• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೇ ವಾರದಲ್ಲಿ ಸಮೀಕ್ಷೆ ಮುಗಿಸಿದ ಶಿಕ್ಷಕಿ ಶಾಂತಮ್ಮ
ರಾಮನಗರ: ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಯುಜಿಎಚ್‌ಪಿಎಸ್(ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ) ಯ ಸಹ ಶಿಕ್ಷಕಿ ಶಾಂತಮ್ಮ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ.
ಟಿಎಪಿಸಿಎಂಎಸ್‌ಗೆ ಮರುಜೀವ: ಯರೇಹಳ್ಳಿ ಮಂಜು
ರಾಮನಗರ: ಸುಮಾರು ವರ್ಷಗಳಿಂದ ನಷ್ಟಲ್ಲಿದ್ದ ಸಂಘವನ್ನು ಶಾಸಕರ ಸಹಕಾರದಿಂದ ಶಕ್ತಿ ತುಂಬಲಾಗುತ್ತಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು ಹೇಳಿದರು.
ಮತಗಳ್ಳತನ ವಿರುದ್ಧ ಸಹಿ ಸಂಗ್ರಹ
ಬಿಜೆಪಿ ತಾನು ಸೋಲುವ ಕ್ಷೇತ್ರಗಳಲ್ಲಿ ತಮಗೆ ಬೇಕಾದ ಮತದಾರರನ್ನು ಸೇರಿಸಿ ತಮ್ಮ ಪಕ್ಷಕ್ಕೆ ಮತ ಬಾರದವರ ಹೆಸರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸುವ ಕೆಲಸ ಮಾಡಿಸಿದೆ ಎಂದು ಆರೋಪಿಸಿದರು.
ಡಿಕೆಶಿ ಜೈಲಿಗೆ ಹೋಗುವ ದಿನ ಬಂದೇ ಬರುತ್ತೆ : ಎಚ್.ಡಿ. ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರು ಬಿಲ್ಲುಕೆಂಪನಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಭೂಮಿ ಲಪಟಾಯಿಸಿ ಬಿಲ್ಡಿಂಗ್ ಕಟ್ಟಿಕೊಂಡರು.
ರೈತರ ಕೂಗು ತಲುಪುವವರೆಗೂ ಹೋರಾಟ: ಮಾಜಿ ಶಾಸಕ ಎ.ಮಂಜುನಾಥ್
ಸರ್ಕಾರದ ಪ್ರತಿನಿಧಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಥಳೀಯ ಶಾಸಕ ಬಾಲಕೃಷ್ಣ ಹಾಗೂ ಜಿಲ್ಲಾಧಿಕಾರಿಗಳು ಭೂ ಮಾಲೀಕರಾದ ರೈತರ ಒಂದೇ ಒಂದು ಸಭೆ ನಡೆಸಿಲ್ಲ. ಈಗ ಒಳ್ಳೆಯ ದರ ಕೊಡುತ್ತೇವೆಂದು ಬಂದಿದ್ದಾರೆ.
ಗುಂಡಿ ಮುಚ್ಚಲಾಗದವರು ಎಐ ಸಿಟಿ ಮಾಡುತ್ತಾರಂತೆ: ನಿಖಿಲ್ ಕುಮಾರಸ್ವಾಮಿ
ಈ ಟೌನ್‌ಶಿಪ್ ಯೋಜನಗೆ ನಿಮ್ಮ ಬಳಿ ಹಣ ಇದಿಯಾ. ರೈತರ ಜಮೀನನ್ನು ಖಾಸಗಿಯವರಿಗೆ ಅಡವಿಟ್ಟು ಹಣ ತರಲು ಹೋಗುತ್ತಿದ್ದೀರಿ.
ರೈತರೇ ಡಿಕೆ ಶಿಚಕುಮಾರ್‌ ತೊಡೆ ಮುರಿಯುತ್ತಾರೆ: ನಿಖಿಲ್
ರಾಜ್ಯ ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ಟೌನ್ ಶಿಪ್ ಯೋಜನೆಗಾಗಿ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ.
ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆಯಲ್ಲಿ ದಲಿತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ನರಸಿಂಹಮೂರ್ತಿ
ಅಧ್ಯಕ್ಷರಾದ ತಾವೇ ಮುಂದೆ ನಿಂತು ಹೋರಾಟ ನಡೆಸಿ ೮ ಎಕರೆ ಜಮೀನಿನಲ್ಲಿ ೨೧೦ ನಿವೇಶನಗಳನ್ನು ವಿಂಗಡಿಸಿದ್ದು ಅದರಲ್ಲಿ ಸಿಎ ನಿವೇಶನಗಳಾಗಿ ೨೦ ನಿವೇಶನ ಹೊರತುಪಡಿಸಿ ನೂರ ತೊಂಬತ್ತು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ, ಅರ್ಧದಷ್ಟು ನಿವೇಶನಗಳನ್ನು ಎಸ್ಸಿ- ಎಸ್ಟಿ ಜನಾಂಗಕ್ಕೆ ನೀಡುತ್ತಿದ್ದು ಉಳಿದ ಅರ್ಧದಷ್ಟು ಜಮೀನು ನಿವೇಶನಗಳನ್ನು ಸಾರ್ವಜನಿಕವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿ, ಎಂಟು ಎಕರೆ ಪಕ್ಕದಲ್ಲಿಯೇ ಇನ್ನೂ ನಾಲ್ಕು ಎಕರೆ ಜಮೀನು ಇದ್ದು ಮುಂದಿನ ದಿನಗಳಲ್ಲಿ ಅದನ್ನು ಸಹ ನಿವೇಶನಗಳಾಗಿ ಪರಿವರ್ತನೆ ಮಾಡಿ ನೀಡಲಾಗುವುದು,ಆದಾಗ್ಯು ಈ ಹಿಂದೆ ೧೯೯೧- ೯೨ ರಲ್ಲಿ ೩೪ ಮಂದಿ ಮಾದಿಗ ಜನಾಂಗಕ್ಕೆ ಹಕ್ಕುಪತ್ರ ನೀಡಲಾಗಿದೆ.
ಹೈಟೆಕ್ ರೇಷ್ಮೆ ಮಾರುಕಟ್ಟೆ ಶೀಘ್ರ ಕಾರ್ಯಾರಂಭ: ಸಿಪಿವೈ
ದೇಶದಲ್ಲೇ ಅತಿ ದೊಡ್ಡ ರೇಷ್ಮೆಗೂಡಿನ ಮಾರುಕಟ್ಟೆ ಇದಾಗಿದ್ದು, ಮೊದಲ ಹಂತದಲ್ಲಿ ೭೫ ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಎರಡನೇ ಹಂತದಲ್ಲಿ ೧೨೫ ಕೋಟಿ ರು. ಬಿಡುಗಡೆಯಾಗಲಿದ್ದು, ಒಟ್ಟು ೨೦೦ ಕೋಟಿ ರು. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ.
ಭೈರಪ್ಪ ನಿಧನದಿಂದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ: ಸು.ತ.ರಾಮೇಗೌಡ
ಕನ್ನಡ ಓದುಗರ ಮನದಲ್ಲಿ ಭೈರಪ್ಪ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಪ್ರತಿಯೊಂದು ಕೃತಿ ಓದುಗರಿಗೆ ಪ್ರೇರಣೆ, ಅವರ ಕೃತಿಗಳು ಮುಂದಿನ ಪೀಳಿಗೆಯ ದಾರಿದೀಪವಾಗಲಿ .
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 413
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved