• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪ್ರ ಯುವ ಟ್ರಸ್ಟ್‌ನಿಂದ ವಿಜೃಂಭಣೆಯ ಹನುಮ‌ ಜಯಂತಿ
ರಾಮಮಂದಿರ ಬಳಿಯಿಂದ ಮೆರವಣಿಗೆ ಆರಂಭವಾಗುತ್ತಿದ್ದಂತೆ ತಂಡೋಪತಂಡವಾಗಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ವಿಪ್ರ ಬಾಂಧವರು ಜಮಾಯಿಸಿದರು. ಮಹಡಿ ಹಾಗೂ ಅಂಗಡಿ ಮಳಿಗೆಗಳ ಮುಂದೆ ನಿಂತು ನಗರದ ನಾಗರಿಕರು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ದಾರಿಯುದ್ದಕ್ಕೂ ಭಕ್ತ ಜನರು ಹನುಮ, ಶ್ರೀರಾಮ, ಶ್ರೀನಿವಾಸ ಮೂರ್ತಿಗೆ ಪೂಜೆ ಸಲ್ಲಿಸಿದರು.
ಪುಂಡಾನೆಗಳ ದಾಳಿ: ಲಕ್ಷಾಂತರ ರು. ಮೌಲ್ಯದ ಸೌತೆಕಾಯಿಬೆಳೆ ನಾಶ
ದೇವರಾಜು ತಮ್ಮ ಜಮೀನಿನಲ್ಲಿ ಸುಮಾರು ೪ ಲಕ್ಷ ರು. ಖರ್ಚು ಮಾಡಿ ಸೌತೆಕಾಯಿ ಬೆಳೆ ಬೆಳೆದಿದ್ದರು. ಫಸಲಿನಿಂದ ಸುಮಾರು ೧೦ ಲಕ್ಷ ರು. ಆದಾಯ ನಿರೀಕ್ಷಿಸಿದ್ದರು. ಫಸಲು ಇನ್ನೇನು ಕೈಗೆ ಬರಬೇಕು ಎಂಬ ಹೊತ್ತಿನಲ್ಲಿ ದಾಳಿ ನಡೆಸಿರುವ ಪುಂಡಾನೆಗಳು ಸೌತೆಕಾಯಿ ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.
ಕುವೆಂಪು ಆದರ್ಶ, ಚಿಂತನೆಗಳು ಇಂದು ಹೆಚ್ಚು ಪ್ರಸ್ತುತ: ಕರವೇ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ
ಕುವೆಂಪು ಅವರ ವಿಶ್ವಮಾನವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ. ಕನ್ನಡ ಸಾಹಿತ್ಯ- ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ವಿಜೃಂಭಿಸುವಂತೆ ಮಾಡಲು ಕುವೆಂಪು ಅವರ ಕೊಡುಗೆ ಅಪಾರವಾದುದು.
ಸಮಾಜ ನಿರ್ಮಿಸುವಲ್ಲಿ ಬ್ರಾಹ್ಮಣ ಸಮುದಾಯ ಮಾದರಿ: ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ
ಬ್ರಾಹ್ಮಣ ಸಮಾಜ ಎಲ್ಲರ ಒಳಿತು ಬಯಸುವ ಸರ್ವೇ ಜನ ಸುಖೀನೋ ಭವಂತು ಎಂದು ಹೇಳುವ ಸಮಾಜ. ಅಂತಹ ಸಮಾಜದ ವಿಪ್ರ ಯುವ ಟ್ರಸ್ಟ್ ಕಳೆದ 19 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಸಾಮಾಜಿಕ ಕಾರ್ಯಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ವಾರ್ಡ್ ಸಭೆ ಆಯೋಜನೆ
ಜಿಲ್ಲಾ ಕೇಂದ್ರ ರಾಮನಗರದಲ್ಲಿ 24ಗಂಟೆ ನೀರು ಪೂರೈಸುವ ನೆಟ್ಕಲ್ ಯೋಜನೆ ಪ್ರಗತಿ ಸಂಬಂಧ ಜಲ ಮಂಡಳಿ ಅಧಿಕಾರಿಗಳೊಂದಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಶೀಘ್ರದಲ್ಲಿಯೇ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಮಣ್ಣುಗುಡ್ಡೆ ಕೆಂಪೀಕಟ್ಟೆ ಬಳಿ ಮಕ್ನಾ ಪುಂಡಾನೆ ಸೆರೆ
ಚನ್ನಪಟ್ಟಣ: ರೈತರಿಗೆ ಉಪಟಳ ನೀಡುತ್ತಿದ್ದ ಮಕ್ನಾ ಆನೆಯನ್ನು ಶನಿವಾರ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಹಾಗೂ ಎಲಿಫೆಂಟ್ ಟಾಸ್ಕ್ ಪೋರ್ಸ್ ಸಫಲವಾಗಿದೆ.
ಅಭಿವೃದ್ಧಿಗೆ ಗಣಕಯಂತ್ರ ನಿರ್ವಾಹಕರ ಪಾತ್ರ ಮುಖ್ಯ
ಕನಕಪುರ: ಗ್ರಾಮ ಪಂಚಾಯಿತಿ ಪ್ರಗತಿಯಲ್ಲಿ ಗಣಕಯಂತ್ರ ನಿರ್ವಾಹಕರ(ಕಂಪ್ಯೂಟರ್ ಆಪರೇಟರ್) ಪಾತ್ರ ಮಹತ್ವದ್ದು ಎಂದು ತಾಪಂ ಸಹಾಯಕ ನಿರ್ದೇಶಕ ಮೋಹನ್ ಬಾಬು ತಿಳಿಸಿದರು.
ಜನರ ಪ್ರೀತಿ ವಿಶ್ವಾಸ ಜವಾಬ್ದಾರಿ ಹೆಚ್ಚಿಸಿದೆ: ಶೇಷಾದ್ರಿ
ರಾಮನಗರ: ಅಭಿಮಾನಿಗಳು, ಸ್ನೇಹಿತರು ಪಕ್ಷಾತೀತವಾಗಿ ನನ್ನ ಮೇಲೆ ವಿಶ್ವಾಸವಿಟ್ಟು ತೋರುತ್ತಿರುವ ಪ್ರೀತಿಗೆ ಆಭಾರಿಯಾಗಿದ್ದೇನೆ. ಇದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ಹೇಳಿದರು.
ಕುಸ್ತಿ ಪಟುಗಳಿಗೆ ಪ್ರೋತ್ಸಾಹ ಅಗತ್ಯ: ಕೃಷ್ಣಪ್ಪ
ಕನಕಪುರ: ಯುವಕರ ನಿರ್ಲಕ್ಷ್ಯ ಹಾಗೂ ಪ್ರೋತ್ಸಾಹದ ಕೊರತೆಯಿಂದ ಕುಸ್ತಿ ಪಟುಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಪೈಲ್ವಾನ್ ಮಿಠಾಯಿ ಕೃಷ್ಣಪ್ಪ ವಿಷಾದಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 20 ಅಂಶ ಯೋಜನೆ
ರಾಮನಗರ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಎರಡಂಕಿಯಿಂದ ಒಂದಂಕಿಯೊಳ ತರಲು ಶ್ರಮಿಸುತ್ತಿರುವ ಶಿಕ್ಷಣ ಇಲಾಖೆ, ಅದಕ್ಕಾಗಿ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಶಾಲೆಗಳಲ್ಲಿ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಇಲಾಖೆ, ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಒತ್ತಡ ನಿವಾರಣೆಗೆ ವಿಶೇಷ ಒತ್ತುಕೊಟ್ಟಿದೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved