• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಯಶಸ್ವಿ
ರಾಮನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಜಾಥಾ ಶುಕ್ರವಾರ ಯಶಸ್ವಿಯಾಗಿ ನಡೆಯಿತು.
ಬಾಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಚನ್ನಪಟ್ಟಣ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಹಲವು ಮಹನೀಯರು ಸಾಕಷ್ಟು ಶ್ರಮಿಸಿದ್ದಾರೆ. ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಅವರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ವಿ.ವೆಂಕಟಸುಬ್ಬಯ್ಯ ಚೆಟ್ಟಿ ತಿಳಿಸಿದರು.
ಅಸ್ಥಿಪಂಜರ ದೊರೆಯದಿದ್ದರೆ ಮುಸುಕುಧಾರಿ ವಿರುದ್ಧವೇ ಕ್ರಮ
ರಾಮನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಅಸ್ಥಿಪಂಜರ ದೊರೆಯದಿದ್ದರೆ ಅನಾಮಿಕ ವ್ಯಕ್ತಿ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪಂಚ ಗ್ಯಾರಂಟಿ ಮೂಲಕ ಗಾಂಧೀಜಿಗೆ ಗೌರವ: ರಾಮಲಿಂಗಾರೆಡ್ಡಿ
ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗಿಸಲು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಶ್ರಮಿಸುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಾಂಧೀಜಿ ಅವರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗೌರವ ಸಲ್ಲಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಆಶ್ರಯ ನಿವೇಶನ ಬಡಾವಣೆಗಳ ಜಮೀನು ವೀಕ್ಷಿಸಿದ ಶಾಸಕರು
ರಾಮನಗರ: ಕ್ಷೇತ್ರದಲ್ಲಿರುವ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಗುರುತಿಸಿರುವ ಆಶ್ರಯ ನಿವೇಶನ ಬಡಾವಣೆ ಜಮೀನುಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾವೆಲ್ಲರು ಭಾರತೀಯರು ಒಗ್ಗಟ್ಟಾಗಿ ಬದುಕೋಣ
ರಾಮನಗರ: ಸ್ವತಂತ್ರ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಭಾರತೀಯರಾಗಿ ಬದುಕು ನಡೆಸೋಣ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್‌ ನಟರಾಜು ಹೇಳಿದರು.
ರೈತರಿಗೆ ಅನುಕೂಲ ಕಲ್ಪಿಸುವುದೇ ಗುರಿ: ಡಿ.ಕೆ.ಸುರೇಶ್‌
ಕನಕಪುರ: ಹಾಲು ಉತ್ಪಾದಕ, ಗ್ರಾಹಕ ಹಾಗೂ ಹಾಲು ಒಕ್ಕೂಟದ ಸಿಬ್ಬಂದಿಗೆ ಅನುಕೂಲಕರ ವಾತಾವರಣ ನಿರ್ಮಿಸುವುದೇ ನನ್ನ ಗುರಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ವಕೀಲರ ಸಮಸ್ಯೆ ಬಗೆಹರಿಸುವೆ: ಡಿಸಿಎಂ ಭರವಸೆ
ಕನಕಪುರ: ಬೆಂಗಳೂರು ದಕ್ಷಿಣ ಜಿಲ್ಲೆಯ ವಕೀಲರಿಗೆ ಏನೇ ಸಮಸ್ಯೆ ಬಂದರೂ ಅವರ ಸಹೋದರನಂತೆ ನಿಂತು ಬಗೆಹರಿಸುವುದು ನನ್ನ ಕರ್ತವ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮತ ಕಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ
ಕನಕಪುರ: ಮತ ಕಳ್ಳತನ ತನಿಖೆ ಕನಕಪುರದಿಂದ ಮೊದಲು ಆಗಲಿ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್‌ ತಿಳಿಸಿದರು.
‘ಶೋಲೆ’ ಚಿತ್ರಕ್ಕೆ 50: ಬೆಟ್ಟಕ್ಕಿಲ್ಲ ಅಭಿವೃದ್ಧಿ ಒತ್ತು
ರಾಮನಗರ: ರಾಮನಗರದಲ್ಲಿರುವ ರಾಮದೇವರಬೆಟ್ಟದಲ್ಲಿ ಚಿತ್ರೀಕರಣಗೊಂಡ ಬಾಲಿವುಡ್ ಎವರ್ ಗ್ರೀನ್ ‘ಶೋಲೆ’ ಚಿತ್ರ ಬಿಡುಗಡೆಗೊಂಡು ಇಂದಿಗೆ 50 ವರ್ಷ ಪೂರ್ಣಗೊಳಿಸುತ್ತಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 388
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved