• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರದಲ್ಲಿ ಸಂಭ್ರಮ ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಣೆ
ಸಂಕ್ರಾಂತಿಯು ಸಮೃದ್ಧಿಯ ಸಂಕೇತ. ವರ್ಷ ಪೂರ್ತಿ ದುಡಿಯುವ ರಾಸುಗಳಿಗೆ ಗೌರವ ನೀಡುವ ಕೆಲಸವನ್ನು ರೈತಾಪಿ ವರ್ಗದವರು ಹಿಂದಿನ ಕಾಲದಿಂದಲೂ ಮಾಡಿಕೊಂಡು ಬರುತ್ತಿದ್ದಾರೆ.
ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಲ್ಲಿ ಬೇಡಿಕೆ ಕಳೆದುಕೊಂಡ ಚನ್ನಪಟ್ಟಣದ ಕರಿಕಬ್ಬು
ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯ ವಿಶೇಷಗಳಲ್ಲಿ ಒಂದಾದ ಕರಿಕಬ್ಬು (ಪಟಾವಳಿ ಕಬ್ಬು) ಮಾರುಕಟ್ಟೆ ಪ್ರವೇಶಿಸಲು ಸಿದ್ಧವಾಗಿದೆ. ಆದರೆ, ಈ ಬಾರಿ ಇದಕ್ಕೆ ಬೇಡಿಕೆ ಕುಸಿದಿದ್ದು, ಬೆಳೆಗಾರರು ಆತಂಕಕ್ಕಿಡಾಗುವಂತೆ ಮಾಡಿದೆ.
ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಿ
ರಾಜ್ಯಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹೊಂಗನೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಭಾರತಿ ಬಬಲೇಶ್ವರ ಅಭಿನಂದಿಸಿದರು.
ಆಧ್ಯಾತ್ಮಿಕ ಕೇಂದ್ರಗಳ ವೀಕ್ಷಣೆಯೊಂದಿಗೆ ಇತಿಹಾಸ ತಿಳಿದುಕೊಳ್ಳಿ
ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವವರು ಅಲ್ಲಿನ ದೇವರುಗಳ ವೀಕ್ಷಣೆ ಜೊತೆಗೆ ಅಲ್ಲಿನ ಇತಿಹಾಸವನ್ನು ಅಧ್ಯಯನ ಮಾಡಿಕೊಂಡು ಬರಬೇಕು ಎಂದು ಸಮಾಜ ಸೇವಕ ಆರ್‌ಟಿಸಿ ಗೋವಿಂದರಾಜ್ ತಿಳಿಸಿದರು.
ಇಂದು ದಕ್ಷಿಣಕಾಶಿ ಶಿವಗಂಗೆಯಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ
ದಕ್ಷಿಣಕಾಶಿ ಶಿವಗಂಗೆ ಪುಣ್ಯಕ್ಷೇತ್ರದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಮಂಗಳವಾರ ನಡೆಯಲಿದೆ. ಶಿವಗಂಗೆಯ ಬೆಟ್ಟದ 4547 ಅಡಿಯ ತುತ್ತತುದಿಯಲ್ಲಿ, ಮಂಗಳವಾರ ತೀರ್ಥಕಂಬದಲ್ಲಿ ಗಂಗೋತ್ಪತ್ತಿಯಾಗಿ ನಂತರ ದೈವಜಲವನ್ನು ತಂದು ಶ್ರೀ ಗಂಗಾಧರೇಶ್ವರ ಸನ್ನಿಯ ಗಿರಿಜಾ ಕಲ್ಯಾಣ ಮಂಟಪದಲ್ಲಿ ಶೈವಾಗಮಿಕ ಡಾ.ಎಸ್.ಎನ್.ಸೋಮಸುಂದರ್ ದೀಕ್ಷಿತ್ ತಂಡದಿಂದ ಧಾರಾ ಮಹೋತ್ಸವ ನಡೆಯಲಿದೆ.
ಸಂಕ್ರಾಂತಿ ಆಚರಣೆಗೆ ಸಿದ್ಧತೆ, ಖರೀದಿ ಭರಾಟೆ
ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲು ಜಿಲ್ಲೆಯ ಜನರು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ, ದನ-ಕರುಗಳ ಮೈತೊಳೆದು ಶುಚಿಗೊಳಿಸುವುದರೊಂದಿಗೆ ಸಂಕ್ರಾಂತಿಗೆ ವಿಶೇಷ ಕಳೆ ತರಲು ಸನ್ನದ್ಧರಾಗುತ್ತಿದ್ದಾರೆ.
ರಾಜಕೀಯ ಬೆರಸದೇ ಸಂಘದ ಅಭಿವೃದ್ಧಿಗೆ ಒತ್ತು ನೀಡುತ್ತೇವೆ
ಸೋಂಪುರ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆವರಣದಲ್ಲಿ ನಡೆದ ಐದು ವರ್ಷದ ಆಡಳಿತ ಮಂಡಳಿಯ ಚುನಾವಣೆಯಲ್ಲಿ 12 ನಿರ್ದೇಶಕರು ಹೆಚ್ಚು ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆಂದು ಚುನಾವಣಾಧಿಕಾರಿ ನಾಗರಾಜು.ಎಚ್. ಘೋಷಿಸಿದರು.
ಚನ್ನಪಟ್ಟಣ: ಸ್ಪನ್‌ಸಿಲ್ಕ್ ಮಿಲ್ ಪುನಶ್ಚೇತನಕ್ಕೆ ಕ್ರಮ ಶಾಸಕ ಸಿ.ಪಿ.ಯೋಗೇಶ್ವರ್
ಚನ್ನಪಟ್ಟಣ: ಈ ಹಿಂದೆ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದ ಸ್ಪನ್‌ಸಿಲ್ಕ್ ಮಿಲ್ ಇಂದು ಅವಸಾನದ ಹಂತ ತಲುಪಲು ಅಧಿಕಾರಿಗಳ ಅಸಡ್ಡೆಯೇ ಕಾರಣವಾಗಿದ್ದು ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಸಿ.ಪಿ.ಯೋಗೇಶ್ವರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹೊಸ ಮಾದರಿ ಭೂ ಮಾಪನ ಪ್ರಕ್ರಿಯೆ ಆರಂಭ
ಕನಕಪುರ: ರೈತರ ಪಾಲಿಗೆ ಕಬ್ಬಿಣದ ಕಡಲೆಯಾಗಿದ್ದ ಭೂ ಮಾಪನ ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ವಿನೂತನ ತಂತ್ರಜ್ಞಾನದಡಿ ಮರು ಭೂ ಮಾಪನ ಮಾಡಿ ಸೂಕ್ತ ದಾಖಲೆಗಳನ್ನು ಒದಗಿಸುವ ಹೊಸ ಮಾದರಿ ಜಾರಿಗೆ ತಂದು ಇತಿಹಾಸ ನಿರ್ಮಿಸಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಕಂದಾಯ ಇಲಾಖೆಯಲ್ಲಿ ಹೊಸ ಶಕೆ ಆರಂಭ: ಡಿಕೆಶಿ
ಕನಕಪುರ: ಹೊಸ ಮಾದರಿಯಲ್ಲಿ ಸರ್ವೆ ಕಾರ್ಯ ಆರಂಭಿಸುವ ಮೂಲಕ ಯಾವುದೇ ಗೊಂದಲ ಇಲ್ಲದೆ, ರೈತರು ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬದಲಾವಣೆಯ ಪರ್ವ ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved