• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಥಿ ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ: ಎಚ್ಚರಿಕೆ
ಕನಕಪುರ: ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಕೂಡಲೇ ಗೌರವ ಧನ ಬಿಡುಗಡೆ ಮಾಡದಿದ್ದರೆ ಅತಿಥಿ ಶಿಕ್ಷಕರು ಶಾಲೆ ತೊರೆಯುವ ಅಭಿಯಾನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.
ಸಿ.ಪಿ.ಯೋಗೇಶ್ವರ್ ಜೆಡಿಎಸ್ ಆಫರ್ ತಿರಸ್ಕರಿಸಿದ್ದಾರೆ : ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಜೆಡಿಎಸ್ ಚಿಹ್ನೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ನೀಡಿದ ಆಫರ್ ಅನ್ನು ತಿರಸ್ಕಾರ ಮಾಡಿದ್ದಾರೆ.

ನಿರಂತರ ಚಿತ್ತೆ ಮಳೆಗೆ ಹಲವು ಗ್ರಾಮಗಳ ಸಂಪರ್ಕಗಳೇ ಕಡಿತ
ಒಂದು ರಾತ್ರಿ ಸುರಿದ ಚಿತ್ತೆ ಮಳೆಯು ಕುಣಿಗಲ್ ನಂತಹ ದೊಡ್ಡ ಕೆರೆಯನ್ನೇ ಈ ಹಿಂದೆ ಒಡೆದು ಹಾಕಿತ್ತು ಎಂದು ರೈತರು ಈ ಮಳೆಯ ಕುರಿತು ಬೆರಗಿನಿಂದ ಮಾತನಾಡುತ್ತಾರೆ.
ಮಂಚನ ಬೆಲೆ ಜಲಾಶಯಕ್ಕೆ ಹೆಚ್ಚುವರಿ ನೀರು ಬಿಡುಗಡೆ
ಎರಡು ವರ್ಷಗಳ ಹಿಂದೆ ಮಂಚನಬೆಲೆ ಜಲಾಶಯದ ಸಮೀಪವೇ ನಿರ್ಮಾಣವಾಗಿದ್ದ ಮುಖ್ಯ ಸೇತುವೆ ಹೆಚ್ಚುವರಿ ನೀರು ಬಂದ ಪರಿಣಾಮ ಕೊಚ್ಚಿ ಹೋಗಿತ್ತು. ಎರಡೂವರೆ ವರ್ಷಗಳಿಂದಲೂ ಕಾವೇರಿ ನೀರಾವರಿ ನಿಗಮದಿಂದ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ,
ಮಠಗಳಿಂದ ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ
ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು.
ಕಲುಷಿತ ಮಿಶ್ರಣದಿಂದ ಬದಲಾಗುತ್ತಿದೆ ಸುವರ್ಣಮುಖಿ ನದಿ ನೀರು
ಈ ನದಿಯ ಅಕ್ಕಪಕ್ಕದ ಗ್ರಾಮಗಳಿಗೆ ಇಲ್ಲಿಯವರೆಗೂ ಕುಡಿಯುವ ನೀರಿನ ಕೊರತೆ ಬಂದಿಲ್ಲದ ಕಾರಣ ನೀರು ಕಲುಷಿತಗೊಂಡರೆ ಅಂತರ್ಜಲದಲ್ಲೂ ಕಲುಷಿತವಾಗಬಹುದು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.
ಸಾರಿಗೆ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಮಾರ್ಗ ಮಧ್ಯೆ ದೊಡ್ಡ ಕಬ್ಬಳ್ಳಿ ಗ್ರಾಮದ ಬಳಿ ಬರುವಾಗ ಹೊಟ್ಟೆ ನೋವು ಹೆಚ್ಚಾಗಿ ಬಸ್ಸಿನಲ್ಲೇ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ,ಮಹಿಳೆಯನ್ನು ಸಾರಿಗೆ ಬಸ್‌ನಲ್ಲಿ ಆಸ್ಪತ್ರೆಗೆ ಕರೆತಂದ ನಂತರ ಆಸ್ಪತ್ರೆ ಸಿಬ್ಬಂದಿ ಮಕ್ಕಳಿಗೆ ಆರೈಕೆ ಮಾಡಿದ್ದಾರೆ.
ಅನುಮಾನಾಸ್ಪದವಾಗಿ ಚಿರತೆ ಮರಿಗಳ ಸಾವು
ಲಕ್ಕಪ್ಪನಹಳ್ಳಿ ಗ್ರಾಮದ ಪಕ್ಕದ ಗುಡ್ಡ ಬೆಟ್ಟಗಳಲ್ಲಿ ಚಿರತೆಗಳು ವಾಸವಾಗಿದ್ದು ಸುತ್ತಮುತ್ತ ಓಡಾಟ ನಡೆಸುತ್ತಿವೆ.
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ : ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಯೋಗೇಶ್ವರ್ ಬಿಎಸ್ಪಿಯನ್ನು ಸಂಪರ್ಕಿಸಿಲ್ಲ: ಎಂ.ಕೃಷ್ಣಮೂರ್ತಿ
ಯೋಗೇಶ್ವರ್ ರವರು ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಲು ಸ್ಪಷ್ಟವಾದ ನಿರ್ಧಾರ ತೆಗೆದುಕೊಂಡು ಬಂದಲ್ಲಿ ಪಕ್ಷದ ವರಿಷ್ಠರಾದ ಮಾಯಾವತಿ ಅವರೊಂದಿಗೆ ರಾಜ್ಯ ಸಮಿತಿ ಚರ್ಚೆ ಮಾಡಲಿದೆ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 371
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved