• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧುನಿಕತೆ ಬೆಳೆದಂತೆ ಹಾಳಾಗುತ್ತಾ ಸಾಗಿರುವ ಪರಿಸರ: ಚುಂಚಶ್ರೀ
ಶಿವಗಂಗೆ ಕ್ಷೇತ್ರದ ಬಗ್ಗೆ ಸ್ಥಳೀಯರಿಗೆ ಮಹತ್ವ ತಿಳಿದಿರುವುದಿಲ್ಲ. ಶಿವಗಂಗೆ ಕ್ಷೇತ್ರದ ಮಹತ್ವದ ಬಗ್ಗೆ ಚರಿತ್ರೆಯಲ್ಲಿ ದಾಖಲಾಗಿದೆ. ಆಧುನಿಕತೆ ಬೆಳೆದ ಹಾಗೆ ಪರಿಸರ ಹಾಳಾಗುತ್ತಾ ಹೋಗುತ್ತಿದೆ.
ಭಾವ ಜೀವಿಗಳಿಗಷ್ಟೇ ಕಣ್ಣೀರು ಬರುತ್ತೆ: ನಿಖಿಲ್‌
ಚನ್ನಪಟ್ಟಣ: ಮನುಷ್ಯತ್ವ ಇರುವ ಭಾವನಾತ್ಮಕ ಜೀವಿಗಳಿಗೆ ಮಾತ್ರ ಕಣ್ಣೀರು ಬರೋದು. ಕಟುಕರಿಗೆ ಕಣ್ಣೀರು ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಎನ್‌ಡಿಎ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭಾವನಾತ್ಮಕವಾಗಿಯೇ ವಾಗ್ದಾಳಿ ನಡೆಸಿದರು.
3 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು ಖಚಿತ
ಚನ್ನಪಟ್ಟಣ: ಚನ್ನಪಟ್ಟಣ ಮಾತ್ರವಲ್ಲದೆ ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎನ್ ಡಿಎ ಜಯ ಸಾಧಿಸಲಿದ್ದು, ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದರು.
ಟೂರಿಂಗ್ ಟಾಕೀಸ್ ಮುಂದೆ ಎಲ್ಲಿಗೆ ಹೋಗುವುದೋ ಗೊತ್ತಿಲ್ಲ
ಚನ್ನಪಟ್ಟಣ: ಯೋಗೇಶ್ವರ್ ಸೋತಾಗಲೂ, ಗೆದ್ದಾಗಲೂ ನಿಮ್ಮೊಂದಿಗೆ ಇರುತ್ತಾರೆ. ಆದರೆ, ಇನ್ನೊಬ್ಬರ ಬಗ್ಗೆ ಗೊತ್ತಿಲ್ಲ. ಮಧುಗಿರಿ, ರಾಮನಗರ, ಮಂಡ್ಯ ಆಯಿತು ಮುಂದೆ ಅವರು ಎಲ್ಲಿಗೆ ಟೂರಿಂಗ್ ಟಾಕೀಸ್ ಹೋಗುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರೋಕ್ಷ ವಾಗ್ದಾಳಿ ನಡೆಸಿದರು.
ಉಪಚುನಾವಣೆಯಲ್ಲಿ ಕೊಚ್ಚಿ ಹೋಗಲಿರುವ ಕಾಂಗ್ರೆಸ್
ಚನ್ನಪಟ್ಟಣ: ಕಾಂಗ್ರೆಸ್ ಆಡಳಿತದ ವಿರುದ್ಧ ರಾಜ್ಯಾದ್ಯಂತ ವಿರೋಧಿ ಅಲೆ ಅಲ್ಲ ಪ್ರವಾಹವೇ ಬಂದಿದ್ದು, ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಆ್ಯಂಬುಲೆನ್ಸ್‌ನಲ್ಲಿ ಬಂದಿಲ್ಲ, ಆರೋಗ್ಯವಾಗಿರುವೆ
ಚನ್ನಪಟ್ಟಣ: ಇಲ್ಲಿಗೆ ನಾನು ಆ್ಯಂಬುಲೆನ್ಸ್‌ನಲ್ಲಿ ಬಂದಿಲ್ಲ, ವ್ಹೀಲ್ ಚೇರ್ ಮೇಲೂ ಬಂದಿಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ಆರೋಗ್ಯವಾಗಿ ಚೆನ್ನಾಗಿದ್ದೇನೆ. ಅದನ್ನು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನೀವೇ ನನ್ನನ್ನು ನೋಡುತ್ತಿದ್ದೀರಿ, ಹೇಗೆ ಇದ್ದೇನೆ ಎಂದು ಗಮನಿಸುತ್ತಿದ್ದೀರಿ ಅಲ್ಲವೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಯೋಗೇಶ್ವರ್ ಗೆಲುವು ನಿಶ್ಚಿತ: ಪುಟ್ಟರಾಜು
ಚನ್ನಪಟ್ಟಣ: ಬಡವರಿಗೆ ಸೂರು ಸೇರಿದಂತೆ ಮೂಲ ಸೌಕರ್ಯಗಳನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ಕಲ್ಪಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಹಾಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ರವರು ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು ವಿಶ್ವಾಸ ವ್ಯಕ್ತಪಡಿಸಿದರು.
ಮತ ಕೇಳುವ ಹಕ್ಕು ಕಳೆದುಕೊಂಡ ಎಚ್‌ಡಿಕೆ
ಚನ್ನಪಟ್ಟಣ: ನೀವು ಇಲ್ಲಿ ಮತ ಹಾಕುವಾಗ ಬರುವ ಶಬ್ಧ ದೆಹಲಿಯಲ್ಲಿ ಕುಮಾರಸ್ವಾಮಿಗೆ ಕೇಳಿಸಬೇಕು. ಕನಕಪುರದ ಜನ ಹೇಗೆ ನನನ್ನು ೧.೨೩ ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದರೋ ಅದೇ ರೀತಿ ಯೋಗೇಶ್ವರ್ ಅವರನ್ನು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ಏನೇ ಕುತಂತ್ರ ರಾಜಕಾರಣ ಮಾಡಿದರೂ ಜನ ನನ್ನ ಕೈಬಿಡಲ್ಲ
ರಾಮನಗರ: ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದ ಎ.ಬ್ಯಾಡರಹಳ್ಳಿ ಗ್ರಾಪಂ ವ್ಯಾಪ್ತಿಯ ಮಂಕುಂದ, ಹುಲುವಾಡಿ, ಆಣಿಗೆರೆ ಹೆಚ್.ಬ್ಯಾಡರಹಳ್ಳಿ, ತೌಟನಹಳ್ಳಿ, ತೆಂಕನಹಳ್ಳಿ, ಗುಡ್ಡೆಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು.
ಸಾಕ್ಷಿಗುಡ್ಡೆ ಕೇಳಿದ ಡಿಕೆಶಿ ಉತ್ತರ ಕೊಟ್ಟ ಎಚ್ಡಿಕೆ
ಚನ್ನಪಟ್ಟಣ: ನಾನು ಮಾಡಿದ ಕೆಲಸ ಸಾಕ್ಷಿಗುಡ್ಡೆಗಳು ಕಣ್ಣಿಗೆ ಕಾಣುತ್ತಿವೆ, ನೀವು ಲೂಟಿ ಹೊಡೆದು ಕಳಿಸಿದ ಕಲ್ಲುಬಂಡೆಗಳ ಸಾಕ್ಷಿಗುಡ್ಡೆಗಳು ವಿದೇಶದಲ್ಲಿವೆ ಎಂದು ಕೆಲಸಗಳ ಸಾಕ್ಷಿಗುಡ್ಡೆ ಕೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ನೀಡಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved