ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾಸ್ಪತ್ರೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರದಲ್ಲೇ ಭರ್ತಿ
ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರು ಮತ್ತು ಅಗತ್ಯ ಸಿಬ್ಬಂದಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿಮಾಡಲು ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜನಪರ ಆಡಳಿತ ನೀಡುವುದೇ ಸರ್ಕಾರದ ಗುರಿ
ರಾಮನಗರ: ಬಿಜೆಪಿಯ ಗೊಂದಲಕ್ಕೂ, ಕಾಂಗ್ರೆಸ್ ಗೂ ಹೋಲಿಕೆ ಮಾಡಬೇಡಿ. ನಾವು ಪವರ್ನಲ್ಲಿದ್ದೇವೆ. ನಮ್ಮಲ್ಲಿ ಪವರ್ ಶೇರಿಂಗ್ ಮುಖ್ಯ ಅಲ್ಲ, ಜನಪರ ಆಡಳಿತ ನೀಡುವುದು ಮುಖ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.
ಮಡಿವಾಳರ ಸಂಘದ ನೂತನ ಅಧ್ಯಕ್ಷ ಮಂಟೇದಯ್ಯ
ರಾಮನಗರ: ಜಿಲ್ಲಾ ಮಡಿವಾಳರ ಸಂಘದ ನೂತನ ಅಧ್ಯಕ್ಷರಾಗಿ ಮಂಟೇದಯ್ಯ ಅವಿರೋಧವಾಗಿ ಆಯ್ಕೆಯಾದರು. ರಾಮನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಅವರ ನೀರ್ದರ್ಶನದಂತೆ ಜಿಲ್ಲೆಯ ನಾಲ್ಕು ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳ ಸಭೆ ನಡೆಸಿ ಜಿಲ್ಲಾ ಮಡಿವಾಳರ ಸಂಘಕ್ಕೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಹೃದಯಜ್ಯೋತಿ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ
ರಾಮನಗರ: ಹೃದಯಾಘಾತ ಸಂಭವಿಸಿದ ಸಂದರ್ಭದ ಗೋಲ್ಡನ್ ಹವರ್ನಲ್ಲಿ ಜೀವರಕ್ಷಕ ಚುಚ್ಚುಮದ್ದು ನೀಡುವ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಳಿಗೆಗಳ ಹರಾಜಿನಲ್ಲಿ ಮೀಸಲಾತಿ ಜಾರಿಗೆ ಆಗ್ರಹ
ರಾಮನಗರ: ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ನಿಯಮ ಅನುಷ್ಠಾನಗೊಳಿಸುವುದು ಹಾಗೂ ಮುಖ್ಯಾಧಿಕಾರಿ ಶ್ವೇತಾಬಾಯಿ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಹಾರೋಹಳ್ಳಿಯಿಂದ ರಾಮನಗರದವರೆಗೆ ಬೈಕ್ ರ್ಯಾಲಿ ನಡೆಸಿದರು.
ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಬಾಕಿ ಉಳಿಸಬೇಡಿ
ಕನಕಪುರ: ಯಾರದ್ದೋ ಒತ್ತಡಕ್ಕೆ ಮಣಿದು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಬಾಕಿ ಉಳಿಸಿಕೊಳ್ಳದಂತೆ ಜಿಲ್ಲಾ ಲೋಕಾಯುಕ್ತ ಎಸ್ಪಿ ಸ್ನೇಹಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೂಲ ಸೌಕರ್ಯ ವಂಚಿತ ಕಾಡು ಪೂಜಾರಿ ಕುಟುಂಬ
ಕನಕಪುರ: ತಾಲೂಕಿನ ಗಡಿಭಾಗದ ಆಲನತ್ತ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನೆಲೆಸಿರುವ ಕಾಡು ಪೂಜಾರಿ ಸಮುದಾಯದ ಜೀವನಕ್ಕೆ ತಾಲೂಕು ಆಡಳಿತ ಶಾಶ್ವತ ಪರಿಹಾರ ದೊರಕಿಸಿಕೊಡಬೇಕಿದೆ.
ಪೌರಕಾರ್ಮಿಕರ ಸಮಸ್ಯೆ ಬಗೆಹರಿಸಿ: ಶಾಸಕ ಬಾಲಕೃಷ್ಣ
ರಾಮನಗರ: ಪೌರ ಕಾರ್ಮಿಕರಿಗೆ ಏನೇ ತೊಂದರೆ ಸಮಸ್ಯೆಗಳಿದ್ದರು ಪ್ರತಿದಿನ ಮುಂಜಾನೆ ಪಟ್ಟಣವನ್ನು ಶುಚಿಯಾಗಿಡುತ್ತಾರೆ. ಹಾಗಾಗಿ ಜನಪ್ರತಿನಿಧಿಗಳಾದ ನಾವು ಅವರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಗೌರವಿಸಬೇಕು ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.
ಆತ್ಮಸ್ಥೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ
ರಾಮನಗರ: ಸಾಮಾನ್ಯವಾಗಿ ಹಬ್ಬ ಮಾಡುವಾಗ ಎಲ್ಲರಲ್ಲು ಸಂಭ್ರಮ, ಲವಲವಿಕೆ ಇರುತ್ತದೆ. ಅದೇ ರೀತಿ ಪರೀಕ್ಷೆ ಎಂಬ ಹಬ್ಬದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಧೃತಿಗೆಡದೆ ಆತ್ಮಸ್ಥೈರ್ಯದ ಜೊತೆಗೆ ಸಂತೋಷದಿಂದ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಆರ್.ಚಂದ್ರಯ್ಯ ಕಿವಿಮಾತು ಹೇಳಿದರು.
ಕಂದಾಯ ದಾಖಲೆಗಳ ಗಣಕೀಕರಣ ಅಚ್ಚುಕಟ್ಟಾಗಿ ನಿರ್ವಹಿಸಿ
ರಾಮನಗರ: ನೂರಾರು ವರ್ಷಗಳ ಹಿಂದಿನ ಕಡತಗಳನ್ನು ಇಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದನ್ನು ಜೋಪಾನ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಯೋಜನೆ ಜಾರಿಗೆ ತಂದಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
< previous
1
...
162
163
164
165
166
167
168
169
170
...
416
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್