• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಅವರನ್ನು ಟಾರ್ಗೆಟ್ ಮಾಡಲು ಸಾಧ್ಯವಿಲ್ಲ
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾರೂ ಸಹ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ಟಾರ್ಗೆಟ್ ಮಾಡುತ್ತೇವೆ ಎಂದರೆ ಅದು ಅವರ ಭ್ರಮೆ ಆಗಲಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.
ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಮನಗರ: ಪ್ರಾದೇಶಿಕ ಸಾರಿಗೆ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಟ್ರ್ಯಾಕ್ಟರ್ ನೋಂದಣಿಯಲ್ಲಿ ನಡೆದಿರುವ ಭಾರೀ ಪ್ರಮಾಣದ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.
ಕೆಂಪೇಗೌಡರ ಕಾಲದ ಪ್ರವಾಸಿ ತಾಣಗಳ ಅಭಿವೃದ್ಧಿ
ಮಾಗಡಿ: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ 50 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಕಾಲದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ
ಮಾಗಡಿ: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.
ಸಮಾನತೆ, ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ: ಸಚಿವ ಮಧು ಬಂಗಾರಪ್ಪ
ಸೊರಬ ತಾಲೂಕಿನ ನಿಸರಾಣಿ ಗ್ರಾಮದಲ್ಲಿ ನಿಸರಾಣಿ-ಮಾಸೂರು-ಸಾಗರ ರಸ್ತೆ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಕೆಂಪೇಗೌಡರ ನಾಯಕತ್ವ ಗುಣ ಅನುಸರಿಸಿ
ರಾಮನಗರ: ಬೆಂಗಳೂರು ಪ್ರಪಂಚಾದ್ಯಂತ ವ್ಯಾಪಾರ ವಹಿವಾಟಿನಲ್ಲಿ ಇಂದು ಅಗ್ರಸ್ಥಾನದಲ್ಲಿದೆ. ಇದಕ್ಕೆ ಕೆಂಪೇಗೌಡರು ಹಾಕಿದ ಅಡಿಪಾಯ ಕಾರಣ. ಯುವಕರು ಕೆಂಪೇಗೌಡರ ನಾಯಕತ್ವ ಗುಣ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿದರು.
ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತರಲ್ಲ
ಚನ್ನಪಟ್ಟಣ: ಕೆಂಪೇಗೌಡರ ದೂರದೃಷ್ಟಿಯ ಫಲವೇ ಇಂದು ಬೆಂಗಳೂರು ವಿಶ್ವದ ಪ್ರಮುಖ ನಗರಗಳಲ್ಲಿ ಒಂದೆನಿಸಿದೆ. ಬೆಂಗಳೂರಿನಲ್ಲಿ ಎಲ್ಲ ಜನಾಂಗದ ಕುಲ ಕಸುಬಿಗೆ ತಕ್ಕಂತೆ ಪೇಟೆಗಳನ್ನು ನಿರ್ಮಿಸಿಕೊಟ್ಟರು. ಅವರು ಒಂದು ಸಮುದಾಯಕ್ಕೆ ಸೀಮಿತರಲ್ಲ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ತಿಳಿಸಿದರು.
ಸಮುದಾಯ ಭವನ ಕಾಮಗಾರಿಗೆ ಭೂಮಿಪೂಜೆ
ಮಾಗಡಿ: ವೀರೇಗೌಡನ ದೊಡ್ಡಿಯಿಂದ ಮಂಚನಬೆಲೆವರೆಗೂ ರಸ್ತೆ ಅಭಿವೃದ್ಧಿಗೆ 8 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ನಾವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ ಆದರೆ ಚುನಾವಣೆಯಲ್ಲಿ ನಮಗೆ ಮತ ನೀಡುವುದಿಲ್ಲ ಎಂದು ಶಾಸಕ ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.
ಅರಣ್ಯ ಇಲಾಖೆ ಕಚೇರಿ ಮುಂದೆ ರೈತರ ಧರಣಿ
ರಾಮನಗರ: ಕಾಡಾನೆಗಳನ್ನು ಹಿಮ್ಮಟ್ಟಿಸುವಲ್ಲಿ ವಿಫಲರಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ಧೋರಣೆ ಖಂಡಿಸಿ ರೈತರು ನಗರದ ಹೊರ ವಲಯದಲ್ಲಿರುವ ಅರಣ್ಯಇಲಾಖೆ ಕಚೇರಿ ಆವರಣದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.
ವ್ಯಕ್ತಿತ್ವ ವಿಕಸನಕ್ಕೆ ಎನ್ನೆಸ್ಸೆಸ್‌ ಶಿಬಿರಗಳು ಪೂರಕ
ಕನಕಪುರ: ವ್ಯಕ್ತಿತ್ವದ ಬೆಳವಣಿಗೆಗೆ ಮೂಲ ಅಭ್ಯಾಸಗಳು ಕಾರಣವಾಗುತ್ತವೆ. ಶಿಬಿರದ ಉದ್ದೇಶಕ್ಕೆ ತಕ್ಕಂತೆ ನಮ್ಮ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಬದಲಾವಣೆ ಸಕಾರಾತ್ಮಕ ದಿಕ್ಕಿನಲ್ಲಿ ಸಾಗಲು ಶಿಬಿರ ಸಹಾಯಕಾರಿಯಾಗಿದ್ದು, ಯೋಗ ಮತ್ತು ಅಧ್ಯಾತ್ಮಿಕ ಚಿಂತನೆಗಳು ಒತ್ತಡ ಕಡಿಮೆ ಮಾಡುತ್ತದೆ. ಈ ನಿಟ್ಟಿನಲ್ಲಿ ಶಿಬಿರದ ಕೊಡುಗೆ ಅಪಾರ ಎಂದು ಆಶ್ರಮದ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 315
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved