• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಸಂಘದ ರಾಜ್ಯಾಧ್ಯಕ್ಷ ಕಾಮ್ರೆಡ್‌ ಬಯ್ಯಾರೆಡ್ಡಿಗೆ ಶ್ರದ್ಧಾಂಜಲಿ
ರಾಮನಗರ: ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕಾಮ್ರೆಡ್ ಜಿ.ಸಿ.ಬಯ್ಯಾರೆಡ್ಡಿ ನಿಧನಕ್ಕೆ ಸಂತಾಪ ಸೂಚಕವಾಗಿ ರಾಜ್ಯ ರೈತ ಸಂಘದ ಪಧಾದಿಕಾರಿಗಳು ನಗರದ ಐಜೂರು ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ರೈತರೊಂದಿಗೆ ಅಧಿಕಾರಿಗಳ ಸೌಹಾರ್ದ ಸಭೆ ವಿಫಲ
ರಾಮನಗರ: ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಜಿಲ್ಲಾಧಿಕಾರಿಗಳ ಆವರಣದಲ್ಲಿ ಪ್ರತಿಭಟನೆಗಳಿಗೆ ಹೇರಿರುವ ನಿಷೇಧಾಜ್ಞೆ ಹಿಂಪಡೆಯುವಂತೆ ಆಗ್ರಹಿಸಿ ಜ.6ರಂದು ಹಮ್ಮಿಕೊಂಡಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಕೈ ಬಿಡಲು ರೈತರು ಒಪ್ಪದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೌಹಾರ್ದ ಸಭೆ ವಿಫಲಗೊಂಡಿತು.
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವದ್ದು: ಶಾಸಕ ಗೋಪಾಲಕೃಷ್ಣ ಬೇಳೂರು
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಆನಂದಪುರ ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತ್ಯಾಜ್ಯ ವಿದ್ಯುತ್ ಘಟಕದಲ್ಲಿ ಬೆಂಕಿ: ಐವರಿಗೆ ಗಾಯ
ರಾಮನಗರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರದಲ್ಲಿ ಸಂಭವಿಸಿದ ಅವಘಡದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ನಲ್ಲಿರುವ ಕೆಪಿಸಿಎಲ್ ಪವರ್ ಕಾರ್ಪೋರೇಷನ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಜೆ ನಡೆದಿದೆ.
ಸಾರಿಗೆ ಬಸ್‌ಗಳಿಗೆ ಪೋಸ್ಟರ್ ಅಂಟಿಸಿ ಬಿಜೆಪಿ ಪ್ರತಿಭಟನೆ
ರಾಮನಗರ: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಾರಿಗೆ ಬಸ್ಸುಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.
ಮುತ್ತತ್ತಿ ಬಳಿ ಆನೆ ಶಿಬಿರ ನಿರ್ಮಾಣಕ್ಕೆ ಚಿಂತನೆ
ಚನ್ನಪಟ್ಟಣ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುತ್ತತ್ತಿ ಬಳಿ ಆನೆ ಕ್ಯಾಂಪ್ ನಿರ್ಮಿಸುವ ವಿಚಾರ ಅರಣ್ಯ ಸಚಿವರೊಡನೆ ಸಮಾಲೋಚಿಸುವುದಾಗಿ ಶಾಸಕ ಸಿ.ಪಿ.ಯೋಗೇಶ್ವರ್ ಭರವಸೆ ನೀಡಿದರು.
ಮುಚ್ಚಿದ್ದ ಟಿ.ಬೇಕುಪ್ಪೆ ಸರ್ಕಾರಿ ಶಾಲೆ ಪುನಾರಂಭ
ಕನಕಪುರ: ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳ ದುರುದ್ದೇಶದಿಂದ ಸುಳ್ಳು ಮಾಹಿತಿ ನೀಡಿ ಮುಚ್ಚಲಾಗಿದ್ದ ಟಿ.ಬೇಕುಪ್ಪೆ ಗ್ರಾಮದ ಸರ್ಕಾರಿ ಶಾಲೆಯನ್ನು ಮತ್ತೆ ತೆರೆದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತೀಗೌಡರ ಕಾರ್ಯವೈಖರಿಯನ್ನು ತಾಲೂಕು ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಹಾಗೂ ಗ್ರಾಮಸ್ಥರು ಪ್ರಶಂಸಿಸಿ ಅಭಿನಂದನೆ ಸಲ್ಲಿಸಿದರು.
ಚನ್ನಪಟ್ಟಣ ತಾಲೂಕಿನ ಕೆರೆಗಳಿಗೆ ನೀರು ಹರಿಸಲು ಕ್ರಮ
ಚನ್ನಪಟ್ಟಣ: ತಾಲೂಕಿನ ಎಲ್ಲ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಪೈಪ್‌ಲೈನ್ ಇಲ್ಲದ ಕೆರೆಗಳಿಗೆ ಹೊಸದಾಗಿ ಪೈಪ್‌ಲೈನ್ ಮಾಡಿ ನೀರು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವ-ಉದ್ಯೋಗ ಪೂರಕ
ರಾಮನಗರ: ಹೊಲಿಗೆ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗದೊಂದಿಗೆ ಇತರರಿಗೂ ಉದ್ಯೋಗ ನೀಡಬಹುದಾದ ಉದ್ಯಮವಾಗಿ ಬೆಳೆಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದು ಶ್ರೀ ಗಣೇಶ್ ಜ್ಯುವಲೆರ್ಸ್ ಮಾಲೀಕ ಹಾಗೂ ಸಮಾಜ ಸೇವಕ ಲಕ್ಷ್ಮಣ್ ಕಿವಿಮಾತು ಹೇಳಿದರು.
ಕುವೆಂಪು ವಿಶ್ವಮಾನವ ಸಂದೇಶ ಕಾರ್ಯರೂಪಕ್ಕಿಳಿಸಿ
ಚನ್ನಪಟ್ಟಣ: ನಾವು ಕುವೆಂಪು ಸಾರಿದ ವಿಶ್ವ ಮಾನವ ಸಂದೇಶವನ್ನು ಗಾಳಿಗೆ ತೂರಿದ್ದೇವೆ. ಮನುಷ್ಯ ಹುಟ್ಟುವಾಗ ಹಾಗೂ ಸಾಯುವಾಗ ವಿಶ್ವಮಾನವ. ಆದರೆ, ಜೀವಿತ ಕಾಲದಲ್ಲಿ ಮಾತ್ರ ವಿಶ್ವಮಾನವತೆ ಮರೆತು ಅಲ್ಪಮಾನವರಾಗುತ್ತಿದ್ದೇವೆ ಎಂದು ಸಂಸದ ಡಾ.ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved