• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟೇರಿಂಗ್ ರಾಡ್ ಕಟ್ಟಾಗಿ ದಿಬ್ಬಕ್ಕೆ ಡಿಕ್ಕಿ ಹೊಡೆದ ಬಸ್
ಮಾಗಡಿ: ರಾಮನಗರ ಮಾರ್ಗವಾಗಿ ಮಾಗಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ, ನಿರ್ವಾಹಕರು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಹಳೆ ವೈಷಮ್ಯ: ಸ್ನೇಹಿತರಿಂದಲೇ ಹತ್ಯೆ
ಮಾಗಡಿ: 15 ದಿನಗಳ ಹಿಂದೆ ಸ್ನೇಹಿತರ ನಡುವೆ ನಡೆದಿದ್ದ ಜಗಳ ದ್ವೇಷಕ್ಕೆ ತಿರುಗಿ ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಾತಿ ಲೆಕ್ಕಾಚಾರದಲ್ಲಿ ತೊಡಗಿದ ರಾಜಕೀಯ ಪಕ್ಷಗಳು
ಚನ್ನಪಟ್ಟಣ: ಪ್ರತಿಷ್ಠಿತ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳು ಜಾತಿ ಲೆಕ್ಕಾಚಾರದಲ್ಲಿ ತೊಡಗಿವೆ.
ನಾನೇ ಅಭ್ಯರ್ಥಿ ಅಂತ ಯಾರು ಬೇಕಾದರು ಹೇಳಿಕೊಳ್ಳಲಿ
ರಾಮನಗರ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಅಂತ ಯಾರು ಬೇಕಾದರು ಹೇಳಿಕೊಳ್ಳಬಹುದು. ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿಯೇ ಉಭಯ ಪಕ್ಷಗಳ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಜಾನಪದ ಲೋಕದ ಕಾರ್ಯ ಗುರುತಿಸಿಯೇ ಯುನೆಸ್ಕೋ ಮಾನ್ಯತೆ
ರಾಮನಗರ: ದೇಶದಲ್ಲಿ ಮರೆಯಾಗುತ್ತಿರುವ ಹಳ್ಳಿಗಾಡಿನ, ಬುಡಕಟ್ಟುಗಳ ಪರಂಪರೆಯನ್ನು ಜಾನಪದ ಲೋಕ ಉಳಿಸಿ ಬೆಳೆಸುತ್ತಿದೆ. ಇದನ್ನು ಗುರುತಿಸಿಯೇ ಯುನೆಸ್ಕೋ ಮಾನ್ಯತೆ ನೀಡಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ. ಬೋರಲಿಂಗಯ್ಯ ಹೇಳಿದರು.
ವರಿಷ್ಠರ ಮೇಲೆ ವಿಶ್ವಾಸವಿದೆ: ಸಿಪಿವೈ
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡ್ತೀನಿ. ನನಗಿರುವ ಮಾಹಿತಿ ಪ್ರಕಾರ ಬಿಜೆಪಿ-ಜೆಡಿಎಸ್ ಮುಖಂಡರು ನನ್ನ ಹೆಸರನ್ನ ಅಂತಿಮಗೊಳಿಸಲಿದ್ದಾರೆ. ನನಗೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸ ಇದೆ. ನಾನು ಈ ಉಪ ಚುನಾವಣೆಯಲ್ಲಿ ಕಣದಲ್ಲಿರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು
ಬಿಜೆಪಿ ಬಾಡೂಟಕ್ಕೆ ಬ್ರೇಕ್: ಸಿದ್ಧವಾಗಿದ್ದ ಆಹಾರ ಸೀಜ್
ಚನ್ನಪಟ್ಟಣ: ತಾಲೂಕಿನ ಕೂಡ್ಲೂರು ರಸ್ತೆಯಲ್ಲಿನ ಶಿಶಿರಾ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಸಿದ್ಧಪಡಿಸಿದ್ದ ಬಾಡೂಟವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡ ಘಟನೆ ನಡೆಯಿತು.
ಬಿಗ್‌ ಬಾಸ್ ತನಿಖಾ ವರದಿ ಮಹಿಳಾಆಯೋಗಕ್ಕೆ : ಎಸ್ಪಿ ಕಾರ್ತಿಕ್ ರೆಡ್ಡಿ
ರಾಮನಗರ: ಬಿಗ್ ಬಾಸ್‌ನಲ್ಲಿ ಸ್ವರ್ಗ ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪೂರ್ಣ ತನಿಖಾ ವರದಿ ಸಿದ್ಧಪಡಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ ನೀಡಿದರು.
ಚನ್ನಪಟ್ಟಣ ಉಪ ಚುನಾವಣೆಗೆ ಜಿಲ್ಲಾಡಳಿತ ಸಜ್ಜು
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಎಚ್ಚರಿಕೆ ನೀಡಿದರು.
ನಾನೇ ಎನ್‌ಡಿಎ ಅಭ್ಯರ್ಥಿ: ಯೋಗೇಶ್ವರ್
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಎರಡು ದಿನದಲ್ಲಿ ಮೈತ್ರಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದ್ದು, ನಾಮಮತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಘೋಷಿಸಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 371
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved