• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಮಿತ್‌ ಶಾ ಪದಚ್ಯುತಿಗೆ ಕಾಂಗ್ರೆಸ್‌ ಹಕ್ಕೊತ್ತಾಯ
ದೇವರ ಸ್ಮರಣೆಯಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ, ಸಂವಿಧಾನ ಇಲ್ಲದಿದ್ದರೆ ದಲಿತರು ಮತ್ತು ಹಿಂದುಳಿದ ಜನ ಇವತ್ತಿಗೂ ಗೃಹ ಬಂಧನದಲ್ಲಿಯೇ ಇರಬೇಕಿತ್ತು. ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ, ಸಮಾನತೆ ಕೊಟ್ಟ ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಅಹಸನೀಯ. ಬೇಷರತ್ತಾಗಿ ದೇಶದ ಕ್ಷಮೆ ಕೇಳಬೇಕು.
ನೀವು ಪರಿಚಯಿಸಿದ ನಾಯಕರು ಜಿಲ್ಲೆಗಾಗಿ ಏನು ಮಾಡಲಿಲ್ಲ: ಶಾಸಕ ಇಕ್ಬಾಲ್ ಹುಸೇನ್
ನೀವು ಸಾಕಷ್ಟು ರಾಜಕಾರಣಿಗಳಿಗೆ ಚುನಾವಣೆ ಮಾಡಿ ರಾಜ್ಯ ಮತ್ತು ದೇಶಕ್ಕೆ ಪರಿಚಯ ಮಾಡಿಸಿದ್ದೀರಿ. ಅವರು ಮುಖ್ಯಮಂತ್ರಿ ಮಾತ್ರವಲ್ಲದೆ ದೇಶದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದರು. ಅವರೆಲ್ಲರೂ ತಮ್ಮ ಕುಟುಂಬದ ಏಳಿಗೆಗಾಗಿ ಅಧಿಕಾರ ಬಳಸಿಕೊಂಡರೆ ಹೊರತು ಜಿಲ್ಲೆಯ ಅಭಿವೃದ್ಧಿಗಾಗಿ ಹಾಗೂ ನಿಮ್ಮ ಮಕ್ಕಳ ಭವಿಷ್ಯ ದೃಷ್ಟಿಯಿಂದ ಯಾವ ಕಾರ್ಯಕ್ರಮಗಳನ್ನೂ ರೂಪಿಸಲೇ ಇಲ್ಲ ಎಂದು ಹರಿಹಾಯ್ದರು.
ಶಾಲಾ ಪ್ರವಾಸಗಳು ಮಕ್ಕಳ ಶೈಕ್ಷಣಿಕ ಕಲಿಕೆಗೆ ಪೂರಕ: ಡಾ.ಎಚ್.ಎಂ.ಸುಬ್ಬರಾಜು
ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಶರತ್ ಬಚ್ಚೇಗೌಡರ ಸಹಕಾರದಿಂದ ಹೊಸ ಕಟ್ಟಡ ಕಟ್ಟಿಸಿದ್ದೇವೆ. ಪ್ರಮುಖವಾಗಿ ಯಾವುದೇ ಗ್ರಾಮ ಅಥವಾ ಕಾಲೋನಿಯ ಶಾಲೆಗಳನ್ನು ಅಲ್ಲಿ ಓದಿದ ವಿದ್ಯಾರ್ಥಿಗಳೇ ದತ್ತು ಪಡೆದುಕೊಂಡು ಅಭಿವೃದ್ಧಿಪಡಿಸಬೇಕು. ಆದ್ದರಿಂದಲೇ ನಾನು ಗೌತಮ್ ಕಾಲೋನಿ ಶಾಲೆ ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾಗಿದ್ದೇನೆ.
ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವುದೇ ಅಕ್ಷಯ ಪಾತ್ರೆ ಉದ್ದೇಶ: ಶ್ರೀ ಚಂಚಲಪತಿ ದಾಸ್
ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಊಟವನ್ನು ಒದಗಿಸುವ ಅಕ್ಷಯ ಪಾತ್ರೆದ ಬದ್ಧತೆಗೆ ಈ ಹೊಸ ಅಡುಗೆಮನೆ ಸಾಕ್ಷಿಯಾಗಿದೆ. ಅಕ್ಷಯ ಪಾತ್ರೆಯ ಸಾಮಾಜಿಕ ಬದ್ಧತೆಯ ಕಾರ್ಯಕ್ಕೆ ಸರ್ಕಾರಗಳ ಸಹಕಾರ ಕೂಡ ಪರಿಣಾಮಕಾರಿಯಾಗಿ ಧಕ್ಕುತ್ತಿದೆ .
ಸಾಲ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ ಬಿಜೆಪಿ ಮುಖಂಡನ ಬಂಧನ
ಸಂತ್ರಸ್ತ ಮಹಿಳೆಯ ದೂರದ ಸಂಬಂಧಿಯ ಮೂಲಕ ಆರೋಪಿ ಸೂರನಹಳ್ಳಿ ಚೆಲುವರಾಮು ಹಾಗೂ ಬೊಮ್ಮನಹಳ್ಳಿ ಪುಟ್ಟಮ್ಮನವರ ಮಗ ರವಿ ಎಂಬುವರು ಪರಿಚಯವಾಗಿ ನಾವು ಬಿಜೆಪಿ ಮುಖಂಡರು, ನಮಗೆ ಎಲ್ಲ ರಾಜಕಾರಣಿಗಳ ಸಂಪರ್ಕ ಇದೆ ಎಂದು ನನ್ನನ್ನು ನಂಬಿಸಿ, ದಾಖಲೆಗಳನ್ನು ಕೇಳುವ ನೆಪದಲ್ಲಿ ಮನೆಗೆ ಬಂದು ಹೋಗುತ್ತಿದ್ದರು. ಸಾತನೂರು, ಕನಕಪುರ, ರಾಮನಗರ ಕಚೇರಿಗಳಲ್ಲಿ ದಾಖಲಾತಿ ಪಡೆದುಕೊಳ್ಳಬೇಕು ಎಂದು ಕರೆಸಿಕೊಂಡು ಸಾಲ ಕೊಡಿಸುವುದಾಗಿ ಅಲೆದಾಡಿಸಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.
ಕ್ರೈಸ್ತ ಬಾಂಧವರಿಂದ ಕ್ರಿಸ್ ಮಸ್ ಹಬ್ಬದ ಆಚರಣೆಗೆ ಸಕಲ ಸಿದ್ಧತೆ
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಎಲ್ಲಾ ಚರ್ಚ್ಗಳಲ್ಲಿ ಮಂಗಳವಾರ (ಡಿ.24) ರಾತ್ರಿ 11.30ಕ್ಕೆ ಕ್ಯಾರಿಯಲ್ ಸಿಂಗಿಂಗ್ ನಡೆಯಲಿದ್ದು, 11.45ಕ್ಕೆ ಸಾಮೂಹಿಕ ಪ್ರಾರ್ಥನೆ ನಡೆದು ಸಂಭ್ರಮಾಚರಣೆ ಶುರುವಾಗಲಿದೆ. ಬುಧವಾರ (ಡಿ.25) ಬೆಳಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.
ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ಯೋಗೇಶ್ವರ್
ಉಪಚುನಾವಣೆ ವೇಳೆ ಚನ್ನಪಟ್ಟಣಕ್ಕೆ ಕೈಗಾರಿಕೆ ತರುವ ಕುರಿತು ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಅದನ್ನು ಕುಮಾರಸ್ವಾಮಿ ಅವರನ್ನೇ ಕೇಳಿ. ಕೇಂದ್ರ ಸರ್ಕಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರದಿಂದ ಯಾವ ಕೆಲಸ ಆಗಬೇಕೋ ಅದನ್ನು ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು.
ಶಿವರಾಜ್‌ಕುಮಾರ್‌ಗೆ ಅಮೆರಿಕಾದಲ್ಲಿ ಚಿಕಿತ್ಸೆ; ಘಾಟಿ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ
ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ, ದೊರೆ, ನಂಜುಂಡಿ, ನಮ್ಮೂರು ಹುಡ್ಗ ಸೇರಿದಂತೆ ಹಲವು ಚಿತ್ರಗಳ ಚಿತ್ರೀಕರಣ ಇದೇ ನೆಲದಲ್ಲಿ ಆಗಿತ್ತು. ಅಭಿಮಾನಿಗಳ ಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆದಷ್ಟು ಬೇಗ ಗುಣಮುಖರಾಗಿ ಹಿಂದಿರುಗಲಿ ಎಂದು ಸಂಕಲ್ಪಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ .
ಶಾಲೆಯಲ್ಲಿ ಹಾವು ಪ್ರತ್ಯಕ್ಷ: ಮಕ್ಕಳು ಅಪಾಯದಿಂದ ಪಾರು
ಈ ಅವಾಂತರಕ್ಕೆ ನಮ್ಮ ಗ್ರಾಪಂ ಅಧಿಕಾರಿಗಳೇ ಕಾರಣವಾಗಿದ್ದು, ಅಡುಗೆ ಕೋಣೆಯಲ್ಲಿ ನಲ್ಲಿ ಪೈಪ್ ಅಳವಡಿಸಲು ಗೋಡೆ ಕೊರೆದು ಅದನ್ನು ಮುಚ್ಚದೆ ಹಾಗೆ ಬಿಟ್ಟಿರುವ ಕಾರಣ ಹಾವು ಪ್ರವೇಶ ಮಾಡಿದೆ, ನಲ್ಲಿ ಅಳವಡಿಸಲು ಕೊರೆದಿದ್ದ ಜಾಗವನ್ನು ಮುಚ್ಚುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಇದು ಸಂವಿಧಾನ ವಿರೋಧಿ ಆರ್.ಎಸ್.ಎಸ್.ನ ಮನಸ್ಥಿತಿಯಾಗಿದ್ದು, ಅಮಿತ್ ಶಾ ರವರ ಮಾತನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದೆ ಎಂದು ಆರೋಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved