ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಲೂಕಿನ ಜನರೊಂದಿಗೇ ನಾನಿರುವೆ: ಡಿಕೆಶಿ
ಚನ್ನಪಟ್ಟಣ: ನಾನೀಗ ಚನ್ನಪಟ್ಟಣ ತಾಲೂಕಿನ ಜನರಿಗೆ ಹತ್ತಿರ ಆಗುತ್ತಿಲ್ಲ. ನಾನು ತಾಲೂಕಿನ ಜನರ ಜೊತೆಯಲ್ಲೇ ಇದ್ದೇನೆ. ಮೊದಲು ಸಮಯ ಇರಲಿಲ್ಲ, ಇಲ್ಲಿ ಕುರ್ಚಿ ಖಾಲಿ ಇರಲಿಲ್ಲ. ಇಲ್ಲಿಂದ ಗೆದ್ದಿರೋರು ಸಮಸ್ಯೆ ಬಗೆಹರಿಸುತ್ತಾರೆ ಅಂದುಕೊಂಡಿದ್ದೆ. ಅವರು ಜನರ ಕಷ್ಟ ಕೇಳಿಲ್ಲ. ಹಾಗಾಗಿ ನಾನು ಅವರ ಕಷ್ಟ ಕೇಳುತ್ತಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಶುದ್ಧ ನೀರು ಕುಡಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಿ
ಕನಕಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ವರದಿ ನೀಡಿದ್ದು ಶುದ್ಧ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಪಂ ಸದಸ್ಯರಿಗೆ ತಿಳಿವಳಿಕೆ ನೀಡಬೇಕು ಎಂದು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ತಿಳಿಸಿದರು.
ಸರ್ಕಾರಿ ಅಧಿಕಾರಿಗಳು ಗುಲಾಮರಲ್ಲ: ಡಿಸಿಎಂ
ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳನ್ನು ನಾನು ಗುಲಾಮರು ಎಂದು ಕರೆದಿಲ್ಲ. ಸಮಾಜಸೇವೆ ಮಾಡುವ ನಿಟ್ಟಿನಲ್ಲಿ ಅವರು ಈ ವೃತ್ತಿ ಆರಿಸಿಕೊಂಡಿದ್ದಾರೆ. ಆದರೆ, ಇಲ್ಲಿನ ಮಾಜಿ ಶಾಸಕರು ಅಧಿಕಾರಿಗಳನ್ನು ಗುಲಾಮರು ಎಂದಿದ್ದಾರೆ. ಇದಕ್ಕೆ ಒಬ್ಬ ಸರ್ಕಾರದ ಪ್ರತಿನಿಧಿಯಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರೋಕ್ಷ ಟಾಂಗ್ ನೀಡಿದರು.
ಸಾಂಕ್ರಾಮಿಕ ರೋಗಗಳ ಪ್ರಕರಣ ಗಣನೀಯ ಇಳಿಕೆ!
ರಾಮನಗರ: ಕಳೆದ ಮೂರು ವರ್ಷಕ್ಕೆ ಹೋಲಿಸಿದರೆ ಡೆಂಘೀ, ಮಲೇರಿಯಾ, ಚಿಕೂನ್ ಗುನ್ಯಾ ಪ್ರಕರಣಗಳು ಈ ಬಾರಿ ಗಣನೀಯವಾಗಿ ಇಳಿಕೆಯಾಗಿವೆ.
ಸಮಗ್ರ ಕೃಷಿ ಮಾಡಿ ಅಧಿಕ ಆದಾಯ ಗಳಿಸಿ
ಮಾಗಡಿ: ರೈತರು ಸಮಗ್ರ ಬೇಸಾಯ ಮಾಡುವುದರಿಂದ ಆರ್ಥಿಕ ಸುಧಾರಣೆ ಸಾಧ್ಯ ಎಂದು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಮಾರೇಗೌಡ ತಿಳಿಸಿದರು.
ಡಿಸಿಎಂ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಿ
ಚನ್ನಪಟ್ಟಣ: ಚನ್ನಪಟ್ಟಣ ತಾಲೂಕಿನೊಂದಿಗೆ ನನ್ನದು ಭಾವನಾತ್ಮಕ ಸಂಬಂಧ ಎನ್ನುವ ಡಿಸಿಎಂ ಡಿ.ಕೆ.ಶಿವಕುಮಾರ್ ತಾಲೂಕಿಗೆ ಏನು ಕೊಡುಗೆ ನೀಡಿಲ್ಲ. ಅವರಿಗೆ ತಾಲೂಕಿನ ಬಗ್ಗೆ ದಿಢೀರ್ ಪ್ರೀತಿ ಉಕ್ಕಲು ಉಪಚುನಾವಣೆ ಕಾರಣವೇ ಹೊರತು ಮತ್ತೇನು ಅಲ್ಲ ಎಂದು ತಾಪಂ ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ಆರೋಪಿಸಿದ್ದಾರೆ.
ಎಚ್ಡಿಕೆ ಕುಟುಂಬದಿಂದ ಸಾಗುವಳಿದಾರರಿಗೆ ಅನ್ಯಾಯ
ರಾಮನಗರ: ಸರ್ಕಾರಿ ಜಮೀನುಗಳಲ್ಲಿ 25 -30 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರ ಸಾವಿರಾರು ಅರ್ಜಿಗಳನ್ನು ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಸಮರ್ಪಕವಾಗಿ ವಿಲೇವಾರಿ ಮಾಡದೆ ಅನ್ಯಾಯ ಮಾಡಿದ್ದಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಟೀಕಿಸಿದರು.
ಕುಂಬಾರಗುಂಡಿಯಲ್ಲಿ ಕಸ ತೆರವುಗೊಳಿಸಿ
ಚನ್ನಪಟ್ಟಣ: ನಗರದ ಎಲೇಕೇರಿಯ ಬಳಿಯ ಕುಂಬಾರಗುಂಡಿ ಪ್ರದೇಶದಲ್ಲಿ ನಗರದ ಕಸ ತಂದು ಸುರಿಯುತ್ತಿದ್ದು, ಇದರಿಂದ ಆ ಪ್ರದೇಶದ ವಾತಾವರಣ ಕಲುಷಿತಗೊಂಡಿದ್ದು, ಕೂಡಲೇ ಇದನ್ನು ತೆರೆವುಗೊಳಿಸುವಂತೆ ಆಗ್ರಹಿಸಿ ಬಡಾವಣೆಯ ನಿವಾಸಿಗಳು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನೇತೇನಹಳ್ಳಿ ಗ್ರಾಪಂ ಸಭೆ ಮುಂದೂಡಿಕೆ
ಮಾಗಡಿ: ತಾಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗೆ ಅಗತ್ಯ ಸದಸ್ಯರು ಗೈರು ಹಾಜರಾಗಿದ್ದ ಕಾರಣ ಮಂಗಳವಾರದ ಸಭೆಯನ್ನು ಮುಂದೂಡಲಾಗಿದೆ ಎಂದು ಪಿಡಿಒ ರಾಕೇಶ್ ತಿಳಿಸಿದ್ದಾರೆ.
ಕಾಲೇಜು ಹಂತ ವಿದ್ಯಾರ್ಥಿ ಜೀವನದಲ್ಲಿ ಸುವರ್ಣ ಯುಗ: ವಿಧಾನ ಪರಿಷತ್ ಸದಸ್ಯ ಎಸ್.ರವಿ
ಕಾರ್ಯಕ್ರಮದಲ್ಲಿ ಜನಪದ ಗೀತೆ, ಭಾವಗೀತೆ, ಚಲನಚಿತ್ರ ಗೀತೆ, ಚರ್ಚಾ ಸ್ಪರ್ಧೆ , ಆಶುಭಾಷಣ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
< previous
1
...
180
181
182
183
184
185
186
187
188
...
315
next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್ ಡ್ರಿಲ್
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!