• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಅಭ್ಯರ್ಥಿ ಆಯ್ಕೆ ದೆಹಲಿಯಲ್ಲೇ ಅಂತಿಮ: ನಿಖಿಲ್ ಕುಮಾರಸ್ವಾಮಿ
ನನಗೆ ನನ್ನದೇ ಆದ ಜವಾಬ್ದಾರಿ ಇದೆ. ಮುಂದಿನ ನಾಲ್ಕು ವರ್ಷ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಬೇಕು. ಮುಂದಿನ ನಾಲ್ಕು ವರ್ಷ ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ. ಹಾಗಾಗಿ ಪಕ್ಷಕಟ್ಟುವ ಕೆಲಸದಲ್ಲಿ ಕಾರ್ಯೋನ್ಮುಖನಾಗುತ್ತೇನೆ .
ಏಜೆಂಟ್‌ ನಂಬಿ ಸೌದಿಯಲ್ಲಿ ಕಷ್ಟಕ್ಕೆ ಸಿಲುಕಿದ್ದವ ವಾಪಸ್‌ ತಾಯ್ನಾಡಿಗೆ
ಮಹಮ್ಮದ್‌ ಫೀರ್‌ ಎಂಬ ಏಜೆಂಟ್, ಸೌದಿಯಲ್ಲಿ ಅಮೇಜಾನ್ ಕಂಪನಿಯಲ್ಲಿ ಸಹಾಯಕ ಹುದ್ದೆ ಕೊಡಿಸುವುದಾಗಿ 1 ಲಕ್ಷ ರು. ಪಡೆದು ಕಳೆದ ಸೆಪ್ಟಂಬರ್‌ನಲ್ಲಿ ಸೌದಿಗೆ ಕಳುಹಿಸಿಕೊಟ್ಟಿದ್ದ. ಸೌದಿ ತೆರಳುವ ಮುನ್ನ ಬಾಂಬೆಯಲ್ಲಿ ಒಂದು ತಿಂಗಳು ಇರಿಸಿದ್ದರು. ಆ ನಂತರ ಪ್ರವಾಸಿ ಹೆಸರಿನಲ್ಲಿ ಸೌದಿಗೆ ಕಳುಹಿಸಿಕೊಟ್ಟಿದ್ದರು.
ಸಮಾಜಸೇವೆಗೆ ಲಯನ್ಸ್ ಸಂಸ್ಥೆ ಉತ್ತಮ ವೇದಿಕೆ: ಲಯನ್ ರಾಮಮೂರ್ತಿ
ಮಾಜಿ ಅಧ್ಯಕ್ಷ ಕೆ.ತಿಪ್ರೇಗೌಡ ಅವರು ನೂತನ ಅಧ್ಯಕ್ಷ ಲ.ವಿ.ವೆಂಕಟಸುಬ್ಬಯ್ಯ ಚೆಟ್ಟಿ ಅವರಿಗೆ ಲಯನ್ಸ್ ಸಂಸ್ಥೆಯ ದಂಡವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಸಂಸ್ಥೆಯ ಜಿಲ್ಲಾ ಗೌರ್‍ನರ್ ಎನ್.ಮೋಹನ್ ಕುಮಾರ್, ರಾಘವೇಂದ್ರ ಅವರು ನೂತನ ತಂಡಕ್ಕೆ ಶುಭ ಕೋರಿದರು.
ಉನ್ನತ ಶಿಕ್ಷಣ ಆರಂಭಿಸಲು ಸಂಪೂರ್ಣ ಸಹಕಾರ: ಶಾಸಕ ಬಾಲಕೃಷ್ಣ
ಮುಂದಿನ ವರ್ಷದಿಂದ ನಮ್ಮ ಪೋಷಕರ ಹೆಸರಿನಲ್ಲಿ ತಾಲೂಕಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂರು ಜನ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರು. ನಗದು ಬಹುಮಾನ ನೀಡಿ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಬಾಲಕೃಷ್ಣ ಭರವಸೆ ನೀಡಿದರು.
ಟೋಲ್ ಬಳಿ ಗಾಂಜಾ ಪೆಡ್ಲರ್ ಕಾಲಿಗೆ ಗುಂಡು ಹಾರಿಸಿ ಬಂಧನ
ಆತ ಪೊಲೀಸರನ್ನು ಕಂಡೊಡನೆ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತ್ಮ ರಕ್ಷಣೆಗಾಗಿ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ರವರು ಆರೋಪಿ ಸೈಯದ್ ಸುಯಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಎಕೋ ಕಾರ್ಡಿಯಾಕ್ ಪೂರೈಸಲು ಕ್ರಮ: ಸಂಸದ ಡಾ.ಸಿ.ಎನ್.ಮಂಜುನಾಥ್
ಜಿಲ್ಲಾಸ್ಪತ್ರೆಯಲ್ಲಿ ಎಕೋ ಕಾರ್ಡಿಯಾಕ್ ಹಾಗೂ ಹೆಚ್ಚುವರಿಯಾಗಿ ಅಲ್ಟ್ರಾಸೌಂಡ್ ಯಂತ್ರದ ಅಗತ್ಯವಿದ್ದು, ಅದನ್ನು ಪೂರೈಸಲು ಕ್ರಮ ವಹಿಸುವಂತೆ ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ರಾಮನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೂಚನೆ ನೀಡಿದರು.
ಪ್ರತಿಭಾ ಪುರಸ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ: ಮಾಜಿ ಸಂಸದ ಬಿ. ಎನ್. ಬಚ್ಚೇಗೌಡ
ಟೌನ್ ಒಕ್ಕಲಿಗ ಸಂಘ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ಮುಂದಾಗಿರುವುದು ಉತ್ತಮ ಕಾರ್ಯವಾಗಿದೆ. ಇದು ಮಕ್ಕಳಲ್ಲಿ ಇನ್ನೂ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಪೂರಕವಾಗಲಿದೆ ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ಅವರು ಹೊಸಕೋಟೆಯ ಶ್ರೀವಾರಿ ಕಲ್ಯಾಣ ಮಂಟಪದಲ್ಲಿ ಹೊಸಕೋಟೆ ಟೌನ್ ಒಕ್ಕಲಿಗರ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಸ್ತುತ ಮೌಲ್ಯಾಧರಿತ ಶಿಕ್ಷಣ ಅವಶ್ಯಕ
ರಾಮನಗರ: ವಾಸ್ತವ ಪ್ರಪಂಚದಲ್ಲಿ ಮೌಲ್ಯಾಧಾರಿತ ಶಿಕ್ಷಣ ತುಂಬ ಅವಶ್ಯಕತೆ ಇದೆ ಎಂದು ಪದವಿಪೂರ್ವ ಶಿಕ್ಷಣ ನಿರ್ದೇಶಕಿ ನಾಗಮ್ಮ ಹೇಳಿದರು.
ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಶೇ.100 ಸಾಧಿಸಿ
ರಾಮನಗರ: ಕರ್ನಾಟಕ ಜನನ ಮರಣ ನೋಂದಣಿ ನಿಯಮಗಳು 2023ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಜನನ - ಮರಣ ನೋಂದಣಿ ಪ್ರಕ್ರಿಯೆ ಶೇ. ನೂರರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಹಂದಿ ಸಾಕಾಣಿಕೆಯಿಂದ ನಾಗರಿಕರ ಜೀವನ ದುಸ್ಥರ
ರಾಮನಗರ: ನಗರದ ಎರಡನೇ ವಾರ್ಡಿನ ಅರ್ಕಾವತಿ ಬಡಾವಣೆಯಲ್ಲಿ ಹಂದಿಗಳ ಸಾಕಾಣಿಕೆಯಿಂದ ದುರ್ನಾತ ಆವರಿಸಿದ್ದು, ಇದರಿಂದ ಜೀವನ ಸಾಗಿಸಲು ಆಗುತ್ತಿಲ್ಲ ಎಂದು ಅರ್ಕಾವತಿ ಬಡಾವಣೆಯ ನಿವಾಸಿಗಳು ಅಳಲು ತೋಡಿಕೊಂಡರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 315
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved