• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾಕೂಟದಲ್ಲಿ ವಿಶೇಷಚೇತನ ಮಕ್ಕಳ ಸಾಧನೆ
ರಾಮನಗರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಾಮನಗರ ಜಿಲ್ಲೆಯ ವಿಶೇಷಚೇತನ ಮಕ್ಕಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ 10 ಬಹುಮಾನ ಪಡೆದಿದ್ದಾರೆ.
ನೇರವಾಗಿ ಇ-ಖಾತೆ ಪಡೆಯಿರಿ: ಶೇಷಾದ್ರಿ
ರಾಮನಗರ: ನಗರಸಭೆಯಲ್ಲಿ ಇ-ಖಾತೆ ವಿಚಾರವಾಗಿ ಸಾರ್ವಜನಿಕರಿಂದ ಸಾಕಷ್ಟು ಅಸಮಾಧಾನ ಮತ್ತು ದೂರುಗಳಿವೆ. ಇನ್ನು ಮುಂದೆ ಆಸ್ತಿ ಮಾಲೀಕರು ದಲ್ಲಾಳಿ(ಮಧ್ಯವರ್ತಿ)ಗಳ ಮೊರೆ ಹೋಗದೆ ನೇರವಾಗಿ ಅರ್ಜಿ ಸಲ್ಲಿಸಿ 45ದಿನದೊಳಗೆ ಇ - ಖಾತೆ ಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಮನವಿ ಮಾಡಿದರು.
ಹಳೆಯ ಭೂ ದಾಖಲೆಗಳ ಸಂರಕ್ಷಣೆಗೆ ಡಿಜಟಲೀಕರಣ
ಕನಕಪುರ: ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಲು ಭೂ ಸುರಕ್ಷಾ ಯೋಜನೆ ರೂಪಿಸಲಾಗಿದೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಮತ್ತಷ್ಟು ಮೈಕ್ರೋ ಫೈನಾನ್ಸ್‌ ಸಾಲ ವಸೂಲಿಗಾರರ ಕಿರುಕುಳಕ್ಕೆ ಬೇಸತ್ತು ನೂರಾರು ಜನ ಪರಾರಿ
ಮೈಕ್ರೋ ಫೈನಾನ್ಸ್‌ ಸಾಲ ವಸೂಲಿಗಾರರ ಕಿರುಕುಳಕ್ಕೆ ಬೇಸತ್ತು ಚಾಮರಾಜನಗರ ಜಿಲ್ಲೆ ಕೆಲವು ಗ್ರಾಮಗಲ್ಲಿ ನೂರಾರು ಕುಟುಂಬ ಗ್ರಾಮ ತೊರೆದ ಬೆನ್ನಲ್ಲೇ ಅಂಥದೆ ಘಟನೆಗಳು ರಾಮನಗರ ಮತ್ತು ನಂಜನಗೂಡು ತಾಲೂಕಲ್ಲೂ ಜರುಗಿವೆ.
ತ್ಯಾಜ್ಯ ವಿಲೇವಾರಿಗೆ ವಾರದ ಗಡುವು
ರಾಮನಗರ: ಬಿಡದಿ ಪಟ್ಟಣದ ಹಲವು ವಾರ್ಡುಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ ಸ್ನೇಹಾ ತ್ಯಾಜ್ಯ ವಿಲೇವಾರಿ ಸಮಸ್ಯೆ ನಿವಾರಣೆಗೆ ಒಂದು ವಾರದ ಗಡುವು ನೀಡಿದರು.
ಗುರಿ, ಸಾಧನೆಗೆ ದಾರಿ ತೋರುವುದೇ ಸಾಹಿತ್ಯ
ರಾಮನಗರ: ಸಾಹಿತ್ಯ ಮತ್ತು ಬದುಕು ಎರಡೂ ಒಂದರೊಳಗೊಂದು ಬೆರೆತು ಅನುಭವದ ಮೂಸೆಯಲ್ಲಿ ಪರಿಪಕ್ವಗೊಂಡು ಹೊರಹೊಮ್ಮುವ ಸಂಜೀವಿನಿ. ಸಾಹಿತ್ಯವಿರದ ಬದುಕನ್ನು ಊಹಿಸಬಹುದು. ಆದರೆ ಬದುಕಿರದ ಸಾಹಿತ್ಯ ಇರಲಾರದು. ಬುದ್ಧಿಗೆ ಪ್ರೇರಣೆ, ಮನಸ್ಸಿಗೆ ರಂಜನೆ, ಗುರಿ ಸಾಧನೆಗೆ ದಾರಿ ತೋರುವುದೇ ಸಾಹಿತ್ಯ ಎಂದು ಹಾಸ್ಯ ಸಾಹಿತಿ ವೈ.ವಿ. ಗುಂಡೂರಾವ್ ಹೇಳಿದರು.
18ಕ್ಕೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೆ
ರಾಮನಗರ: ಬಿಜಿಎಸ್ ಸೇವಾ ಸಮಿತಿ ವತಿಯಿಂದ ಜ.18ರಂದು ಬಿಡದಿಯಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ 80ನೇ ಜಯಂತ್ಯುತ್ಸವ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.
ಶೈಕ್ಷಣಿಕ ಸಮಸ್ಯೆಗಳ ನಿವಾರಣೆಗೆ ಸಂಘಟಿತ ಪ್ರಯತ್ನ: ಎಂಎಲ್‌ಸಿ ಪುಟ್ಟಣ್ಣ
ಶಿಕ್ಷಣ ಕ್ಷೇತ್ರ ಸಮಾಜದ ಪ್ರಮುಖ ಅಂಗವಾಗಿದ್ದು, ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ.
ಸಂಕ್ರಾಂತಿ: ಸಡಗರದ ಕಡಲೆಕಾಯಿ, ಅವರೆಕಾಯಿ, ಕಬ್ಬು ಪರಿಷೆ
ಸಂಕ್ರಾಂತಿ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಪಂಚಮುಖಿ ಆಂಜನೇಯ ಟ್ರಸ್ಟ್ ವತಿಯಿಂದ ಕಡಲೆ ಕಾಯಿ, ಅವರೆಕಾಯಿ ಮತ್ತು ಕಬ್ಬು ಪರಿಷೆ ಅದ್ಧೂರಿಯಾಗಿ ಜರುಗಿತು. ಪರಿಷೆಗೆ ಸಹಸ್ರಾರು ಜನರು ಆಗಮಿಸಿದ್ದರು.
ಕನ್ನಡಪ್ರಭ ದಿನ ಪತ್ರಿಕೆ ಹೊರತಂದ ಶಿವಗಂಗಾ ತಾಣ ವಿಶೇಷ ಸಂಚಿಕೆ ಬಿಡುಗಡೆ
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕನ್ನಡಪ್ರಭ ಪತ್ರಿಕೆ ಹೊರತಂದಿರುವ ಸಂಚಿಕೆಯೂ ಚೆನ್ನಾಗಿ ಮೂಡಿ ಬಂದಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved