• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡಿ ಮುಚ್ಚಲಾಗದವರು ಎಐ ಸಿಟಿ ಮಾಡುತ್ತಾರಂತೆ: ನಿಖಿಲ್ ಕುಮಾರಸ್ವಾಮಿ
ಈ ಟೌನ್‌ಶಿಪ್ ಯೋಜನಗೆ ನಿಮ್ಮ ಬಳಿ ಹಣ ಇದಿಯಾ. ರೈತರ ಜಮೀನನ್ನು ಖಾಸಗಿಯವರಿಗೆ ಅಡವಿಟ್ಟು ಹಣ ತರಲು ಹೋಗುತ್ತಿದ್ದೀರಿ.
ರೈತರೇ ಡಿಕೆ ಶಿಚಕುಮಾರ್‌ ತೊಡೆ ಮುರಿಯುತ್ತಾರೆ: ನಿಖಿಲ್
ರಾಜ್ಯ ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ಟೌನ್ ಶಿಪ್ ಯೋಜನೆಗಾಗಿ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ.
ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆಯಲ್ಲಿ ದಲಿತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ನರಸಿಂಹಮೂರ್ತಿ
ಅಧ್ಯಕ್ಷರಾದ ತಾವೇ ಮುಂದೆ ನಿಂತು ಹೋರಾಟ ನಡೆಸಿ ೮ ಎಕರೆ ಜಮೀನಿನಲ್ಲಿ ೨೧೦ ನಿವೇಶನಗಳನ್ನು ವಿಂಗಡಿಸಿದ್ದು ಅದರಲ್ಲಿ ಸಿಎ ನಿವೇಶನಗಳಾಗಿ ೨೦ ನಿವೇಶನ ಹೊರತುಪಡಿಸಿ ನೂರ ತೊಂಬತ್ತು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ, ಅರ್ಧದಷ್ಟು ನಿವೇಶನಗಳನ್ನು ಎಸ್ಸಿ- ಎಸ್ಟಿ ಜನಾಂಗಕ್ಕೆ ನೀಡುತ್ತಿದ್ದು ಉಳಿದ ಅರ್ಧದಷ್ಟು ಜಮೀನು ನಿವೇಶನಗಳನ್ನು ಸಾರ್ವಜನಿಕವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿ, ಎಂಟು ಎಕರೆ ಪಕ್ಕದಲ್ಲಿಯೇ ಇನ್ನೂ ನಾಲ್ಕು ಎಕರೆ ಜಮೀನು ಇದ್ದು ಮುಂದಿನ ದಿನಗಳಲ್ಲಿ ಅದನ್ನು ಸಹ ನಿವೇಶನಗಳಾಗಿ ಪರಿವರ್ತನೆ ಮಾಡಿ ನೀಡಲಾಗುವುದು,ಆದಾಗ್ಯು ಈ ಹಿಂದೆ ೧೯೯೧- ೯೨ ರಲ್ಲಿ ೩೪ ಮಂದಿ ಮಾದಿಗ ಜನಾಂಗಕ್ಕೆ ಹಕ್ಕುಪತ್ರ ನೀಡಲಾಗಿದೆ.
ಹೈಟೆಕ್ ರೇಷ್ಮೆ ಮಾರುಕಟ್ಟೆ ಶೀಘ್ರ ಕಾರ್ಯಾರಂಭ: ಸಿಪಿವೈ
ದೇಶದಲ್ಲೇ ಅತಿ ದೊಡ್ಡ ರೇಷ್ಮೆಗೂಡಿನ ಮಾರುಕಟ್ಟೆ ಇದಾಗಿದ್ದು, ಮೊದಲ ಹಂತದಲ್ಲಿ ೭೫ ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಎರಡನೇ ಹಂತದಲ್ಲಿ ೧೨೫ ಕೋಟಿ ರು. ಬಿಡುಗಡೆಯಾಗಲಿದ್ದು, ಒಟ್ಟು ೨೦೦ ಕೋಟಿ ರು. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ.
ಭೈರಪ್ಪ ನಿಧನದಿಂದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ: ಸು.ತ.ರಾಮೇಗೌಡ
ಕನ್ನಡ ಓದುಗರ ಮನದಲ್ಲಿ ಭೈರಪ್ಪ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಪ್ರತಿಯೊಂದು ಕೃತಿ ಓದುಗರಿಗೆ ಪ್ರೇರಣೆ, ಅವರ ಕೃತಿಗಳು ಮುಂದಿನ ಪೀಳಿಗೆಯ ದಾರಿದೀಪವಾಗಲಿ .
ಅನುಸೂಚಿತ ಜಾತಿ ಬುಡುಕಟ್ಟಗಳ ಮೇಲಿನ ದೌರ್ಜನ್ಯ ಅಪರಾಧ: ಮಕ್ಕಳ ಕಲ್ಯಾಣ ಸಂಸ್ಥೆಯ ಸಂಯೋಜಕ ವೆಂಕಟೇಶ್
ಅನುಸೂಚಿತ ಜಾತಿಯ ಬುಡಕಟ್ಟು ಜನಾಂಗದ ಸ್ವಾಧೀನದಲ್ಲಿರುವ ಭೂಮಿಯನ್ನು ಬೆದರಿಕೆಯಿಂದ ಪಡೆಯುವುದು, ಹಕ್ಕುಗಳನ್ನು ಕಸಿದುಕೊಳ್ಳುವುದು, ಮತದಾನ ಹಕ್ಕನ್ನು ಬೆದರಿಕೆಯಿಂದ ಪಡೆಯುವುದು, ಧಾರ್ಮಿಕ ಕೇಂದ್ರಗಳ ಪ್ರವೇಶಕ್ಕೆ ನಿಷೇಧ ಹೇರುವುದು, ಕಿರುಕುಳ ನೀಡುವುದು, ಅವಹೇಳನ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿವೆ.
ಅನ್ನಭಾಗ್ಯ, ಶಕ್ತಿ ಯೋಜನೆಯಲ್ಲಿ ಬದಲಾವಣೆ ತರಲು ಚಿಂತನೆ: ಡಿ.ಕೆ.ಶಿವಕುಮಾರ್
ಯೋಜನೆಗಳ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದ್ದು, ಇವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಕಾರ್ಯಕ್ರಮ ಆಯೋಜನೆ ಮಾಡಬೇಕು.
ಬಿಜೆಪಿಯಿಂದ ಕಾಂಗ್ರೆಸ್ ಗ್ಯಾರಂಟಿಗಳು ನಕಲು: ಎಚ್.ಎಂ.ರೇವಣ್ಣ
ಗ್ಯಾರಂಟಿ ಯೋಜನೆಗಳು ಜಾರಿಯಾದ ಸಂದರ್ಭದಲ್ಲಿ ನಾನು ಬಿಜೆಪಿಯಲ್ಲಿದ್ದೆ. ಆಗ ಈ ಯೋಜನೆಗಳ ಹೆಸರಿನಲ್ಲಿ ಹಣ ಸೋರಿಕೆಯಾಗುತ್ತದೆ. ಬಿಟ್ಟಿ ಭಾಗ್ಯಗಳಿಂದ ಜನರು ಸೋಮಾರಿಗಳಾಗುತ್ತಾರೆ ಎಂದು ಚರ್ಚೆ ನಡೆಸಿದ್ದೇವು. ಆದರೀಗ ಅದೆಲ್ಲವೂ ಸುಳ್ಳಾಗಿದೆ .
ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್
ಆರ್ .ಅಶೋಕ್ ಅವರಾದರೂ ಬರಲಿ, ದೇವೇಗೌಡರಾದರೂ ಬರಲಿ. ಅವರ ರಾಜಕೀಯ ಹೋರಾಟಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ಅವರಿಗೂ ವಾಸ್ತವಾಂಶ ಗೊತ್ತಿದೆ. ಅಶೋಕ್ ಅವರಿಗೆ ಪೆನ್ ಹಿಡಿಯುವ ಅಧಿಕಾರ ಇದ್ದಾಗ ಈ ಭೂಮಿಯನ್ನು ಏಕೆ ಬಿಡಿಸಲಿಲ್ಲ? ಯಡಿಯೂರಪ್ಪ ಅವರು ಏಕೆ ಬಿಡಿಸಲಿಲ್ಲ? ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ? ಅವತ್ತು ಸರಿ ಮಾಡದೇ ಇವತ್ತು ರಾಜಕಾರಣ ಮಾಡಲು ನಮ್ಮ ಕಡೆ ಬೊಟ್ಟು ಮಾಡುತ್ತಿದ್ದಾರೆ.
ಬಿಸಿಯೂಟ ಆಹಾರ ಪದಾರ್ಥ ಮಾರಾಟ: ಮುಖ್ಯ ಶಿಕ್ಷಕಿ ಅಮಾನತು
ರಾಮನಗರ: ಮಕ್ಕಳ ಬಿಸಿಯೂಟಕ್ಕೆ ಬಳಕೆ ಮಾಡಬೇಕಿದ್ದ ಆಹಾರ ಪದಾರ್ಥ ಮಾರಾಟ ಮಾಡಿದ ಆರೋಪದ ಮೇರೆಗೆ ರಾಮನಗರ ಮೆಹಬೂಬ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಜೀಯಾ ಬೇಗಂ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 414
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved