ಅನುಸೂಚಿತ ಜಾತಿ ಬುಡುಕಟ್ಟಗಳ ಮೇಲಿನ ದೌರ್ಜನ್ಯ ಅಪರಾಧ: ಮಕ್ಕಳ ಕಲ್ಯಾಣ ಸಂಸ್ಥೆಯ ಸಂಯೋಜಕ ವೆಂಕಟೇಶ್ಅನುಸೂಚಿತ ಜಾತಿಯ ಬುಡಕಟ್ಟು ಜನಾಂಗದ ಸ್ವಾಧೀನದಲ್ಲಿರುವ ಭೂಮಿಯನ್ನು ಬೆದರಿಕೆಯಿಂದ ಪಡೆಯುವುದು, ಹಕ್ಕುಗಳನ್ನು ಕಸಿದುಕೊಳ್ಳುವುದು, ಮತದಾನ ಹಕ್ಕನ್ನು ಬೆದರಿಕೆಯಿಂದ ಪಡೆಯುವುದು, ಧಾರ್ಮಿಕ ಕೇಂದ್ರಗಳ ಪ್ರವೇಶಕ್ಕೆ ನಿಷೇಧ ಹೇರುವುದು, ಕಿರುಕುಳ ನೀಡುವುದು, ಅವಹೇಳನ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿವೆ.