• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಡಿಎ ಅಭ್ಯರ್ಥಿ ನಿಖಿಲ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ: ಹೈವೊಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣ ಕ್ಷೇತ್ರ ಅಭಿವೃದ್ಧಿಯ ಸಾಕ್ಷಿಗುಡ್ಡೆ ತೋರಿಸಲಿ: ಡಿಕೆಶಿ
ಚನ್ನಪಟ್ಟಣ/ರಾಮನಗರ: ಚನ್ನಪಟ್ಟಣಕ್ಕೆ ಹೊಸರೂಪ ನೀಡಲು ನಾವು ಬದ್ಧವಾಗಿದ್ದೇವೆ. ಈ ಜಿಲ್ಲೆಯಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಿರುವ ಸಾಕ್ಷಿ ಗುಡ್ಡೆ ತೋರಿಸಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಯೋಗೇಶ್ವರ್‌ ವಿರುದ್ಧ ನಿಖಿಲ್‌ ದೋಸ್ತಿ ಅಭ್ಯರ್ಥಿ - 3ನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದ ಸಚಿವ ಎಚ್‌ಡಿಕೆ ಪುತ್ರ
ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ‘ಸೈನಿಕ’ನ ಚಕ್ರವ್ಯೂಹವನ್ನು ಭೇದಿಸಲು ‘ಅಭಿಮನ್ಯು’ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಎನ್‌ಡಿಎ ಮೈತ್ರಿಕೂಟ ಸರ್ವಾನುಮತದಿಂದ ನಿರ್ಣಯಿಸಿದೆ.
ಹೊಲ, ಗದ್ದೆ ತೋಟಗಳಿಗೆ ನುಗ್ಗುತ್ತಿರುವ ಕೆರೆ ನೀರು
ಕುದೂರು: ಕುದೂರು ಭೈರವನದುರ್ಗದ ತಪ್ಪಲಿನಲ್ಲಿದ್ದ ಕೆರೆಯನ್ನು ಕೆಎಸ್ಆರ್ ಟಿಸಿ ಡಿಪೋ ಮತ್ತು ಬಸ್ ನಿಲ್ದಾಣದ ಸಲುವಾಗಿ ಕೆರೆಯನ್ನು ನೆಲಸಮ ಮಾಡಿದ್ದರಿಂದ ಇದೀಗ ಕೆರೆ ನೀರು ರೈತರ ಹೊಲ, ಗದ್ದೆ, ತೋಟಗಳಿಗೆ ನುಗ್ಗುತ್ತಿದೆ.
ಸಿಪಿವೈ ಹೋದ ತಕ್ಷಣ ಬಿಜೆಪಿ ಬಲ ಕುಗ್ಗಲ್ಲ
ಚನ್ನಪಟ್ಟಣ: ಪಕ್ಷದಿಂದ ಪಕ್ಷಕ್ಕೆ ಹಾರುವುದು ಸಿ.ಪಿ.ಯೋಗೇಶ್ವರ್‌ಗೆ ಹೊಸದೇನು ಅಲ್ಲ. ಅವರು ಬಿಜೆಪಿ ಬಿಟ್ಟು ಹೋದ ತಕ್ಷಣ ಜಿಲ್ಲೆಯಲ್ಲಿ ಪಕ್ಷದ ಬಲವೇನು ಕಡಿಮೆಯಾಗುವುದಿಲ್ಲ ಎಂದು ಬಿಜೆಪಿ ಮುಖಂಡ ಎಂ.ರುದ್ರೇಶ್ ತಿಳಿಸಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರು, ಕಾಂಗ್ರೆಸ್‌ ನಾಯಕರೊಂದಿಗೆ ಬೃಹತ್‌ ಮೆರವಣಿಗೆಯೊಂದಿಗೆ ಕಾಂಗ್ರೆಸ್‌ ಶಕ್ತಿ ಪ್ರದರ್ಶಿಸಿತು.
ಮನೆಗಳ ಮೇಲೆ ಉರುಳಿದ ಬಂಡೆ: ಐವರಿಗೆ ಗಾಯ
ರಾಮನಗರ: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಯಾರಬ್ ನಗರದ ಗೆಜ್ಜಲಗುಡ್ಡೆಯಲ್ಲಿ ಗುರುವಾರ ಬೆಳಗಿನ ಜಾವ 3 ಗಂಟೆಗೆ ಬಂಡೆಯೊಂದು ಉರುಳಿ ಮನೆಗಳಿಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.
ಜಾನಪದ ತಿಜೋರಿ ಮಾಸಪತ್ರಿಕೆ ಬಿಡುಗಡೆ
ರಾಮನಗರ: ವೈದಿಕ ಸಂಸ್ಕೃತಿಯೇ ಶ್ರೇಷ್ಠ ಸಂಸ್ಕೃತಿ ಎಂದು ಮರುಬಿಂಬಿಸುವ ಯತ್ನಗಳು ನಡೆಯುತ್ತಿವೆ. ಜಾನಪದ ಸ್ಥಿತ್ಯಂತರವಾಗಿ ಹಿಂದೂ ಧರ್ಮದ ತಕ್ಕೆಗೆ ಬಂದು ಬಿಟ್ಟಿದೆ. ಸ್ಥಿತ್ಯಂತರವನ್ನು ತಪ್ಪು ಎನ್ನುವ ಮನಸ್ಥಿತಿಯೂ ಮಾಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು.
ಎನ್‌ಡಿಎ ಅಭ್ಯರ್ಥಿ ಯಾರೇ ಆಗಲಿ ಯೋಗಿಗೆ ಭರ್ಜರಿ ಜಯ
ಚನ್ನಪಟ್ಟಣ/ರಾಮನಗರ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರು ಭರ್ಜರಿ ಜಯಗಳಿಸೋದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 372
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved