• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನೋಪಾಯ ಪರಿಹಾರಕ್ಕಾಗಿ 14.01 ಕೋಟಿ ಬಿಡುಗಡೆ

  2023ರ ಮುಂಗಾರು ಹಂಗಾಮಿನ ಬರ ಘೋಷಣೆ ಅಡಿಯಲ್ಲಿ ಬೆಳೆ ಹಾನಿ ಪರಿಹಾರ ಪಡೆದಿರುವ ಹಾಗೂ ಕುಟುಂಬ - ಐಡಿ ಹೊಂದಿರುವ ಜಿಲ್ಲೆಯ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ರಾಜ್ಯಸರ್ಕಾರ “ಜೀವನೋಪಾಯ ಪರಿಹಾರ "  ನೀಡಲು 14 ಕೋಟಿ 1 ಲಕ್ಷ ರುಪಾಯಿ ಬಿಡುಗಡೆ ಮಾಡಿದೆ.

ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಕಡ್ಡಾಯ ಭಾಗವಹಿಸಿ
ಮಾಗಡಿ: ಗ್ರಾಮ ಪಂಚಾಯಿತಿ ಸಭೆಗಳಿಗೆ ಕಡ್ಡಾಯ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸಿ ಜನಗಳಿಗೆ ತಮ್ಮ ಇಲಾಖೆ ಮಾಹಿತಿ ನೀಡುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ ಎಂದು ಅಗಲಕೋಟೆ ಗ್ರಾಪಂ ಅಧ್ಯಕ್ಷ ಸಿ.ಕುಮಾರ್ ಹೇಳಿದರು.
ರಾಮನಗರ ಜಿಲ್ಲೆ ಮರುನಾಮಕರಣ ಚರ್ಚೆ ಮತ್ತೆ ಮುನ್ನಲೆಗೆ
ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಆಗಲಿದೆಯೇ ಅಥವಾ ರಾಮನಗರ ಜಿಲ್ಲೆಯ 5 ತಾಲೂಕುಗಳು ಬೆಂಗಳೂರಿಗೆ ಸೇರಲಿವೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.
ನರೇಗಾ ಕಾಮಗಾರಿಗಳ ನಾಶ ಅಪರಾಧ
ಕನಕಪುರ: ನರೇಗಾ ಯೋಜನೆಯಡಿ ಅನಾವಶ್ಯಕ ಕಾಮಗಾರಿ ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು. ಇಲ್ಲ ಸರ್ಕಾರಕ್ಕೆ ಹಣ ವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.
ಬನ್ನಿಮಹಾಂಕಾಳಿ ದೇಗುಲಕ್ಕೆ ತಾತ್ಕಾಲಿಕ ಸಮಿತಿ ರಚನೆ
ರಾಮನಗರ: ನಗರದ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ಕರಗ ಆಚರಣೆ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ತೆರೆ ಎಳೆದರು.
ಬಡವರಿಗೆ ನಿವೇಶನ ನೀಡಲು ಹೊಸ ಟೌನ್ ನಿರ್ಮಾಣಕ್ಕೂ ಸಿದ್ಧ: ಡಿಕೆ ಶಿವಕುಮಾರ್
ನಿಮ್ಮ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ್ದೇನೆ. ಯಾರೇ ಬರಲಿ, ಯಾರೇ ಹೋಗಲಿ. ನಾನು ನಿಮ್ಮ ಜಿಲ್ಲೆಯ ಮನೆಮಗ. ನಿಮ್ಮ ಸೇವೆಗೆ ನಮ್ಮ ಮನೆ ಬಾಗಿಲು ಸದಾ ತೆರೆದಿರುತ್ತದೆ. ನೀವು ಯಾವಾಗ ಬೇಕಾದರೂ ಬರಬಹುದು. ನನಗೆ ನೀವು, ನಿಮಗೆ ನಾನು, ಇದೇ ಶಾಶ್ವತ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ.
ಹಿಂದೂ ಅಖಂಡತೆಯನ್ನು ಒಡೆಯಲು ಅಸಾಧ್ಯ: ಶ್ರೀಕಾಂತ್‌ ಶೆಟ್ಟಿ
ಹನುಮಂತನ ಆದರ್ಶದ ಬಜರಂಗದಳ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಮಾಜಕ್ಕೆ ರಕ್ಷಣೆ ನೀಡುವವರೇ ಹೊರತು ತೊಂದರೆ ಮಾಡುವವರಲ್ಲ. ಈ ಕಾರ್ಯಕ್ರಮಕ್ಕೆ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಬೇಕಿಲ್ಲ. ಆದರೆ ಹಿಂದೂ ಸಂಘಟನೆಗಳನ್ನು ಕೆಣಕಿದರೆ ಸುಮ್ಮನಿರಲು ಸಾಧ್ಯವಿಲ್ಲ.
ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಶೀಘ್ರ ಗುದ್ದಲಿ ಪೂಜೆ; ಶಾಸಕ
ಪ್ರಸಕ್ತ ಸಾಲಿನಲ್ಲಿ ಕಾಲೇಜಿಗೆ ಶೇ. ೯೦ ರಷ್ಟು ಫಲಿತಾಂಶ ಬಂದಿದ್ದು, ಬಿ.ಎ,. ಬಿ.ಕಾಂ, ಹಾಗೂ ಬಿಸಿಎ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ, ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ೨.೫೦ ಕೋಟಿ ರು. ಅನುದಾನವನ್ನು ಒದಗಿಸಿಕೊಟ್ಟಿದ್ದಾರೆ.
ಬೆಳೆ ವಿಮೆ ನೋಂದಣಿ ಅರಿವು ರೈತರಿಗೆ ಅಗತ್ಯ:ಡೀಸಿ ಡಾ. ಎನ್. ಶಿವಶಂಕರ್
ಆಯಾ ತಾಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಪಂ, ನಗರ, ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.
ಸಿಎಂ ಪತ್ನಿ ಯಾಕೆ ಅಕ್ರಮ ಮಾಡುತ್ತಾರೆ?: ಡಿಕೆಶಿ
ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ? ಅವರ ಆಸ್ತಿ ಮುಡಾಗೆ ಭೂ ಸ್ವಾಧೀನ ಅಗಿದೆ. ಅದಕ್ಕೆ ಪರ್ಯಾಯ ಜಾಗ ಕೊಡಬೇಕು. ಹಾಗಾಗಿ ಅವರಿಗೆ ಸೈಟ್ ಕೊಟ್ಟಿರುತ್ತಾರೆ. ಬಿಜೆಪಿಯವರ ಆಡಳಿತದಲ್ಲೇ ಸೈಟ್ ಕೊಟ್ಟಿದ್ದಾರೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಅದಕ್ಕಾಗಿ ಇನ್ಸೆಂಟಿವ್ ಸೈಟ್ ಕೊಟ್ಟಿದ್ದಾರೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 315
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved