• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಣ್ಣುಗುಡ್ಡೆ ಪ್ರದೇಶದಲ್ಲಿ ಒಂಟಿ ಸಲಗ ಪುಂಡಾಟ ಶುರು
ಚನ್ನಪಟ್ಟಣ: ತಾಲೂಕಿನ ಚಿಕ್ಕಮಣ್ಣುಗುಡ್ಡೆ ಪ್ರದೇಶದಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡು ಜನರನ್ನು ಆತಂಕಕ್ಕೀಡು ಮಾಡಿದೆ.
ಫುಲೆ ದಂಪತಿಗೆ ಭಾರತ ರತ್ನ ನೀಡಿ ಗೌರವಿಸಿ
ಕನಕಪುರ: ದೇಶದಲ್ಲಿ ಇಂದು ಸಾಕ್ಷರತೆ ಪ್ರಮಾಣ ಶೇ.70ರಷ್ಟು ಸಾಕ್ಷರತೆ ಪ್ರಗತಿಗೆ ಬುನಾದಿ ಹಾಕಿದ ಫುಲೆ ದಂಪತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗೌರವಿಸಬೇಕು ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಹೇಳಿದರು.
ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸುವ ಹುನ್ನಾರ
ಹಾರೋಹಳ್ಳಿ: ಕೆಲ ಪ್ರಭಾವಿ ವ್ಯಕ್ತಿಗಳು ಅಧಿಕಾರಿಗಳ ಜತೆಗೆ ಶಾಮೀಲಾಗಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಸಿ.ರಾಜಪ್ಪ(ಚಲುವರಾಜು )ಆರೋಪಿಸಿದರು.
ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಕಲ್ಪಿಸಲು ಕ್ರಮ
ರಾಮನಗರ: ಕನಕಪುರ ತಾಲೂಕಿನಲ್ಲಿ ಇತ್ತೀಚಿಗೆ ನಡೆದ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗೆ 1 ಲಕ್ಷ ಪರಿಹಾರ ಮಂಜೂರಾಗಿದ್ದು, ಎರಡು ಎಕರೆ ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದರು.
ಕುದೂರು ಗ್ರಾಪಂ ಅಧ್ಯಕ್ಷರ ವಿರುದ್ಧದಅವಿಶ್ವಾಸ ಗೊತ್ತುವಳಿಗೆ ತಡೆಯಾಜ್ಞೆ
ಕುದೂರು: ಕುದೂರು ಗ್ರಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಹೈಕೋರ್ಟ್ ತಡೆಯಾಜ್ಞೆಯಿಂದ ಜನವರಿ 7ರಂದು ನಡೆಯಬೇಕಿದ್ದ ಸಭೆ ರದ್ದಾಗಿದೆ.
ಸ್ವಚ್ಛತೆ ಪೌರಕಾರ್ಮಿರದಷ್ಟೇ ಅಲ್ಲ ನಮ್ಮದೂ ಹೊಣೆ
ರಾಮನಗರ: ಪೌರ ಸೇವಾ ನೌಕರರು ಒಗ್ಗಟ್ಟಿನಿಂದ ನನ್ನ‌ ಜೊತೆ ನಿಂತಿದ್ದಾರೆ. ನಿಮ್ಮ‌ ಜೊತೆ ನಾನಿದ್ದೇನೆ. ನಗರ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಪೌರಕಾರ್ಮಿಕರು ಮಾತ್ರವಲ್ಲ ನಮ್ಮೆಲ್ಲರ ಮೇಲಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ಟಿ.ಬೇಕುಪ್ಪೆ ಸರ್ಕಾರಿ ಶಾಲೆ ಮುಚ್ಚಲು ಅಧಿಕಾರಿಗಳ ಸಂಚು
ಕನಕಪುರ: ತಾಲೂಕಿನ ಟಿ.ಬೇಕುಪ್ಪೆ ಗ್ರಾಮದ ಕಿರಿಯ ಸರ್ಕಾರಿ ಶಾಲೆಯನ್ನು ಅಧಿಕಾರಿಗಳೇ ಉದ್ದೇಶಪೂರ್ವಕವಾಗಿ ಮುಚ್ಚುವ ಮೂಲಕ ಮಕ್ಕಳ ಭವಿಷ್ಯದೊಂದಿಗೆ ಚೆಲಗಾಟ ಆಡುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.
ಕುವೆಂಪು ಬದುಕು, ಬರಹ ಸರ್ವರಿಗೂ ದಾರಿದೀಪ
ರಾಮನಗರ: ವಿಶ್ವ ಮಾನವ ತತ್ವಗಳನ್ನು ಮನುಕುಲಕ್ಕೆ ಸಾರಿದ ರಾಷ್ಟ್ರ ಕವಿ ಕುವೆಂಪು ಅವರ ಆದರ್ಶ ಬದುಕು, ಬರಹಗಳು ಸರ್ವರಿಗೂ ದಾರಿದೀಪ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಅಭಿಪ್ರಾಯಪಟ್ಟರು.
ಜ.6ಕ್ಕೆ ಉಸ್ತುವಾರಿ ಸಚಿವ, ಡೀಸಿ ವಿರುದ್ಧ ಬೃಹತ್ ಪ್ರತಿಭಟನೆ
ರೈತ ಸಂಘದ ರಾಜ್ಯ ಅಧ್ಯಕ್ಷರು, ಮೈಸೂರು ಮತ್ತು ಬೆಂಗಳೂರು ವಿಭಾಗೀಯ ಮಟ್ಟದ ಎಲ್ಲ ಜಿಲ್ಲೆಗಳ ಸಂಘಟನೆ ಮುಖಂಡರು ಭಾಗವಹಿಸಲಿದ್ದು ನಮ್ಮ ಜಿಲ್ಲೆಯ ರೈತರು ಕನ್ನಡ ಪರ, ಪ್ರಗತಿಪರ, ಸಂಘಟನೆಯ ಎಲ್ಲರೂ ಸಹ ಕೈಜೋಡಿಸಿ ಪ್ರತಿಭಟನೆ ಯಲ್ಲಿ ಪಾಲ್ಗೊಂಡು ದೊಡ್ಡ ಮಟ್ಟದ ಚಳುವಳಿ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಬುದ್ಧಿ ಕಲಿಸುವಂತಹ ಕೆಲಸ ಮಾಡಬೇಕು.
ಹೊಸವರ್ಷ: ಶಿವಗಂಗೆ ಬೆಟ್ಟಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ
ಶಿವಗಂಗೆ ಬೆಟ್ಟ ಪ್ರೇಮಿಗಳಿಗೆ ಹಾಟ್ ಸ್ಪಾಟ್ ಜಾಗ, ಬೆಟ್ಟದ ಮೇಲೆ ಹತ್ತಿದರೆ ಅಂದರೆ ತಂಪಾದ ಹವಾಗುಣ, ಗಿಡ, ಮರ, ಬಳ್ಳಿಗಳ ಸೊಬಗು, ಮಿಗಿಲಾಗಿ ಸಮುದ್ರಮಟ್ಟದಿಂದ 4 ಸಾವಿರ ಅಡಿಗಳ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಸ್ತ ವಿಹಂಗಮ ನೋಟ ನೋಡುವುದಕ್ಕೆ ಫೇಮಸ್ ಆಗಿದೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved