• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಕ್ಕಾಗಿ ಕ್ಷೇತ್ರ ತೊರೆದ ಎಚ್‌ಡಿಕೆ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ : ಪುಟ್ಟಣ್ಣ

 ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಮುಖ್ಯಮಂತ್ರಿ ಹುದ್ದೆ ಆಲಕಂರಿಸಿದ ಕುಮಾರಸ್ವಾಮಿ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ. ಅಧಿಕಾರಕ್ಕಾಗಿ ತಮ್ಮನ್ನು ಗೆಲ್ಲಿಸಿದ ಕ್ಷೇತ್ರ ಬಿಟ್ಟು ಮಂಡ್ಯಕ್ಕೆ ಹೋದ ಅವರು ಈಗ ಯಾವ ಮುಖವಿಟ್ಟುಕೊಂಡು ಮತ ಕೇಳಲು ಬಂದಿದ್ದಾರೆ 

ನಿಖಿಲ್‌ರನ್ನು ಗೆಲ್ಲಿಸಿದರೆ ಮೇಕೆದಾಟು ಕೇಳಲು ಸಾಧ್ಯ
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಜನರು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಶಪಥ ಮಾಡಬೇಕು. ನೀವು ಆ ಕೆಲಸ ಮಾಡಿದರೆ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
25 ಎಕರೆ ದಾನ ಮಾಡಲು ಡಿಕೆಶಿ ರಾಜರ ವಂಶಸ್ಥರಾ?
ಚನ್ನಪಟ್ಟಣ: ಶಾಲೆಗೆ 25 ಎಕರೆ ಜಮೀನು ದಾನ ಕೊಡಲು ಅವರೇನು ಮಹಾರಾಜರ ವಂಶಸ್ಥರಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಶಾಸಕ ಬಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ಅಭಿವೃದ್ದಿ ಕೆಲಸಗಳು ಮತ್ತು ಐದು ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಮನೆಮಾತಾಗಿದ್ದು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಚನ್ನಪಟ್ಟಣ : ದೇವೇಗೌಡ್ರ ಕುಟುಂಬ 1 ಗುಂಟೆ ದಾನ ಮಾಡಿದ್ದಾರಾ? ಡಿಸಿಎಂ ಡಿ.ಕೆ. ಶಿವಕುಮಾರ್

 ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಅನುಕಂಪದ ಮೇಲಲ್ಲ, ಅಭಿವೃದ್ಧಿ ಮೇಲೆ ಚುನಾವಣೆ
ಚನ್ನಪಟ್ಟಣ: ಇದು ಅನುಕಂಪದ ಮೇಲೆ ನಡೆಯುವ ಚುನಾವಣೆ ಅಲ್ಲ. ಅಭಿವೃದ್ಧಿ ಮೇಲೆ ನಡೆಯುವ ಚುನಾವಣೆ ‌.ರಾಜ್ಯ ಸರ್ಕಾರದಿಂದ ನಾವು ಅನುದಾನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ಅನುದಾನತಂದು ಕೆಲಸ ಮಾಡುತ್ತೇವೆ ಎಂದು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
ಎಚ್ಡಿಕೆ ಕುಟುಂಬ ನನ್ನ ಮೇಲೆ ಮುಗಿಬಿದ್ದಿದೆ: ಯೋಗೇಶ್ವರ್‌
ಚನ್ನಪಟ್ಟಣ: ಯಾಕೋ ಏನೋ ಗೊತ್ತಿಲ್ಲ ಕುಮಾರಸ್ವಾಮಿ ಕುಟುಂಬ ನನ್ನ ಮೇಲೆ ಮುಗಿಬಿದ್ದಿದೆ. ಅನಿತಾ ಕುಮಾರಸ್ವಾಮಿ ಆಯ್ತು, ಕುಮಾರಸ್ವಾಮಿ ಆಯ್ತು ಈಗ ನಿಖಿಲ್ ಕುಮಾರಸ್ವಾಮಿ ಅವರನ್ನು ತಂದು ನನ್ನ ಎದುರು ನಿಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕರು ಬೇಕು
ಚನ್ನಪಟ್ಟಣ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರಾಗಿ ಆಯ್ಕೆಯಾದವರು ಜನತೆಯ ಸಂಕಷ್ಟಗಳಿಗೆ ಸ್ಪಂದಿಸಿಲ್ಲವಾದರೆ ಅವರು ಜನರಿಂದ ತಿರಸ್ಕರಿಸಲ್ಪಡುತ್ತಾರೆ ಎಂಬುದು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದು ಮಾಜಿ ಶಾಸಕ ಕೆ.ರಾಜು ಹೇಳಿದರು.
ಸಿಪಿವೈ ಪರ ಡಿಸಿಎಂ ಬಿರುಸಿನ ಪ್ರಚಾರ
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆ, ಹೊನ್ನಾಯಕನಹಳ್ಳಿ, ನಾಗವಾರ, ಮಾಕಳಿ, ಮೈಲನಾಯಕನಹಳ್ಳಿ, ರಾಂಪುರ, ನಗರದ ಕೋಟೆ ಮಾರಮ್ಮನ ದೇವಸ್ಥಾನದ ಬಳಿ ಮಂಗಳವಾರಪೇಟೆಯ ಬಸವನಗುಡಿ ಹಾಗೂ ರಾಜಾಕೆಂಪೇಗೌಡ ಬಡಾವಣೆಯಲ್ಲಿ ಕಾಂಗ್ರೆಸ್ ಸಭೆಯಲ್ಲಿ ಭಾಗಿಯಾಗುವ ಮೂಲಕ ಬಿರುಸಿನ ಪ್ರಚಾರ ನಡೆಸಿದರು.
ಯೋಗೀನ ಜತೆಯಲ್ಲಿಟ್ಟುಕೊಂಡು ಅಳಿಯನ್ನ ಎಂಪಿ ಮಾಡಿಕೊಂಡರು
ಚನ್ನಪಟ್ಟಣ: ಯೋಗೇಶ್ವರ್ ಅವರನ್ನು ಜತೆಯಲ್ಲಿಟ್ಟುಕೊಂಡು ಅಳಿಯನ್ನ ಎಂಪಿ ಮಾಡಿಕೊಂಡರು. ಎನ್‌ಡಿಎ ಟಿಕೆಟ್ ಕೊಡುತ್ತಾರೆಂದು ಯೋಗಿ ಕಾಯುತ್ತಲೇ ಇದ್ದರು. ಆದರೆ, ಟಿಕೆಟ್ ಕೊಡಲಿಲ್ಲ. ಈಗ ದೇವೇಗೌಡರು, ಕುಮಾರಸ್ವಾಮಿ, ನಿಖಿಲ್, ಯಡಿಯೂರಪ್ಪ ಎಲ್ಲರೂ ಸೇರಿ ಯೋಗೇಶ್ವರ್ ಮೇಲೆ ದಾಳಿ ಮಾಡ್ತಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಆರೋಪಿಸಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 372
  • next >
Top Stories
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved