• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಸಿಲ್ಕ್ ಸಿಟಿಗೆ 22ಕ್ಕೂ ಹೆಚ್ಚು ಪ್ರಶಸ್ತಿ: ಸುನಿಲ್
ಮೇಕೆದಾಟು ಸಂಗಮದ ಜಿಎಸ್ಆರ್ ಆಗಿ ಗೋಪಾಲ್ ಅವರು ಹೊಸ ಕ್ಲಬ್ ಅನ್ನು ಸ್ಥಾಪಿಸಿದ್ದಾರೆ. ಅವರಿಗೆ ರೋಟರಿ ಜಿಲ್ಲಾ 3191 ಕಡೆಯಿಂದ ನ್ಯೂ ಕ್ಲಬ್ ಅಡ್ವೈಸರ್ ಪ್ರಶಸ್ತಿ ಲಭಿಸಿದರೆ, ಲತಾ ಗೋಪಾಲ್ ಅವರಿಗೆ ಬೆಸ್ಟ್ ಅಡ್ವೈಸರ್ ಪಲ್ಸ್ ಪೊಲಿಯೋ ಅವಾರ್ಡ್, ಎ.ಜಿ.ರವಿಕುಮಾರ್ ಅವರಿಗೆ ಬೆಸ್ಟ್ ಗವರ್ನರ್ ಅವಾರ್ಡ್ ದೊರಕಿದೆ.
ಇಂದು ಜೆಡಿಎಸ್ - ಬಿಜೆಪಿ ಬೃಹತ್ ಪ್ರತಿಭಟನೆ
ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೂನ್ 29ರಂದು ಚುನಾವಣೆ ನಿಗದಿಯಾಗಿತ್ತು. ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಪೊಲೀಸ್ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರು ನಿಯೋಜಿಸಿದ್ದ ಚುನಾವಣಾಧಿಕಾರಿಗಳು ಮುಂದೂಡಿದ್ದರು.
ಪತ್ರಕರ್ತರು ಕರ್ತವ್ಯ ನಿರ್ವಹಿಸಲು ಪೂರಕ ವಾತಾವರಣ ಕಲ್ಪಿಸಿ: ಡಾ.ಶ್ರೀ ಶಿವಾನಂದ ಶ್ರೀ
ಸಾರ್ವಜನಿಕರ ಸಮಸ್ಯೆ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ನಮ್ಮ ಪತ್ರಿಕೆಯ ಹಿರಿಯ ಸಂಪಾದಕರಾದ ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಪತ್ರಿಕೆ ಆರಂಭಿಸಿದ್ದು, ನೂರಾರು ಸಮಸ್ಯೆಗಳು, ಜೀವ ಬೆದರಿಕೆಗಳು ಬಂದರೂ ಅಂತಹ ಬೆದರಿಕೆಗಳಿಗೆ ಹೆದರದೇ ಜನರ ಸಹಕಾರದಿಂದ ಪತ್ರಿಕೆ ಬೆಳೆಸುವ ಕೆಲಸ ಮಾಡುತ್ತಿದ್ದು, ನಿಮ್ಮೆಲ್ಲರ ಸಹಕಾರ ಹೀಗೆ ಇರಲಿ.
ಈ ಬಾರಿ 109.01 ಕೋಟಿ ಮೌಲ್ಯದ ತೆಂಗು ಬೆಳೆ ಹಾನಿ !
ಪ್ರತಿ ಹೆಕ್ಟೇರ್ ಗೆ 22,500 ರುಪಾಯಿನಂತೆ 30.65 ಕೋಟಿ ರು.ಗಳಲ್ಲಿ ಪರಿಹಾರದ ಮೊತ್ತ ರೈತರಿಗೆ ನೀಡಬೇಕಾಗಿದೆ. ಜೀವನೋಪಾಯಕ್ಕಾಗಿ ತೆಂಗನ್ನು ಅವಲಂಬಿಸಿರುವ ರೈತರು ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಪ್ರಕೃತಿ ವಿಕೋಪದಡಿ ತೆಂಗು ಇಳುವರಿ ಹಾನಿಯನ್ನು ಬೆಳೆ ಹಾನಿಯೆಂದು ಪರಿಗಣಿಸಿ ಎನ್ ಡಿಆರ್ ಎಫ್ ನಲ್ಲಿ ಪರಿಹಾರ ದೊರಕಿಸಿಕೊಟ್ಟು ರೈತರ ಹಿತ ಕಾಪಾಡುವಂತೆ ಜಿಲ್ಲಾಡಳಿತ ಮೂಲಕ ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿ ಮನವಿ ಮಾಡಲಾಗಿದೆ
ಅವಧಿ ಮೀರಿದ ಔಷಧಿ ಸೇವಿಸಿ ಇಪ್ಪತ್ತು ಕುರಿಗಳು ಸಾವು
ಉಯ್ಯಂಬಳ್ಳಿ ಹೋಬಳಿ ಕೇಂದ್ರ ಸ್ಥಾನದ ಪಶು ಚಿಕಿತ್ಸಾಲಯದಲ್ಲಿ ವೈದ್ಯರಿಲ್ಲದೇ ಪಶುಗಳಿಗೆ ಸರಿಯಾದ ಸಮಯಕ್ಕೆ ಔಷಧಿಗಳು ಸಿಗುತ್ತಿಲ್ಲ, ತಾಲೂಕು ವೈದ್ಯಕೀಯ ಸಹಾಯ ನಿರ್ದೇಶಕ ಕುಮಾರ್ ರವರನ್ನು ಭೇಟಿ ಮಾಡಿ ಕೇಳಿದರೆ ರಾಜ್ಯದಲ್ಲಿಯೇ ವೈದ್ಯರ ಕೊರತೆ ಇದೆ ಎಂದು ಹೇಳುತ್ತಾರೆ, ತಾಲೂಕಿನಲ್ಲಿ ಸರಿಯಾಗಿ ನಿರ್ವಹಣೆ ಮಾಡಬೇಕಾದ ಸಹಾಯಕ ನಿರ್ದೇಶಕರ ಬೇಜವಾಬ್ದಾರಿ ಹಾಗೂ ಸಮಯಕ್ಕೆ ಸರಿಯಾಗಿ ಔಷಧಿಗಳು ಸಿಗದ ಕಾರಣ ರೈತರ ಬದುಕು ದುಸ್ತರವಾಗಿದೆ.
ಸಂವಿಧಾನ ವಿರೋಧಿಯಾಗಿರುವ ಹೊಸ ಕಾನೂನು ರದ್ದುಗೊಳಿಸಿ: ಮಲ್ಲಿಕಾರ್ಜುನ್
ಅಶಕ್ತರಿಗೆ, ಶೋಷಿತರಿಗೆ ಕಾನೂನು ರಕ್ಷಣೆ ಮತ್ತು ನ್ಯಾಯ ಮರೀಚಿಕೆಯಾಗಲಿದೆ. ದೇಶದ್ರೋಹ ಕಾನೂನಿನ ಸೆಕ್ಷನ್ ಮತ್ತು ಹೆಸರು ಬದಲಾಯಿಸಲಾಗಿದ್ದು, ಸರ್ಕಾರದ ವಿರುದ್ಧದ ಟೀಕೆ ಮತ್ತು ಆಗ್ರಹಗಳಿಗೂ ಸಹ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದು ಸಂವಿಧಾನದ ಕಲಂ 14 ಮತ್ತು 19ರ ಸ್ಪಷ್ಟ ಉಲ್ಲಂಘನೆಯಾಗಿದೆ.
ಪರಿಸರ ಉಳಿವಿಗೆ ನಮ್ಮೆಲ್ಲರ ಕೊಡುಗೆ ಅನಿವಾರ್ಯ: ಶ್ರೀ
ಮಾಗಡಿ: ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶ ಮಾಡಿದ್ದು ಈಗ ಪರಿಸರ ಸಂರಕ್ಷಣೆಗೆ ನಾವು ಕೊಡುಗೆ ನೀಡುವ ಅನಿವಾರ್ಯತೆ ಇದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸಸಿಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಕೆಲಸ ನಾವೇ ಮಾಡಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮಳೆಗಾಗಿ ಮತ್ತಷ್ಟು ಸಂಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಚಕ್ರಬಾವಿ ಮರಳು ಸಿದ್ದೇಶ್ವರ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಹೋಟೆಲ್, ಕೆಫೆಗಳ ಮೇಲೆ ದಾಳಿ
ರಾಮನಗರ: ಕೃತಕ‌ ಬಣ್ಣ ಹಾಗೂ ಗುಣಮಟ್ಟವಲ್ಲದ ಪದಾರ್ಥ ಮಾರಾಟ ದೂರಿನ ಹಿನ್ನೆಲೆಯಲ್ಲಿ ಹೋಟೆಲ್, ಕೆಫೆ, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ಮಾಡಿ ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿದರು.
ಚನ್ನಪಟ್ಟಣ ಎಪಿಎಂಸಿಯಲ್ಲಿ ಮಾವು ವಹಿವಾಟು ತೀವ್ರ ಕುಸಿತ!
ರಾಮನಗರ: ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿಯೂ ಜಿಲ್ಲೆಯಲ್ಲಿ ಮಾವು ಇಳುವರಿ ತೀವ್ರ ಕುಸಿತ ಕಂಡಿದ್ದು, ಕಳೆದ 9 ವರ್ಷಗಳಿಗೆ ಹೋಲಿಸಿದರೆ ಚನ್ನಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆಗೆ ಉತ್ಪನ್ನದ ಆವಕ ತೀರಾ ಕಡಿಮೆಯಾಗಿದೆ.
ಡೆಂಘೀ ಹರಡದಂತೆ ನಗರಸಭೆ ಮುಂಜಾಗ್ರತೆ
ಕನಕಪುರ: ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭಾ ಆಯುಕ್ತ ಮಹದೇವ್ ಮಾರ್ಗದರ್ಶನದಲ್ಲಿ ನಗರಾದ್ಯಂತ ರೋಗ ನಿರೋಧಕ ಔಷಧಿ ಸಿಂಪಡಿಸಲಾಯಿತು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 314
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved