• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣ ಉಪಕದನಕ್ಕೆ ಮುಹೂರ್ತ ನಿಗದಿ: ಗರಿಗೆದರಿದ ರಾಜಕೀಯ ಚಟುವಟಿಕೆ
ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿರುವ ಬಿಜೆಪಿ ಮುಖಂಡರು ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ. ಇದರ ನಡುವೆಯೂ ಎನ್‌ಡಿಎ ಟಿಕೆಟ್ ಕೈತಪ್ಪುವ ಆತಂಕ ಸೈನಿಕನಲ್ಲಿ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಸಿಪಿವೈ ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದು, ಅಲ್ಲಿ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಗಮನ ನೆಟ್ಟಿದೆ.
ನಾಗೇಗೌಡರ ಪರಿಶ್ರಮದ ಫಲವೇ ಜಾನಪದ ಲೋಕ: ಪ್ರೊ.ಬೋರಲಿಂಗಯ್ಯ
ಕಾರ್ಯಕ್ರಮದಲ್ಲಿ ಅನುಕುಮಾರ್, ರಂಗಪ್ಪ, ಕಿರಣ್, ಶಂಕರಶೆಟ್ಟಿ, ಮಂಜುನಾಥ್, ಲಕ್ಷ್ಮಣ್ ಗೌಡ, ಚಾಲಕ ಡಿ.ಆರ್. ಮಂಜುನಾಥ, ಮೋಹನ ಕುಮಾರ್, ಶಿವಕುಮಾರ್, ಪುಟ್ಟಸ್ವಾಮಿಗೌಡ, ಪುಟ್ಟೇಗೌಡ, ಮಂಚೇಗೌಡ, ಶಶಿಕುಮಾರ್, ಯೋಗಾನಂದ, ಸುಮಂತ್, ಡಿ.ಆರ್.ಮಹೇಶ್ ರಂಗದ ಕುಣಿತವನ್ನು ಪ್ರದರ್ಶಿಸಿದರು.
ರಾಮನಗರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಹೆತ್ತ ಮಕ್ಕಳನ್ನೇ ತನ್ನ ಪ್ರಿಯಕರನ ಜೊತೆ ಸೇರಿ ಕೊಂದ ತಾಯಿ
ರಾಮನಗರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಹೆತ್ತ ಮಕ್ಕಳನ್ನೇ ತನ್ನ ಪ್ರಿಯಕರನ ಜೊತೆ ಸೇರಿ ತಾಯಿಯೇ ಹತ್ಯೆ ಮಾಡಿರುವ ಘಟನೆ ನಗರದ ಗೀತಾ ಮಂದಿರ ಬಡಾವಣೆಯಲ್ಲಿ ನಡೆದಿದೆ.
ಸಾತನೂರು ತಾಲೂಕು ಕೇಂದ್ರಕ್ಕೆ ಒತ್ತಾಯ
ಕನಕಪುರ: ಸಾತನೂರನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿ ಕೈಗಾರಿಕೆ ಹಾಗೂ ಗುಡಿ ಕೈಗಾರಿಕೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡಹಳ್ಳಿ ಅನುಕುಮಾರ್ ಆಗ್ರಹಿಸಿದರು.
ಜಾನಪದ ಲೋಕದಲ್ಲಿ ದಸರಾ ಉತ್ಸವ
ರಾಮನಗರ: ಪ್ರತಿವರ್ಷದಂತೆ ಈ ವರ್ಷವೂ ಜಾನಪದ ಲೋಕದಲ್ಲಿ ನಾಡಿನ ಪ್ರಖ್ಯಾತ ದಸರಾ ಉತ್ಸವ ಆಚರಿಸಲಾಯಿತು.
ಸಂಸ್ಕೃತ ವಿಶ್ವ ವಿದ್ಯಾಲಯ ಲೋಕಾರ್ಪಣೆಗೆ ಸಜ್ಜು
ಕುದೂರು: ನೂರು ಎಕರೆ ಸುಂದರ ಪರಿಸರದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣಗೊಂಡಿದ್ದು, ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. 2022ರಲ್ಲಿ 25 ಕೋಟಿ ರು. ವೆಚ್ಚದಲ್ಲಿ ಕಟ್ಟಡ ಕಾಮಗಾರಿ ಆರಂಭವಾಗಿ 2024ರಲ್ಲಿ ಸುಸಜ್ಜಿತ ಕಟ್ಟಡವಾಗಿ ಪೂರ್ಣಗೊಂಡಿದೆ.
ಮಾನಸಿಕ ಸಮಸ್ಯೆಗೆ ಯೋಗ, ಧ್ಯಾನ ಅನುಸರಿಸಿ
ರಾಮನಗರ: ಮಾನಸಿಕವಾಗಿ ಸದೃಢವಾಗಿರಬೇಕಾದರೆ ದೈಹಿಕವಾಗಿ ಸದೃಡರಾಗಬೇಕು. ಯಾವುದೇ ರೀತಿಯ ಮಾನಸಿಕ ಸಮಸ್ಯೆಗಳು ಎದುರಾದಲ್ಲಿ ತಜ್ಞರನ್ನು ಸಂಪರ್ಕಿಸಬೇಕು. ಒತ್ತಡ ನಿವಾರಣೆಗೆ ಯೋಗ, ಧ್ಯಾನದಂತಹ ತಂತ್ರಗಳನ್ನು ಅನುಸರಿಸರಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್. ಸವಿತಾ ಕರೆ ನೀಡಿದರು.
ಮೈತ್ರಿ ಅಭ್ಯರ್ಥಿ ಇನ್ನೊಂದು ವಾರದಲ್ಲಿ ಫೈನಲ್: ನಿಖಿಲ್ ಅಭ್ಯರ್ಥಿ ಮಾಡಲು ಒತ್ತಡ - ಎಚ್ಡಿಕೆ

  ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ದೆಹಲಿ ಮಟ್ಟದಲ್ಲಿ ಬಿಜೆಪಿ ವರಿಷ್ಠರು ಹಾಗೂ ನಾವು ಚರ್ಚಿಸಿ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಕೋಟೆ ಮಾರಮ್ಮದೇವಿಗೆ ವಿಶೇಷ ಪೂಜೆ ಹೂವಿನ ಪಲ್ಲಕ್ಕಿ
ಮಾಗಡಿ: ಪಟ್ಟಣದ ಶಕ್ತಿ ದೇವತೆ ಕೋಟೆ ಮಾರಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅದ್ಧೂರಿಯಾಗಿ ನೆರವೇರಿದ್ದು, ಕೊನೆಯ ದಿನ ವಿಜಯದಶಮಿಯಂದು ದೇವಿಗೆ ಚಾಮುಂಡೇಶ್ವರಿ ಅಲಂಕಾರ ಮಾಡಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಉತ್ಸವ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.
ಹಳೇ ಬೆಂ-ಮೈ ಹೆದ್ದಾರಿಯಲ್ಲಿ ರೈತರ ಮಾನವ ಸರಪಳಿ
ರಾಮನಗರ: ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದ ಸುತ್ತಲು 100 ಮೀಟರ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸದಂತೆ ಹೇರಿರುವ ನಿಷೇಧಾಜ್ಞೆ ತೆರವಿಗೆ ಆಗ್ರಹಿಸಿ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಶನಿವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved