• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕೋತಿ ಆಂಜನೇಯಸ್ವಾಮಿ ದೇಗುಲಕ್ಕೆ ಬೀಗ
ರಾಮನಗರ: ಪಾದಚಾರಿಗಳ ಅನುಕೂಲಕ್ಕಾಗಿ ಸ್ಕ್ಯಾವಾಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಶ್ರೀ ವೀರಾಂಜನೇಯಸ್ವಾಮಿ ಟ್ರಸ್ಟ್‌ನ ಧೋರಣೆ ಖಂಡಿಸಿ ಗ್ರಾಮಸ್ಥರು ವೈಕುಂಠ ಏಕಾದಶಿ ದಿನವಾದ ಶುಕ್ರವಾರ ಮಂಚನಾಯಕನಹಳ್ಳಿಯಲ್ಲಿನ ಕೋತಿ ಆಂಜನೇಯಸ್ವಾಮಿ ದೇವಾಲಯಕ್ಕೆ ಬೀಗ ಜಡಿದು ಪ್ರತಿಭಟಿಸಿದರು.
ವಿವಿಧ ದೇಗುಲಗಳಲ್ಲಿ ವೈಕುಂಠ ಏಕಾದಶಿ
ಚನ್ನಪಟ್ಟಣ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಾಲಯಗಳಿಗೆ ದೇವರ ದರ್ಶನಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಶುಕ್ರವಾರ ಮುಂಜಾನೆಯಿಂದಲೇ ಭಕ್ತರು ತಾಲೂಕಿನ ವಿವಿಧ ದೇವಾಲಯಗಳಿಗೆ ತೆರಳಿ ವೈಕುಂಠ ದ್ವಾರ ಪ್ರವೇಶಿಸಿ ಭಗವಂತನ ಅನುಗ್ರಹ ಪಡೆದರು.
ಕುದೂರು ಗ್ರಾಪಂ ಅಧ್ಯಕ್ಷೆ ಕುಸುಮಾ ವಿರುದ್ಧ ಅವಿಶ್ವಾಸ ಮಂಡನೆಗೆ ಜಯ
ಕುದೂರು: ಕುದೂರು ಗ್ರಾಪಂ ಅಧ್ಯಕ್ಷೆ ಕುಸುಮಾ ಹೊನ್ನರಾಜು ವಿರುದ್ಧ ಸದಸ್ಯರು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಜಯ ಸಿಕ್ಕಿದೆ. ನೂತನ ಅಧ್ಯಕ್ಷರು ಆಯ್ಕೆಯಾಗುವ ತನಕ ಖಾಲಿ ಅಧ್ಯಕ್ಷ ಸ್ಥಾನವನ್ನು ಹಾಲಿ ಉಪಾಧ್ಯಕ್ಷೆ ರಮ್ಯಜ್ಯೋತಿ ಪ್ರಭಾರ ಅಧ್ಯಕ್ಷರನ್ನಾಗಿ ರಾಮನಗರ ಉಪವಿಭಾಗಾಧಿಕಾರಿ ಬಿನೋಯ್ ಘೋಷಿಸಿದರು.
ಜಿಂಕೆ-ಕಾಡುಹಂದಿ ಬೇಟೆ: ಮೂವರ ಬಂಧನ
ರಾಮನಗರ: ಪಾರ್ಟಿಗಳಿಗೆ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಅದರ ಮಾಂಸ ಸಾಗಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಸಂಚಾರ ಜಾಗೃತದಳದ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ವೈಕುಂಠ ಏಕಾದಶಿ
ರಾಮನಗರ: ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲೆಯ ದೇವಾಲಯಗಳಲ್ಲಿ ಗೋವಿಂದ ನಾಮಸ್ಮರಣೆ ಶುಕ್ರವಾರ ಜೋರಾಗಿತ್ತು. ಜನರು ಏಕಾದಶಿಯನ್ನು ಉಪವಾಸವಿದ್ದು ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ಜನರ ಅನುಕೂಲಕ್ಕಾಗಿ ಭೂದಾಖಲೆಗಳ ಡಿಜಿಟಲೀಕರಣ
ಚನ್ನಪಟ್ಟಣ: ರಾಜ್ಯ ಸರ್ಕಾರ ಭೂದಾಖಲೆ ಹಾಗೂ ಇತರೆ ದಾಖಲೆಗಳ ಗಣಕೀಕೃತಗೊಳಿಸುವ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಸಾಮಾಜಿಕ ಕಾಳಜಿ ಅಗತ್ಯ: ಎನ್.ಆನಂದಮೂರ್ತಿ
ಗ್ರಾಮೀಣ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ರಾಜ್ಯ ‌ಮಟ್ಟದಲ್ಲಿ ಭಾಗವಹಿಸಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಕಾಲೇಜಿನಲ್ಲಿ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.
ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್‌ಗೆ ಕು. ಚುಮನ್ ಗೌಡ ಭಾಜನ
ಹಾಡುಗಾರಿಕೆ, ನೃತ್ಯ, ಭಾರತ ದೇಶದ ಎಲ್ಲಾ ರಾಜ್ಯಗಳ ಹೆಸರು ಹಾಗೂ ಎಲ್ಲಾ ಸಹಾಯವಾಣಿಗಳ ದೂರವಾಣಿ ಸಂಖ್ಯೆಗಳು ಹಾಗೂ ಮುಂತಾದವುಗಳನ್ನು ನಿರರ್ಗಳವಾಗಿ ಹೇಳುತ್ತಾನೆ.
ರಾಮನಗರ ನಗರಸಭೆ: ಪಾರ್ಕ್‌ ಜಾಗ ಒತ್ತುವರಿ ತೆರವುಗೊಳಿಸಿ ಫೆನ್ಸಿಂಗ್ ಅಳವಡಿಕೆ
ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕೆಂಪೇಗೌಡನದೊಡ್ಡಿ ಗ್ರಾಮದ ಆನಂದಮ್ಮ, ಇದು ನಮಗೆ ಸೇರಿದ ಭೂಮಿ ಎಂದು ವಾದ ಮುಂದಿಟ್ಟರು. ಇಲ್ಲಿ ನಾವು ಸಾಗುವಳಿ ಮಾಡುತ್ತಿದ್ದೇವೆ ಎಂದು ವಾದಿಸಿದರಾದರೂ ದಾಖಲೆ ಪ್ರಸ್ತುತಪಡಿಸಲು ವಿಫಲರಾದರು. ಅಧಿಕಾರಿಗಳ ಬಳಿ ವಾಗ್ವಾದಕ್ಕೆ ಇಳಿದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಪತ್ತಿನ ಸಹಕಾರ ಸಂಘ ಶಿಕ್ಷಕರ ಸಂಕಷ್ಟಗಳಿಗೆ ನೆರವಾಗಲಿ: ಶಾಸಕ ಶರತ್ ಬಚ್ಚೇಗೌಡ ಸಲಹೆ
ಳೆದ ಮೂರು ವರ್ಷಗಳ ಹಿಂದೆ ಈ ಸಂಘ ಸ್ಥಾಪಿಸಿದ್ದು 523 ಸದಸ್ಯರನ್ನೊಳಗೊಂಡಿದೆ. ಸುಮಾರು 49 ಲಕ್ಷ ಠೇವಣಿ ಇರಿಸಲಾಗಿದೆ, ಪ್ರತಿ ವರ್ಷ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಸಂಘದ ಸದಸ್ಯತ್ವ ಪಡೆಯಬೇಕು. ಪ್ರಸಕ್ತ 2025- 26ನೇ ಸಾಲಿನಲ್ಲಿ ಗರಿಷ್ಠ ೧ ಕೋಟಿ ರು. ಠೇವಣಿ ಸಂಗ್ರಹದ ಗುರಿ ಹೊಂದಿದ್ದೇವೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved