ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಜಿ ಶಾಸಕರು-ಪೊಲೀಸರ ನಡುವೆ ಮಾತಿನ ಚಕಮಕಿ
ಮಾಗಡಿ: ಪಟ್ಟಣದ ಸೋಮೇಶ್ವರ ಬಡಾವಣೆ ಬಳಿ ಮಾಗಡಿ ಪೊಲೀಸರು ವಾಹನ ಸವಾರರಿಗೆ ಸಂಚಾರ ನಿಯಮ ಪಾಲನೆ ಮಾಡದವರಿಗೆ ದಂಡ ವಿಧಿಸುವ ವೇಳೆ ಮಾಜಿ ಶಾಸಕ ಎ.ಮಂಜುನಾಥ್ ಹಾಗೂ ಪೊಲೀಸರ ನಡುವೆ ದಂಡದ ವಿಚಾರವಾಗಿ ಮಾತಿನ ಚಕಮಕಿ ನಡೆಯಿತು.
ಸಮನ್ವಯ ಸಮಿತಿ ಸಭೆಗೆ ಗೈರಾದವರಿಗೆ ನೋಟಿಸ್
ರಾಮನಗರ: ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸಭೆಗಳಲ್ಲಿ ಗಂಭೀರ ವಿಷಯಗಳು ಚರ್ಚೆಯಾಗುವ ಕಾರಣ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಜಿಲ್ಲಾ ಸಮನ್ವಯ ಸಮಿತಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಶೋಕಸ್ ನೋಟಿಸ್ ನೀಡಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಎಚ್ಚರಿಕೆ ನೀಡಿದರು.
ಪೋಷಕರು ಮಕ್ಕಳಿಗೆ ಇತಿಹಾಸ ತಿಳಿಸಿಕೊಡಿ
ಚನ್ನಪಟ್ಟಣ: ಮಕ್ಕಳಿಗೆ ಸ್ಥಳೀಯ ಇತಿಹಾಸ ತಿಳಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಇದರಿಂದ ಮಕ್ಕಳು ತಮ್ಮ ನೆಲದ ಸಂಸ್ಕೃತಿ ಮತ್ತು ಆಚರಣೆಗಳ ಬಗೆಗೆ ಅಭಿಮಾನ ಬೆಳೆಸಿಕೊಳ್ಳಲು ನೆರವಾಗುತ್ತದೆ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.
ವಿದ್ಯಾರ್ಥಿಗಳೇ ದೇಶ ಭವಿಷ್ಯ ರೂಪಿಸುವವರು
ರಾಮನಗರ: ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ಜೀವನ ಸಕಾಲವಾಗಿರುತ್ತದೆ. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಭವಿಷ್ಯ ರೂಪಿಸುವವರು ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಟಿ.ಮಹೇಶ್ ಹೇಳಿದರು.
ಹಾಲು ಕರೆದು ಎನ್ಡಿಎ ಕಾರ್ಯಕರ್ತರ ಪ್ರತಿಭಟನೆ
ರಾಮನಗರ: ಹಾಲಿನ ದರ ಹೆಚ್ಚಳ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ರೈತಮೋರ್ಚಾ ಹಾಗೂ ಜೆಡಿಎಸ್ ಕಾರ್ಯಕರ್ತರು ಹಸು ಹಾಲು ಕರೆದು ನಗರದಲ್ಲಿ ಶನಿವಾರ ವಿನೂತವಾಗಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಗೆ ಮುತ್ತಿಗೆ
ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ ಜೆಡಿಎಸ್ - ಬಿಜೆಪಿ ರೈತ ಮುಖಂಡರು ನಗರದ ಕಂದಾಯ ಭವನದಲ್ಲಿರುವ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಚಿವ ರಾಜಣ್ಣ ಶ್ರೀಗಳ ಕ್ಷಮೆಯಾಚಿಸದಿದ್ದರೆ ಹೋರಾಟ
ರಾಮನಗರ: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಕುರಿತು ಅವಹೇಳನಕಾರಿ ಮಾತುಗಳನ್ನಾಡಿರುವ ಸಹಕಾರ ಸಚಿವ ಕೆ.ರಾಜಣ್ಣ ಕೂಡಲೇ ಕ್ಷಮೆಯಾಚನೆ ಮಾಡದಿದ್ದರೆ ಹೋರಾಟ ಎದುರಿಸಬೇಕಾಗುತ್ತದೆ ಎಂದು ಒಕ್ಕಲಿಗರ ಸಂಘ ರಾಮನಗರ ತಾಲೂಕು ಉಪಾಧ್ಯಕ್ಷ ಅಪ್ಪಾಜಣ್ಣ (ರೇವಲಿಂಗಯ್ಯ) ಎಚ್ಚರಿಸಿದರು.
ಕೆಂಪೇಗೌಡರು ಬೆಂಗಳೂರು ನಿರ್ಮಾತೃ
ಕನಕಪುರ: ಕೆಂಪೇಗೌಡರ ಜಯಂತಿ ಒಂದು ದಿನಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅವರ ಆದರ್ಶ, ನಾಯಕತ್ವ ಗುಣ, ದೂರದೃಷ್ಟಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಾಧ್ಯಾಪಕ ಡಾ. ಪಾರ್ಥಸಾರಥಿ ಹೇಳಿದರು.
ಬನ್ನಿಮಹಾಂಕಾಳಿ ಅಮ್ಮನ ದೇಗುಲಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಿ
ರಾಮನಗರ: ನಗರದ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ದೇಗುಲ ಮುಜರಾಯಿ ವ್ಯಾಪ್ತಿಯ ಸಿ ವರ್ಗಕ್ಕೆ ಬರಲಿದೆ. ಆದರೆ, ಕೆಲವರು ಖಾಸಗಿ ಟ್ರಸ್ಟ್ ಸ್ಥಾಪಿಸಿ ಸಾರ್ವಜನಿಕರಿಗೂ ಮಾಹಿತಿ ನೀಡದೆ ಕರಗದ ಹಬ್ಬ ಮಾಡುತ್ತಿದ್ದಾರೆ. ಹಾಗಾಗಿ ದೇವಾಲಯಕ್ಕೆ ಅಧಿಕೃತ ಸರ್ಕಾರದ ವ್ಯವಸ್ಥಾಪನಾ ಸಮಿತಿ ರಚನೆ ಮಾಡಬೇಕು ಎಂದು ಉಪವಿಭಾಗೀಯ ಮಟ್ಟ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಹರೀಶ್ ಎನ್. ಬಾಲು ಆಗ್ರಹಿಸಿದರು.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬಂಧನ ಬಿಡುಗಡೆ
ರಾಮನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರು.ಗಳ ಹಗರಣ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿ ಬಿಡುಗಡೆ ಮಾಡಿದರು.
< previous
1
...
178
179
180
181
182
183
184
185
186
...
315
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ