• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣ ಕ್ಷೇತ್ರದಲ್ಲಿ ನಾರೀಶಕ್ತಿಯೇ ನಿರ್ಣಾಯಕ!
ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಈ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಾಗಿದ್ದಾರೆ.
ಪಿಎಂ ಆವಾಸ್ ಯೋಜನೆಯಲ್ಲಿ ಅವ್ಯವಹಾರ
ಕನಕಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳನ್ನು ವಂಚಿಸಿ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಉಳ್ಳವರಿಗೆ ಮನೆ ನಿರ್ಮಿಸಿಕೊಟ್ಟು ಕೋಟ್ಯಂತರ ರು. ಅವ್ಯವಹಾರ ನಡೆಸಿದ್ದಾರೆ ಎಂದು ಶ್ರೀರಾಮ ಸೇನೆಯ ಸುಂದರೇಶ್ ನಗರ್ವಾಲ್ ಆರೋಪಿಸಿದರು.
ಸೋಲೂರನ್ನು ನೆಲಮಂಗಲ ತಾಲೂಕಿಗೆ ಸೇರಿಸಲು ಸ್ಪಂದನೆ
ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ 2024 ಸೆ.24ರಂದು ಕಂದಾಯ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದು ವ್ಯಾಪಕ ರಾಜಕೀಯ ಟೀಕೆಗೆ ಕಾರಣವಾಗಿದೆ.
ಮನೆ ಖಾಲಿ ಮಾಡುವಂತೆ ಮಗನ ಕಿರುಕುಳ: ಅತಂತ್ರ ಸ್ಥಿತಿಯಲ್ಲಿ ಬಡವೃದ್ಧೆ ಗೌರಮ್ಮ
ಗೌರಮ್ಮ ವಾಸಿಸುವ ಮನೆಯ ಮೇಲ್ಛಾವಣಿ ಇಲ್ಲದಿರುವ ಕಾರಣ ವಾಸಿಸಲು ತುಂಬಾ ಕಷ್ಟವಾಗಿದ್ದು, ಮಳೆ ಬಂದಾಗ ಅಕ್ಕಪಕ್ಕದ ಮನೆಗಳಲ್ಲಿ ಆಶ್ರಯ ಪಡೆಯುತ್ತಿದ್ದು, ಬಯಲಿನಲ್ಲಿ ಕಲ್ಲೊಡ್ಡಿ ಅಡುಗೆ ಮಾಡಿ ತಿನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹನಿ ಹನಿ ಮಳೆ: ಮಲೆನಾಡಿನಂತಾದ ರೇಷ್ಮೆನಗರಿ ರಾಮನಗರ
ಅರೇ ಇದೇನಿದು ರಾಮನಗರ ಜಿಲ್ಲೆ ಹೀಗಾಗಿದೆಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುವುದು ಸಹಜ. ಹೌದು. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಯಲು ಸೀಮೆ ಜಿಲ್ಲೆಯಾದ ರಾಮನಗರ ಮಲೆನಾಡಿನ ಸೊಬಗು ಪಡೆದುಕೊಂಡಿದೆ.
ಮಹಿಮಾಪುರ ಬೆಟ್ಟದಲ್ಲಿ ತಲೆ ಎತ್ತಲಿರುವ ನಕ್ಷತ್ರವನ ಉದ್ಯಾನ
ನಮ್ಮ ಕುಮುದ್ವತಿ ಜಲಾನಯನ ಪ್ರದೇಶವಾದ ಶಿವಗಂಗೆ, ಕೆರೆಕತ್ತಿಗನೂರು, ಹಾದಿಹೊಸಹಳ್ಳಿ, ಹಸಿರುವಳ್ಳಿ, ಮಣ್ಣೆ, ಗ್ರಾಮದಲ್ಲಿ ೮೫ ಸಾವಿರ ಗಿಡಗಳ ಜೊತೆ, ಕೆರೆ ಪುನಶ್ಚೇತನ, ಇಂಗುಗುಡಿ, ಚೆಕ್ ಡ್ಯಾಂ, ಕಾಲುವೆ ತಿರುವು ಯೋಜನೆ ಕೈಗೊಂಡಿದ್ದೇವೆ, ನಮ್ಮ ತಂಡದ ಭೂವಿಜ್ಞಾನಿ ಡಾ.ವೈ.ಲಿಂಗರಾಜು ರವರ ನೀರಿನ ರಕ್ಷಣೆ, ವನಗಳ ಸಂರಕ್ಷಣೆ, ಮಣ್ಣಿನ ಹದಗೊಳಿಸುವಿಕೆ ಮಾರ್ಗದರ್ಶನದಿಂದ ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ.
ದಾಬಸ್‌ಪೇಟೆ: ನಿರಂತರ ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ
ಮಳೆಯಿಂದಾಗಿ ಹೋಬಳಿಯ ವಿವಿಧ ಹಳ್ಳಿಗಳ ರಸ್ತೆಗಳು ಅರ್ಧಂಬರ್ಧ ನಡೆದ ಕಾಮಗಾರಿ ಹಾಗೂ ಎಲ್ಲೆಂದರಲ್ಲಿ ಅಗೆದ ಹಳ್ಳಗಳಿಂದ ಕೆಸರು ಗದ್ದೆಯಂತಾಗಿವೆ. ರಸ್ತೆ ಕಾಮಗಾರಿ ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಘಟಕಕ್ಕೆ ಪದಾಧಿಕಾರಿಗಳ ಆಯ್ಕೆ
ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಿಮಗೆ ವಹಿಸಿರುವ ಪದಾಧಿಕಾರಿಗಳ ಸ್ಥಾನಗಳು ಹುದ್ದೆಯಲ್ಲ. ಬದಲಿಗೆ ನಿಮಗೆ ವಹಿಸಿರುವ ಜವಾಬ್ದಾರಿ ಎಂದು ಭಾವಿಸಿ ಎಲ್ಲರ ಸಹಕಾರ ಪಡೆದು ಸಮುದಾಯದ ಅಭಿವೃದ್ಧಿಗಾಗಿ ಸಂಘಟನೆಯನ್ನು ಸದೃಢವಾಗಿ ಕಟ್ಟೋಣ.
ಹಾರೋಹಳ್ಳಿಯಲ್ಲಿ ಅದ್ಧೂರಿ ದಸರಾ ಮಹೋತ್ಸವ
ದಸರಾ ಮೆರವಣಿಗೆಗೆ ಬ್ರಹ್ಮಶ್ರೀ ಆನಂದ್‌ ಗುರೂಜಿ ಚಾಲನೆ ನೀಡಿದರು. ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿ ಮೆರವಣಿಗೆ ನಡೆಸಲಾಯಿತು. ಬಳಿಕ ನವದುರ್ಗಿಯರ ವಿಸರ್ಜನೆ ನೆರವೇರಿಸಲಾಯಿತು.
ಎಚ್.ಡಿ.ಕುಮಾರಸ್ವಾಮಿ ಭಾವಚಿತ್ರವಿದ್ದ ಬ್ಯಾನರ್‌ಗೆ ಕೊಕ್!
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಚಿಹ್ನೆಯ ಭಾವಚಿತ್ರವಿದ್ದ ಹಿಂದಿನ ಬ್ಯಾನರ್ ತೆಗೆಸಿ ಹೊಸ ಬ್ಯಾನರ್ ಅಳವಡಿಸಿದ್ದು, ಅದರಲ್ಲಿ ಕುಮಾರಸ್ವಾಮಿ ಭಾವಚಿತ್ರಕ್ಕೆ ಕೋಕ್ ನೀಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 371
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved