ರಾಮದ ಭೂ ಮಾಲೀಕರು ಹಾಗೂ ಗೇಣಿದಾರ ರೈತರ ಒಪ್ಪಿಗೆ ಮೇರೆಗೆಯೇ ಕಾನೂನು ಪ್ರಕಾರ ನಾನು ಭೂಮಿ ಖರೀದಿಸಿದ್ದೇನೆ. ಆ ಭೂಮಿಯ ಹಕ್ಕು ಪತ್ರವನ್ನು ಮುಂದೆ ರೈತರಿಗೆ ಕೊಡಿಸುತ್ತೇನೆ. ಇದನ್ನು ಸಹಿಸದ ರೋಲ್ ಕಾಲ್ ಗಿರಾಕಿಗಳು ಸತ್ಯಾಂಶ ಮರೆಮಾಚಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಕಟುವಾಗಿ ಆರೋಪಿಸಿದರು.
ಶಾಸಕರ ಭೂ ಕಬಳಿಕೆ: ರಾಜ್ಯಪಾಲರಿಗೆ ದೂರು ಕೊಡುವೆ :ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ

 ಭೂಮಿಯನ್ನು ನೋಂದಣಿ ಮಾಡಿಕೊಂಡು ಗೇಣಿದಾರ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.

ಸಮರ ಕಲೆಗಳ ತಜ್ಞ ಹಾಸನ ರಘುಗೆ ಪದ್ಮಶ್ರೀ ಪ್ರಶಸ್ತಿ
ರಾಮನಗರ: ಸ್ಯಾಂಡಲ್ ವುಡ್ ಮಾತ್ರವಲ್ಲದೆ ಹಾಲಿವುಡ್ ನ ಸಿನಿಮಾಗಳಲ್ಲಿ ಸಾಹಸ ಸಂಯೋಜನೆ ಮಾಡಿರುವ ಡಾ.ಹಾಸನ ರಘು ಅವರು ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವುದೇ ಮತದಾನ
ರಾಮನಗರ: ಮತದಾನ ಎಂದರೆ ಭಾರತೀಯ ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ದಾನ ಮಾಡುವುದು. ಈ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ, ಯಾವುದೇ ಪ್ರಲೋಭನೆ, ಆಸೆ, ಆಮಿಷಗಳಿಗೆ ಒಳಗಾಗದೆ, ಜಾತಿ, ಮತ, ಲಿಂಗ ತಾರತಮ್ಯ ನೋಡದೆ ಮತ ಚಲಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಮೈಕ್ರೋ ಫೈನಾನ್ಸ್‌: ಕಿರುಕುಳ ಕೊಟ್ಟರೆ ಕ್ರಮ
ಕನಕಪುರ: ಮೈಕ್ರೋ ಫೈನಾನ್ಸ್ ಮಾಲೀಕರು ಮತ್ತು ಸಿಬ್ಬಂದಿ ಸಾಲ ಮರುಪಾವತಿಗೆ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ದೂರುಗಳು ಬಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಠಾಣಾ ವೃತ್ತ ನಿರೀಕ್ಷಕ ಮಿಥುನ್ ಶಿಲ್ಪಿ ಎಚ್ಚರಿಕೆ ನೀಡಿದರು.
ದಿಗ್ವಿಜಯ್‌ಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರದಾನ
ರಾಮನಗರ: ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರು ಶನಿವಾರ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿದರು.
ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮ
ಕನಕಪುರ: ಉಪಮುಖ್ಯಮಂತ್ರಿಗಳು ಹಾಗೂ ಮಾಜಿ ಸಂಸದರ ಬಳಿ ಚರ್ಚೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಳ್ಳಿಮಾರನಹಳ್ಳಿ ಗ್ರಾಪಂ ಸದಸ್ಯರು ಒಕ್ಕಲೂರಿನಿಂದ ತೀರ್ಮಾನಿಸಿದರು.
ಕೆ.ಸತೀಶ್‌ಗೆ ಗೌರವ ಡಾಕ್ಟರೇಟ್ ಪ್ರದಾನ
ರಾಮನಗರ: ಭಾರತ್ ವರ್ಚುಯಲ್ ಯೂನಿವರ್‌ಸಿಟಿ ಫಾರ್ ಪೀಸ್ ಅಂಡ್ ಎಜ್ಯುಕೇಷನ್ ಸಂಸ್ಥೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್‌ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮೇಲೆ ಭೂ ಕಬಳಿಕೆ : ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮಸ್ಥರು ದೂರು

 ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಕನಕಪುರ ತಹಸೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗನ ವಿರುದ್ಧ ಭೂ ಕಬಳಿಕೆ ಆರೋಪದಡಿ ಜಿಲ್ಲಾ ಉಪಲೋಕಾಯುಕ್ತರಿಗೆ ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮಸ್ಥರು ದೂರು ಸಲ್ಲಿಸಿದರು.

  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved