• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರು ಮನಸ್ಸು ಮಾಡಿದರೆ ದೇಶವನ್ನೇ ತಿದ್ದಬಹುದು: ಉಪಪೊಲೀಸ್ ವರಿಷ್ಠಾಧಿಕಾರಿ ನಾಗರಾಜು
, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ದೃಷ್ಟಿಯಿಂದ ಬಹಳ ಕಷ್ಟಕಾಲದಲ್ಲೇ ಈ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿದ್ದು ಇಂದು ಒಂದು ಹಂತಕ್ಕೆ ಬೆಳೆದು ನಿಂತಿದೆ. ಬಡವರಿಗೆ, ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಮ್ಮ ಸಂಸ್ಥೆ ಬದ್ಧವಾಗಿದೆ.
ಪ್ರಶಸ್ತಿಗಳು ಸಾಧಕರ ಜವಾಬ್ದಾರಿ ಹೆಚ್ಚಿಸುತ್ತವೆ: ಸಮಾಜಸೇವಕ ಕೃಷ್ಣಾರೆಡ್ಡಿ
ವೈಜ್ಞಾನಿಕ ಸಂಶೋಧನಾ ಪರಿಷತ್ ವಿಜ್ಞಾನದ ಚಿಂತನೆಗಳನ್ನು ಬಿತ್ತುವುದರ ಜೊತೆ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಮೆರಯುತ್ತಿದೆ. ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸಹ ಗುರುತಿಸುವ ಕೆಲಸವನ್ನು ಮಾಡುತ್ತಿದೆ. ಸಮಾಜದಲ್ಲಿ ಸಾಮಾಜಿಕ ಕಾರ್ಯ ಮಾಡುವ ಅಸಂಖ್ಯಾತ ಸಾಧಕರು ಜನರ ನಡುವೆಯೇ ಇದ್ದು ಅವರನ್ನು ಗುರುತಿಸಿ ಪುರಸ್ಕರಿಸುವ ಕಾರ್ಯವನ್ನು ವೈಜ್ಞಾನಿಕ ಸಂಶೋಧನಾ ಪರಿಷತ್ ಪ್ರತಿವರ್ಷ ನಿರಂತರವಾಗಿ ಮಾಡಲಿದೆ.
ಬೆಂ.ಗ್ರಾ ಜಿಲ್ಲೆಗೆ ಕಾವೇರಿ ನೀರು, ಮೆಟ್ರೋ ಕಲ್ಪಿಸೋ ಗುರಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯಡಿ ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ಹರಿಸುವುದು ಈ ಯೋಜನೆ ಉದ್ದೇಶವಾಗಿದೆ. ಮುಖ್ಯಮಂತ್ರಿಗಳು ಈಗಾಗಲೇ ಹಾಸನದಲ್ಲಿ ಚಾಲನೆ ನೀಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿ ಬಳಿ ಜಲಾಶಯ ನಿರ್ಮಿಸಿ ಎತ್ತಿನ ಹೊಳೆ ನೀರನ್ನು ಅಲ್ಲಿ ಶೇಖರಿಸಿ ಅಲ್ಲಿಂದ ನೀರನ್ನು ಸರಬರಾಜು ಮಾಡಬೇಕು. ಜಲಾಶಯಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಬಯಲು ಸೀಮೆಗೆ ನೀರು ಹರಿಸುವ ಗುರಿ ಹೊಂದಲಾಗಿದೆ.
ನೆಲಮಂಗಲವನ್ನು ಮಾದರಿ ಕ್ಷೇತ್ರವನ್ನಾಗಿಸುವೆ: ಶಾಸಕ ಎನ್.ಶ್ರೀನಿವಾಸ್ ಭರವಸೆ
ಬಸ್ ನಿಲ್ದಾಣಗಳ ಕಾಮಗಾರಿ ಮಾಡಲು ಕಾಂಗ್ರೆಸ್ ಶಾಸಕನೇ ಬರಬೇಕಾಯಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಆಡಳಿತದಲ್ಲಿತ್ತು, ಆಗ ಯಾಕೆ ಬಿಜೆಪಿ ಮುಖಂಡರು ಬಸ್ ನಿಲ್ದಾಣಗಳನ್ನು ನಿರ್ಮಿಸುವ ಬಗ್ಗೆ ಮಾತನಾಡಲಿಲ್ಲ ಎಂದು ಈ ವೇಳೆ ಪ್ರಶ್ನಿಸಿದರು.
ತಿಂಡಿ ತರಲು ಹೋಗಿ ಮಸಣ ಸೇರಿದ ಮಕ್ಕಳು
ಈ ವೇಳೆ ರಾಮನಗರದಿಂದ ಕನಕಪುರದತ್ತ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪ್ರದೀಪ್ ಮತ್ತು ಭವ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಮಧು ಮತ್ತು ರವಿ ತೀವ್ರವಾಗಿ ಗಾಯಗೊಂಡಿದ್ದರು.
ಕಸ ಸಂಗ್ರಹಕ್ಕಾಗಿ ಪ್ರತಿ ಮನೆಗೂ ಕ್ಯೂಆರ್ ಕೋಡ್ ಅಳವಡಿಕೆ
ಜಿಲ್ಲಾ ಕೇಂದ್ರದಲ್ಲಿ ತ್ಯಾಜ್ಯ ಸಂಗ್ರಹಣೆಯನ್ನು ನಗರಸಭೆ ಸಿಬ್ಬಂದಿ ತಡವಾಗಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಇದರ ನಡುವೆ ಕ್ಯೂಆರ್ ಕೋಡ್ ಅಳವಡಿಸಿದರೆ ಸ್ಕ್ಯಾನ್ ಮಾಡಿ ಮತ್ತೊಂದು ಮನೆಗೆ ತೆರಳುವಷ್ಟರಲ್ಲಿ ಸಾಕಷ್ಟು ಸಮಯವಾಗಲಿದೆ. ಈ ಸಮಸ್ಯೆ ಬಗೆಹರಿಸುವ ಸಂಬಂಧ ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಿಗೆ ಪ್ರತ್ಯೇಕ ಕಸ ಸಂಗ್ರಹ ಆಟೋ ವ್ಯವಸ್ಥೆ ಜಾರಿ ಮಾಡಲು ಚಿಂತಿಸಲಾಗಿದೆ.
ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನ
ಪ್ರಾಧಿಕಾರಕ್ಕೆ 5 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ ಎನ್.ರಂಗಪ್ಪ, ರವಿ ಕೆ.ಎಸ್, ಲಕ್ಷ ನಾಯಕ, ಮಹೇಶ್ ಕುಮಾರ್, ಆರ್.ವಿ, ಹೇಮಲತರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರದಿಂದ ನಾಮನಿರ್ದೇಶನಗೊಳಿಸಲಾಗಿದೆ.
ಕುಟುಂಬದೊಂದಿಗೆ ಬೆರೆತಾಗಲೇ ವ್ಯಕ್ತಿ ಪರಿಪೂರ್ಣ: ಆರ್ ಎಸ್ಎಸ್ ಪ್ರಚಾರಕ ಸು.ರಾಮಣ್ಣ
ಸಮಾರಂಭದಲ್ಲಿ 120ಕ್ಕೂ ಅಧಿಕ ಕುಟುಂಬಗಳಿಗೆ, ದೇಶಿಯ ಪರಂಪರೆಯಾದ ಗೋಪೂಜೆ, ಕೃಷಿ ಉಪಕರಣಗಳ ಪರಿಚಯ ಮತ್ತು ಪೂಜಾ ವಿಧಾನ, ಹಿರಿಯ ದಂಪತಿಗಳಿಗೆ ಸನ್ಮಾನ, ಪೂರ್ಣ ಕುಂಭ ಕಳಸ ಮೆರವಣಿಗೆ, ಶತಾಯುಷಿಗಳಿಗೆ ಸನ್ಮಾನ ಇನ್ನಿತರ ಅರ್ಥಪೂರ್ಣ ದೇಶಿ ಸೊಗಡು ಅನಾವರಣವಾಯಿತು.
ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪರಿಸ್ಥಿತಿ ಇಲ್ಲ: ಸಚಿವ ಕೆ.ಜೆ.ಜಾರ್ಜ್‌
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು.
ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ನಗರ ಪ್ರದಕ್ಷಿಣೆ
ನಗರದಲ್ಲಿ ಫುಟ್ ಪಾತ್ ಒತ್ತುವರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಪರಿಸರ ಸಂಬಂಧ ಬಾರ್, ಹೋಟೆಲ್, ಅಂಗಡಿ ಮುಂಗಟ್ಟು, ಫಿಲೇಚರ್, ಆಸ್ಪತ್ರೆ ಮಾಲೀಕರುಗಳ ಸಭೆ ನಡೆಸಿ ತಿಳಿವಳಿಕೆ ಹೇಳಿ ಆನಂತರ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುತ್ತೇವೆ. ನಗರಸಭೆಯು ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ದತೆ ಇರಿಸಿಕೊಂಡು ಕೆಲಸ ಮಾಡಲಿದೆ ಎಂದು ತಿಳಿಸಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved