• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ದುಡ್ಡು ದೋಚಿದ ಕಾಂಗ್ರೆಸ್ ಸರ್ಕಾರ: ಅನ್ನದಾನಿ
ಚನ್ನಪಟ್ಟಣ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಹಣ, ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನವನ್ನೇ ದೋಚಿದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಲಿತ ಸಮುದಾಯದ ಮತಗಳನ್ನು ಕೇಳುವ ನೈತಿಕ ಹಕ್ಕಿಲ್ಲ. ನೀಚ ಕಾಂಗ್ರೆಸ್ಸಿಗರಿಗೆ ದಲಿತ ಕೇರಿಗಳಿಗೆ ಪ್ರವೇಶಿಸುವ ಯೋಗ್ಯತೆಯೂ ಇಲ್ಲ ಎಂದು ಪ್ರದೇಶ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹರಿಹಾಯ್ದರು.
ಬೊಂಬೆನಾಡಿನ ಕದನಕ್ಕೆ ಘಟಾನುಘಟಿ ನಾಯಕರ ಎಂಟ್ರಿ
ರಾಮನಗರ: ತೀವ್ರ ಜಿದ್ದಾಜಿದ್ದಿನಿಂದಾಗಿ ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣಾ ಕಣದಲ್ಲಿ ಧೂಳೆಬ್ಬಿಸಲು ದೀಪಾವಳಿ ಹಬ್ಬದ ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ - ಬಿಜೆಪಿ ಮಿತ್ರ ಪಕ್ಷಗಳ ಘಟಾನುಘಟಿ ನಾಯಕರು ಎಂಟ್ರಿ ಕೊಡುತ್ತಿದ್ದಾರೆ.
ಕವಿಗೆ ಸಾಮಾಜಿಕ ಆಗುಹೋಗುಗಳ ಅರಿವಿರಬೇಕು
ರಾಮನಗರ: ಕಾವ್ಯ ಲೋಕ ನೋಡುವ ದೃಷ್ಟಿಕೋನವನ್ನು ಬದಲಾವಣೆ ಮಾಡುವಂತಿರಬೇಕು. ಓದುಗನೊಳಗೆ ಮತ್ತು ಸಮಾಜದ ಒಳಗೆ ಸಕಾರಾತ್ಮಕ ಪರಿವರ್ತನೆಯನ್ನು ತರುವಂತಿರಬೇಕು ಎಂದು ಸಾಹಿತಿ ಡಾ. ಬೈರಮಂಗಲ ರಾಮೇಗೌಡ ಹೇಳಿದರು.
ಎಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ
ಚನ್ನಪಟ್ಟಣ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಎರಡು ಬಾರಿ ಗೆದ್ದ ಕುಮಾರರಸ್ವಾಮಿ ಏನು ಮಾಡಿದರು: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನೆ

 ನಾನು ಕಳೆದ ಎರಡು ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಆದರೆ, ನನ್ನ ವಿರುದ್ಧ ಗೆಲುವು ಸಾಧಿಸಿದ ಕುಮಾರರಸ್ವಾಮಿ ಏನು ಕೆಲಸ ಮಾಡಿದರು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

ಚನ್ನಪಟ್ಟಣದಲ್ಲಿ ಕುತಂತ್ರ ರಾಜಕಾರಣ ನಡೆಯಲ್ಲ
ಚನ್ನಪಟ್ಟಣ: ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ನಡೆದ ಕುತಂತ್ರ ರಾಜಕಾರಣ ಚನ್ನಪಟ್ಟಣ ಕ್ಷೇತ್ರದಲ್ಲಿ ನಡೆಯುವುದಿಲ್ಲ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪ್ರಿಯಾಂಕಾಗೂ ವಯನಾಡಿಗೂ ಏನು ಸಂಬಂಧ?
ಚನ್ನಪಟ್ಟಣ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಕರೆದುಕೊಂಡು ಬಂದು ಈಗ ವಯನಾಡು ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಅವರಿಗೂ ವಯನಾಡಿಗೆ ಏನು ಸಂಬಂಧ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಮುಂದೊಮ್ಮೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ
ಚನ್ನಪಟ್ಟಣ: ಮುಂದೊಂದು ದಿನ ರಾಜ್ಯದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
ಹೆಚ್ಚಿನ ಮತಗಳಿಂದ ಸಿಪಿವೈ ಗೆಲ್ಲಿಸಿ: ಸುರೇಶ್
ಚನ್ನಪಟ್ಟಣ: ಯೋಗೇಶ್ವರ್ ಅವರನ್ನು ನೀವು ಎರಡು ಬಾರಿ ಸೋಲಿಸಿದ್ದೀರಾ. ಈ ಬಾರಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಈ ಬಾರಿ ನೀವು ಅವರಿಗೆ ವಿಷ ಹಾಕಲ್ಲ, ಹಾಲು ಹಾಕುತ್ತೀರಾ ಎಂದು ನಂಬಿ ನಿಮ್ಮ ಬಳಿ ಬಂದಿದ್ದಾರೆ. ಹಾಲು ಜೇನು ಎರಡು ಸೇರಿಸಿ ಹೆಚ್ಚಿನ ಮತಗಳಿಂದ ಅವರನ್ನು ಗೆಲ್ಲಿಸಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದರು.
ಬೊಂಬೆನಾಡಲ್ಲಿ ನೀರಾವರಿ ವಿಷಯವೇ ಚುನಾವಣಾ ಅಸ್ತ್ರ!
ರಾಮನಗರ: ಬಯಲು ಸೀಮೆಯಲ್ಲಿ ಪ್ರತಿ ಚುನಾವಣೆ ಸಂದರ್ಭದಲ್ಲಿ ಶಾಶ್ವತ ನೀರಾವರಿಯ ಕೂಗು ಜೋರಾಗಿ, ನಂತರ ತಣ್ಣಗಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳೂ ಪೈಪೋಟಿಗೆ ಬಿದ್ದವರಂತೆ ಶಾಶ್ವತ ನೀರಾವರಿ ಯೋಜನೆ ವಿಷಯಗಳನ್ನೇ ಪ್ರಮುಖ ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತವೆ. ಇದೀಗ ಬೊಂಬೆನಾಡು ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿಯೂ ನೀರಾವರಿ ಅಸ್ತ್ರ ಪ್ರಯೋಗವಾಗುತ್ತಿದೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 372
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved