• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ಮುಖಂಡರ ಒತ್ತಾಯ

  ಚನ್ನಪಟ್ಟಣ    ತಾಲೂಕಿನ ಜೆಡಿಎಸ್ ಮುಖಂಡರು ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಂಡು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವಂತೆ ಒಕ್ಕೊರಲ ನಿರ್ಧಾರ ಕೈಗೊಂಡಿದ್ದಾರೆ.

ಹುಲಿಕಲ್ಲು ಸರ್ಕಾರಿ ಶಾಲೆಯನ್ನೊಮ್ಮೆ ನೋಡಬನ್ನಿ!
ಕುದೂರು: ಆಗಲೋ ಈಗಲೋ ಮುರಿದು ಬೀಳುವ ಕಟ್ಟಡ, ಶಿಕ್ಷಕರು ಹಾಗೂ ಮೂಲಸೌಲಭ್ಯಗಳ ಕೊರತೆ ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಾಡುವ ಸಮಸ್ಯೆ. ಆದರೆ, ಇಲ್ಲೊಂದು ಸರ್ಕಾರಿ ಶಾಲೆ ನಂದನವನದಂತೆ ಮಕ್ಕಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಸುಂದರ ವಾತಾವರಣ ರೂಪುಗೊಂಡಿದೆ.
ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ
ರಾಮನಗರ: ಚುನಾವಣೆಗೆ ನಿಯೋಜಿಸಲಾದ ವೀಕ್ಷಕರು ಕೇಂದ್ರ ಚುನಾವಣಾ ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ ಕರ್ತವ್ಯ ನಿರ್ವಹಿಸಿ ವರದಿ ಮಾಡುವ ಕೆಲಸ ಮಾಡುತ್ತಾರೆ ಎಂದು ಚನ್ನಪಟ್ಟಣ ಉಪ ಚುನಾವಣೆಗೆ ಖರ್ಚು ವೆಚ್ಚಗಳ ವೀಕ್ಷಕರಾಗಿ ನಿಯೋಜಿಸಲಾಗಿರುವ ಐಆರ್‌ಎಸ್ ಅಧಿಕಾರಿ ಪ್ರಶಾಂತ್ ಗಡೇಕರ್ ತಿಳಿಸಿದರು.
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ
ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.
ಹಣಕಾಸಿನ ವೈಷಮ್ಯ ಕೊಲೆಯಲ್ಲಿ ಅಂತ್ಯ
ಹಾರೋಹಳ್ಳಿ: ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಕೊಲೆಗೈದು ಶವವನ್ನು ಮರಳವಾಡಿ ಅನ್ನಪೂರ್ಣೇಶ್ವರಿ ಆಶ್ರಮದ ಸಮೀಪದ ರಾವತ್ತಿನಹಳ್ಳ ಏರಿಯ ಮೇಲೆ ಎಸೆದು ಹೋಗಿದ್ದಾರೆ.
ಸಿದ್ದರಾಮೇಶ್ವರ ವಿದ್ಯಾಸಂಸ್ಥೆಗೆ ಡಾ.ಕೆ.ಟಿ.ಲಕ್ಷ್ಮಮ್ಮ ನೂತನ ಅಧ್ಯಕ್ಷೆ
ಚನ್ನಪಟ್ಟಣ: ತಾಲೂಕಿನ ಬೇವೂರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆ ನೂತನ ಅಧ್ಯಕ್ಷೆಯಾಗಿ ಹಾರೋಹಳ್ಳಿದೊಡ್ಡಿ ಡಾ.ಕೆ.ಟಿ.ಲಕ್ಷ್ಮಮ್ಮ ಅಧಿಕಾರ ಸ್ವೀಕರಿಸಿದರು.
ಪ್ರವಾಸದಲ್ಲಿ ಅಸಭ್ಯ ವರ್ತನೆ ತೋರಿಲ್ಲ: ಸ್ಪಷ್ಟನೆ
ಕನಕಪುರ: ಸಂಸ್ಥೆಗೆ ಕೆಟ್ಟ ಹೆಸರು ತರುವ ಉದ್ದೇಶಪೂರ್ವಕವಾಗಿ ಪ್ರವಾಸ ಘಟನೆಯಲ್ಲಿ ದುರ್ಬಳಸಿಕೊಂಡಿರುವ ಕೆಲ ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಂಡು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ರೂರಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಚ್.ಕೆ. ಶ್ರೀಕಂಠು ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ಮೂರನೇ ಉಪಚುನಾವಣೆ
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮೂರನೇ ಉಪಚುನಾವಣೆ ಎದುರಾಗಿದೆ. ಈ ಹಿಂದೆ ನಡೆದಿದ್ದ ಎರಡು ಉಪಚುನಾಣೆಯಲ್ಲಿ ಒಮ್ಮೆ ಜೆಡಿಎಸ್‌ಗೆ ಹಾಗೂ ಮತ್ತೊಮ್ಮೆ ಬಿಜೆಪಿಗೆ ಲಾಭವಾಗಿದೆ. ಆದರೆ, ಈ ಬಾರಿ ಎನ್‌ಡಿಎ ಕೂಟದಲ್ಲಿ ಇರುವ ಈ ಎರಡು ಪಕ್ಷಗಳೇ ಕ್ಷೇತ್ರದ ಟಿಕೆಟ್‌ಗಾಗಿ ಪರಸ್ಪರ ಪೈಪೋಟಿ ನಡೆಸುವಂತಾಗಿದೆ.
ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲಿ
ರಾಮನಗರ: ಮುಡಾ ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಜೊತೆಗೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಒತ್ತಾಯಿಸಿದರು.
ಧ್ಯಾನ, ಯೋಗಗಳಿಂದ ದೇಹ-ಮನಸ್ಸು ಸದೃಢ
ಕನಕಪುರ: ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸದೆ ತರಗತಿಗೆ ಬಂದರೆ ಮನಸ್ಸು ಚಂಚಲವಾಗಿ ಏನನ್ನೂ ಗ್ರಹಿಸಲಾಗದ ಸ್ಥಿತಿಗೆ ತಲುಪುತ್ತೀರಿ, ಇತ್ತೀಚಿನ ದಿನಗಳಲ್ಲಿ ತರಾತುರಿ ಅಥವಾ ಅಶಿಸ್ತಿನ ಜೀವನ ಸಣ್ಣ ಮಕ್ಕಳು ಮತ್ತು ಯುವಕರ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ರಾಜ್ಯ ಆಧ್ಯಾತ್ಮ ಸಂಚಾಲಕ ಸುಂದರ್ ಅನಂತ ರಾಮನ್‌ ವಿಷಾದಿಸಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 371
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved