• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಹಾಲು ಒಕ್ಕೂಟದ ಅಮೂಲಾಗ್ರ ಬದಲಾವಣೆಯೇ ನನ್ನ ಗುರಿ: ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್
ಹೊಸಕೋಟೆ ಹಾಲು ಶಿಥಿಲೀಕರಣ ಕೇಂದ್ರ ೨೩ ಎಕರೆ ಪ್ರದೇಶವನ್ನು ಹೊಂದಿದ್ದು, ಬಿ.ಎನ್. ಬಚ್ಚೇಗೌಡರ ದೂರದೃಷ್ಟಿಯ ಫಲವಾಗಿದೆ. ಜಿಲ್ಲೆಯಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಲ್ಲೂ ಹೊಸಕೋಟೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಮುಂದಿನ ದಿನಗಳಲ್ಲಿ ಹೊಸಕೋಟೆ ತಾಲೂಕಿನಲ್ಲಿ ಫೀಡ್ ಉತ್ಪಾದನಾ ಘಟಕವನ್ನು ಪ್ರಾರಂಭಿಸಲು ನೂತನ ಅಧ್ಯಕ್ಷರು ಮುಂದಾಗಬೇಕು.
ಹೊಂಬಾಳಮ್ಮನ ಕೆರೆಗೆ ಕಾಯಕಲ್ಪ ನೀಡುವಂತೆ ಸಾರ್ವಜನಿಕರ ಆಗ್ರಹ
‘ಅಂತರ್ಜಲ ಹೆಚ್ಚಾದಾಗ ಮಾತ್ರ ಬಾವಿ, ಬೋರ್ ವೆಲ್ ಗಳಲ್ಲಿ ನೀರು ಬರಲು ಸಾಧ್ಯ. ಚರಂಡಿ ನೀರು. ಕಳೆ ಗಿಡಗಳು ಬೆಳೆದು ಕೆರೆ ಅಂದವನ್ನೇ ಕಳೆದುಕೊಂಡಿದೆ, ಕೂಡಲೇ ಸರ್ಕಾರ ಕೆರೆಯ ಅಭಿವೃದ್ಧಿಪಡಿಸಿ ಅಂತರ್ಜಲ ಮಟ್ಟ ವೃದ್ಧಿಸಬೇಕಿದೆ. ಈ ಬಗ್ಗೆ ಹಲವು ಬಾರಿ ಶಾಸಕರಿಗೆ, ತಹಸೀಲ್ದಾರ್ ಅವರಿಗೆ ಕೆರೆ ಅಭಿವೃದ್ಧಿಗಾಗಿ ಮನವಿ ಸಲ್ಲಿಸಲಾಗಿದೆ’.
ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣ ಸ್ವಾಗತಾರ್ಹ: ಶಾಸಕ ಎನ್.ಶ್ರೀನಿವಾಸ್
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನನಗೆ ಸಮಯ ನೀಡಿದ್ದರು, ಅವರ ಜೊತೆ ನಾನು ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿದ್ದೇನೆ. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನನಗೆ ತಿಳಿದ ಸಲಹೆಗಳನ್ನು ನೀಡಿದ್ದೇನೆ. ನಾನು ನೀಡಿದ ಮನವಿಗಳಿಗೆ ಸ್ಪಂದಿಸಿದ್ದಾರೆ.
ಕ್ಷೇತ್ರದ ಜನತೆಗೆ ಅಮೃತ ನೀಡುತ್ತೇನೆ ಹೊರತು ವಿಷ ಹಾಕಲ್ಲ: ಶಾಸಕ ಶ್ರೀನಿವಾಸ್
ಈಗಾಗಲೇ ಕ್ಷೇತ್ರದ ಅಭಿವೃದ್ಧಿಗೆ 1200 ಕೋಟಿಗೂ ಅಧಿಕ ಅನುದಾನ ತಂದಿದ್ದು, ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಾನೇ ಹೋಗಿ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದೇನೆ. ಇಸುವನಹಳ್ಳಿಪಾಳ್ಯ ಗ್ರಾಮದ ಅಭಿವೃದ್ಧಿಗೆ ಇನ್ನೂ ಒಂದು ಕೋಟಿ ಅನುದಾನ ನೀಡುತ್ತೇನೆ. ಗಡಿ ಗ್ರಾಮದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ.
ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸಿ: ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ
ನಮ್ಮ ಸಂಸ್ಥೆ ಅನೇಕ ದಾನಿಗಳ ಸಹಕಾರ ಪಡೆದು ಕಳೆದ ೧೩ ವರ್ಷಗಳಿಂದ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸುವ ಕೆಲಸ ಮಾಡುತ್ತಿದೆ.
ಚನ್ನಪಟ್ಟಣ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ಸೂಕ್ತ ಕ್ರಮ: ನ್ಯಾ. ಕೆ.ಎನ್. ಫಣೀಂದ್ರ
ನಗರದ ಹೃದಯಭಾಗದಲ್ಲಿರುವ ಶೆಟ್ಟಿಹಳ್ಳಿ ಕೆರೆ ಒತ್ತುವರಿಯಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಶೆಟ್ಟಿಹಳ್ಳಿ ಕೆರೆ ಎಷ್ಟು ವಿಸ್ತೀರ್ಣದಲ್ಲಿ ಇದೆ ಎಂದು ಅಳತೆ ಮಾಡಬೇಕು. ಒತ್ತವರಿಯನ್ನು ತೆರವುಗೊಳಿಸಬೇಕು. ಪ್ರತಿತಿಂಗಳು ಬಂದು ಆ ಪ್ರಕರಣದ ಪ್ರಗತಿ ಕುರಿತು ವರದಿ ನೀಡಬೇಕು. ಇಲ್ಲದಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಲಯನ್ಸ್‌ ಕ್ಲಬ್‌ನಿಂದ ದೃಷ್ಟಿ ತಪಾಸಣಾ ಬೃಹತ್‌ ಶಿಬಿರ
ಈ ಬಾರಿ ದೃಷ್ಟಿ ದೋಷ ನಿವಾರಣೆಯ ಸಂಕಲ್ಪವನ್ನು ವಿಶೇಷ ಕಾಳಜಿಯೊಂದಿಗೆ ಅನುಷ್ಠಾನಗೊಳಿಸುವ ಸಂಕಲ್ಪವನ್ನು ಮಾಡಲಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಉತ್ತಮ ಆರಂಭ ದೊರೆತಿದೆ .
ಭವಿಷ್ಯದ ಭಾರತ ನಿಂತಿರುವುದು ಶಿಕ್ಷಕರಿಂದ: ಜಿ.ಕೆ.ಶೋಭಾಕುಮಾರಿ
ಈ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು ಜೀವನದ ಸ್ಮರಣೀಯ ಕ್ಷಣ, ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಬಹಳ ಮುಖ್ಯ, ವೃತ್ತಿ ಜೀವನದಲ್ಲಿ ಮಕ್ಕಳೊಂದಿಗೆ ಕಳೆದ ಕ್ಷಣಗಳು ಅತ್ಯಂತ ಮಹತ್ವವಾದದ್ದು .
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಡಿಕೆ ಸುರೇಶ್
ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ .
ಕರಗ ಮಹೋತ್ಸವ: ಅಧಿಕಾರಿಗಳೊಂದಿಗೆ ಫೈರೋಜ್ ಪಾಷಾ ಸಮಾಲೋಚನೆ
ರಾಮನಗರ: ನಗರದ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಸಿದ್ಧತಾ ಕಾರ್ಯಗಳ ಕುರಿತು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 364
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved