• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿಗಾಗಿ ಹೋರಾಡಿದರನ್ನು ಸ್ಮರಿಸೋಣ
ಕನಕಪುರ: ಸಂಸ್ಕೃತಿ, ಇತಿಹಾಸ, ಪರಂಪರೆಯಿಂದ ಕನ್ನಡ ನಾಡು ಸಂಪತ್ಭರಿತವಾಗಿದೆ. ನಾಡಿಗಾಗಿ ಹೋರಾಡಿದ ಪ್ರತಿಯೊಬ್ಬರನ್ನು ನಾವು ಸ್ಮರಿಸಬೇಕು ಎಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದರು.
ಸಾಧನೆ ಆಧಾರದಲ್ಲಿ ಯೋಗಿ ಗೆಲ್ಲಬೇಕು
ಚನ್ನಪಟ್ಟಣ: ತಮ್ಮ ಊರಿನಲ್ಲೇ ಒಂದು ಅಂಬೇಡ್ಕರ್ ಭವನ ನಿರ್ಮಿಸದವರು ಚನ್ನಪಟ್ಟಣಕ್ಕೆ ಬಂದು ದಲಿತರ ಕುರಿತು, ಅಂಬೇಡ್ಕರ್ ಭವನದ ಕುರಿತು ಮಾತನಾಡುತ್ತಿದ್ದಾರೆ ಎಂದು ಮಳವಳ್ಳಿ ಮಾಜಿ ಶಾಸಕ ಅಂದಾನಿ ವಿರುದ್ಧ ಮಳವಳ್ಳಿ ಹಾಲಿ ಶಾಸಕ ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು.
ಸಂಘಸಂಸ್ಥೆಗಳೂ ಸಾಧರಕನ್ನು ಗೌರವಿಸಲಿ: ಸತೀಶ್
ರಾಮನಗರ: ಹುಟ್ಟಿದಾಗಿನಿಂದ ಸಾಯುವ ತನಕ ಬದುಕಿನ ಜಂಜಾಟದಲ್ಲಿ ನಾವು ಮುಳುಗಿರುತ್ತೇವೆ. ಆದರೆ ನಮ್ಮ ನಡುವೆ ಎಷ್ಟೋ ಮಹನೀಯರು ಸಮಾಜಕ್ಕಾಗಿ ಸೇವೆ ಸಲ್ಲಿಸಿರುತ್ತಾರೆ. ಅಂತಹವರನ್ನು ಗುರುತಿಸುವ ಕೆಲಸ ಆಗಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಸತೀಶ್ ಹೇಳಿದರು.
ಮಂಚನಬೆಲೆ ಬಳಿ ತಾತ್ಕಾಲಿಕ ಸೇತುವೆ
ಮಾಗಡಿ: ತಾಲೂಕಿನ ಮಂಚನಬೆಲೆ ಜಲಾಶಯದ ಸಮೀಪ ಕಾವೇರಿ ನೀರಾವರಿ ನಿಗಮದಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ.
ಎರಡು ಬಾರಿ ಕ್ಷೇತ್ರದ ಶಾಸಕರಾಗಿ ಚನ್ನಪಟ್ಟಣ ಬೇಡ ಎಂದು ಮಂಡ್ಯಕ್ಕೆ ಹೋದ ಎಚ್ಡಿಕೆ : ಯೋಗೇಶ್ವರ್

 ಎರಡು ಬಾರಿ ಕ್ಷೇತ್ರದ ಶಾಸಕರಾಗಿ ಇಲ್ಲಿಂದ ಸಿಎಂ ಆದ ಕುಮಾರಸ್ವಾಮಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು. ಏನು ಮಾಡಿದ್ದೇನೆ ಎಂದು ತಮ್ಮ ಮಗನನ್ನು ತಂದು ನಿಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು : ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಗೆ ಎಚ್ಡಿಕೆ ತಿರುಗೇಟು

  ಹದಿನೇಳು ಕೆರೆಗಳಿಗೆ ನೀರು ತುಂಬಿಸಿದ ವ್ಯಕ್ತಿಯನ್ನು ಭಗೀರಥ ಎನ್ನುವುದಾದರೆ, 107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
ರಾಮನಗರ: ನಗರದ ಡಿಸಿ ಕಚೇರಿ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ನಿಮಿತ್ತ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯರವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಿಖಿಲ್ ಕಣ್ಣೀರಿಗೆ ಕುಮಾರಸ್ವಾಮಿಯೇ ಕಾರಣ: ಸುರೇಶ್
ಚನ್ನಪಟ್ಟಣ: ನಿಖಿಲ್ ಕಣ್ಣೀರಿಗೆ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಕಾರಣ. ಮಂಡ್ಯದಲ್ಲಿ ನಿಖಿಲ್ ಸೋಲಿನ ಅನುಕಂಪದ ಲಾಭ ಪಡೆದು ಕುಮಾರಸ್ವಾಮಿ ಗೆದ್ದರು. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಕೆಲಸ ಮಾಡದೇ ನಿಖಿಲ್ ಸೋತರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಏಕೀಕರಣಕ್ಕಾಗಿ ಹೋರಾಡಿದವರ ಸ್ಮರಿಸೋಣ
ರಾಮನಗರ: ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಸ್ಮರಣೀಯರ ಸಂಖ್ಯೆ ಬಹುದೊಡ್ಡದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕನ್ನಡ ಭವನಕ್ಕೆ ಗಮನ ಸೆಳೆಯಬೇಕಿದೆ
ರಾಮನಗರ: ಜಿಲ್ಲಾ ಕೇಂದ್ರವಾದರು ಇದುವರೆಗೆ ಕನ್ನಡ ಭವನ ನಿರ್ಮಾಣದ ಬೇಡಿಕೆ ಈಡೇರಿಲ್ಲ. ಈ ಬಗ್ಗೆ ಸಾಹಿತಿಗಳು, ಕಲಾವಿದರು, ಕನ್ನಡ ಮನಸ್ಸುಗಳು ಚುನಾಯಿತ ಪ್ರತಿನಿಧಿಗಳ ಗಮನ‌ ಸೆಳೆಯುವ ಕೆಲಸ ಮಾಡೋಣ ಎಂದು ಸಾಹಿತಿ ಪ್ರೊ.ಎಂ.ಶಿವನಂಜಯ್ಯ ಹೇಳಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved