• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಹವಾಲು ಅರ್ಜಿಗಳನ್ನು ವಾರದೊಳಗೆ ವಿಲೇವಾರಿಗೊಳಿಸಿ: ಶಾಸಕ ಇಕ್ಬಾಲ್ ಹುಸೇನ್
ಕ್ಷೇತ್ರದಲ್ಲಿರುವ ಎಲ್ಲ ಗ್ರಾಮಗಳಿಗೂ ಸ್ಮಶಾನ, ವಸತಿ ರಹಿತರಿಗೆ ಮನೆ, ನಿವೇಶನ ನೀಡಲು ಜಾಗದ ಅವಶ್ಯಕತೆ ಇದೆ. ನಿಮ್ಮ ಕಂದಾಯ ವೃತ್ತಗಳಲ್ಲಿರುವ ಸರ್ಕಾರಿ ಜಮೀನು ಗುರುತಿಸುವಂತೆ ಹೇಳಿದ್ದೆ. ಆದರೆ, ಯಾರೂ ಆ ಕೆಲಸವನ್ನು ಮಾಡಿಲ್ಲ ಏಕೆ? ಅಧಿಕಾರಿಗಳು ನಮ್ಮ ವೇಗಕ್ಕೆ ತಕ್ಕಂತೆ ನಡೆಯಬೇಕು. ನೀವೆಲ್ಲರೂ ಆಸಕ್ತಿಯಿಂದ ಕೆಲಸ ಮಾಡಿ, ನಿಮಗೆ ಬೇಕಾದ ಸಹಕಾರ ಕೊಡುತ್ತೇನೆ.
ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆಗಳ ಸೌಲಭ್ಯ ಸಿಗುತ್ತಿಲ್ಲ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ
ಲಿಂಗತ್ವ ಅಲ್ಪಸಂಖ್ಯಾತರಿಗೆ 1200 ರು.ಗಳ ಮಾಸಾಶನ ಜಾರಿಯಾಗಿಲ್ಲ. ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. ಮಂಗಳಮುಖಿಯರಿಗೆ ಬಾಡಿಗೆ ಮನೆಗಳು ಸಿಗುತ್ತಿಲ್ಲ. ವಸತಿ ನಿವೇಶನ, ಸರ್ಕಾರಿ ಉದ್ಯೋಗ ನೀಡಬೇಕು. ಉದ್ಯೋಗಿನಿ ಯೋಜನೆಯಲ್ಲಿ ಎರಡೆರಡು ಸಲ ಅರ್ಜಿ ಸಲ್ಲಿಸಿದ್ದರೂ ಯೋಜನೆ ಸೌಲಭ್ಯ ಸಿಗುತ್ತಿಲ್ಲ. ಸ್ತ್ರೀಶಕ್ತಿ ಸಂಘಗಳಿಗೆ ಹೆಚ್ಚಿನ ಒತ್ತು ಸರ್ಕಾರದಿಂದ ಸಿಗುತ್ತಿಲ್ಲ.
ಹಿಂದುಳಿದ ವರ್ಗಗಳಿಗೆ ಉನ್ನತ ಸಾಧನೆಯ ಮಹತ್ವಾಕಾಂಕ್ಷೆ ಅಗತ್ಯ: ದಯಾನಂದಪುರಿ ಸ್ವಾಮೀಜಿ
ಸಾಧನೆ ಎಂದಿಗೂ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಾಗುವುದಿಲ್ಲ. ಪರಿಶ್ರಮ, ಆಸಕ್ತಿ ಮತ್ತು ಅದಕ್ಕೆ ಪೂರಕವಾದ ಉತ್ತೇಜನ ದೊರೆತಾಗ ಸಾಧನೆ ಪರಿಪೂರ್ಣತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸತತ 11 ವರ್ಷಗಳಿಂದ ಪಿಸಿವಿ ಚಾರಿಟೇಬಲ್ ಟ್ರಸ್ಟ್‌ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಆಗ್ರಹ
ಹೊರಗುತ್ತಿಗೆ ನೇಮಕಾತಿಯಲ್ಲಿ ಸೇವಾ ಭದ್ರತೆ ನೀಡಬೇಕು. ಪ್ರತಿ ಹೊರಗುತ್ತಿಗೆ ನೌಕರ ಪಟ್ಟಿ ಸಿದ್ಧಗೊಳಿಸಿ ಜಾರಿಗೊಳಿಸಬೇಕು, ಪ.ಜಾತಿ-ಪ.ಪಂಗಡದ ರೋಷ್ಟರ್ ಪ್ರಕಾರ ಮೀಸಲಾತಿ ನೀಡಬೇಕು. ಹೊರಗುತ್ತಿಗೆ ನೌಕರನ್ನು ಕಾಯಂ ಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಖಾಲಿ ಇರುವ ಸರ್ಕಾರದ ಹುದ್ದೆಗಳನ್ನು ತುಂಬಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲವಾಗಲು ಶ್ರಮಿಸಿ: ಡೀಸಿ ಡಾ.ಶಿವಶಂಕರ್
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ಹಳ್ಳಿಯಿಂದ ಬಂದಿದ್ದೇವೆ ಅಲ್ಲದೇ, ಕನ್ನಡ ಮಾಧ್ಯಮದಲ್ಲಿ ಓದಿರುವುದು ಎಂಬ ಭಯವನ್ನು ಮೊದಲು ನಿಮ್ಮ ಮನಸ್ಸಿನಿಂದ ತೆಗೆದುಹಾಕಿ, ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಶ್ರಮಿಸಲು ಮುಂದಾಗಬೇಕು.
ಕರುನಾಡಲ್ಲಿ ಕನ್ನಡಿಗರಿಗೇ ಉದ್ಯೋಗ ಕಾಯ್ದೆ ರೂಪಿಸಿ
ರಾಮನಗರ: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.
ನಾವೇ ನಿಮ್ಮ ಸೇವಕರು, ಶಾಸಕರು, ಮಂತ್ರಿಗಳು
ಚನ್ನಪಟ್ಟಣ: ಕ್ಷೇತ್ರದಲ್ಲಿ ಈಗ ಶಾಸಕರು ಇಲ್ಲ. ನಾನು ರಾಮಲಿಂಗಾರೆಡ್ಡಿಯವರೇ ನಿಮಗೆ ಉಸ್ತುವಾರಿ, ನಾವೇ ನಿಮ್ಮ ಸೇವಕರು, ನಿಮ್ಮ ಶಾಸಕರು, ನಿಮ್ಮ ಮಂತ್ರಿಗಳು, ನಾವೇ ನಿಮ್ಮ ಸರ್ಕಾರ. ಸರ್ಕಾರವೇ ನಿಮ್ಮ ಸಮಸ್ಯೆ ಪರಿಹರಿಸಲು ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ, ಏನು ಬೇಕೋ ಕೆಲಸ ಮಾಡಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಹಾದಿ ಬೀದಿಯಲ್ಲಿ ಸಿಎಂ ಬದಲಾವಣೆ ವಿಚಾರ ಬೇಡ
ಮಾಗಡಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬಲಿಷ್ಠವಾಗಿದ್ದು ಹಾದಿ ಬೀದಿಯಲ್ಲಿ ಶಾಸಕರು ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆ ಮಾಡುವುದು ಬೇಡ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಲಹೆ ನೀಡಿದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಪ್ ಸ್ವತಂತ್ರ ಸ್ಪರ್ಧೆ
ರಾಮನಗರ: ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವೂ ಯಾರಿಗೂ ಬೆಂಬಲ ನೀಡದೆ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಟಿ.ನಾಗಣ್ಣ ತಿಳಿಸಿದರು.
ನಿವೃತ್ತಿ ವೃತ್ತಿಗೇ ಹೊರತು ಸೇವೆಗಲ್ಲ: ಪುಟ್ಟಣ್ಣ
ಚನ್ನಪಟ್ಟಣ: ವೃತ್ತಿ ಜೀವನದಲ್ಲಿ ನಿವೃತ್ತಿ ಎಲ್ಲರಿಗೂ ಸಾಮಾನ್ಯ. ಆದರೆ, ಸೇವೆಗೆ ಎಂದೂ ನಿವೃತ್ತಿ ಇರುವುದಿಲ್ಲ. ಹಲವು ವರ್ಷಗಳಿಂದ ಸಾರ್ವಜನಿಕ ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುವ ಸಿ.ಬಿ.ಕುಮಾರ್ ನಿವೃತ್ತಿಯಾಗುತ್ತಿದ್ದಾರೆ. ಆದರೆ ಅವರ ಸೇವೆ ಮುಂದುವರಿಯಲಿ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹಾರೈಸಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 315
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved