• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನ್‌ಲೈನ್ ಒತ್ತಡದಿಂದ ಮುಕ್ತಿ ಕಲ್ಪಿಸಲು ಮನವಿ
ಚನ್ನಪಟ್ಟಣ: ಆನ್‌ಲೈನ್ ಮತ್ತು ಇತರೆ ಕೆಲಸಗಳಿಂದ ಮುಕ್ತಿ ನೀಡಿ ಶಿಕ್ಷಕರಿಗೆ ಪಾಠ ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘ, ಕರ್ನಾಟಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ ಜಾಥಾ ಮಾಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ವಿಶೇಷಚೇತರಿಗೆ 50 ಗಾಲಿ ಕುರ್ಚಿ ವಿತರಣೆ
ರಾಮನಗರ: ವಿಶೇಷಚೇತನರಿಗೆ ನಮ್ಮ ಕಂಪನಿಯಿಂದ ನೀಡಿದ ಸಣ್ಣ ನೆರವಿನಿಂದ ಅವರ ಮುಖದಲ್ಲಿ ಮಂದಹಾಸ ಮೂಡಿರುವುದು ನನಗೆ ಸಂತಸ ತಂದಿದೆ ಎಂದು ಟೂಯೊಟಾ ಗೋಸೈ ವ್ಯವಸ್ಥಾಪಕ ನಿರ್ದೇಶಕ ಬಿಜಯ್ ಕೃಷ್ಣ ಶ್ರೇಷ್ಠ ಹೇಳಿದರು.
ಕ್ರೀಡಾ ಕ್ಷೇತ್ರದಲ್ಲೂ ವಿಫುಲ ಅವಕಾಶ
ರಾಮನಗರ: ಕ್ರೀಡೆ ಮಕ್ಕಳಲ್ಲಿ ಧೈರ್ಯ ಮತ್ತು ಸಾಹಸ ವೃದ್ಧಿಸುವುದರ ಜೊತೆಗೆ ಮಾನಸಿಕ, ಬೌದ್ಧಿಕ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಮೈಸೂರು ವಿವಿ ದೈಹಿಕ ಶಿಕ್ಞಣ ವಿಭಾಗದ ಡಾ.ಸಿ.ಟಿ.ದೇವರಾಜು ಹೇಳಿದರು.
ಖಾತಾ ಆಂದೋಲನ ಅನುಕೂಲ ಪಡೆಯಿರಿ: ಯೋಗೇಶ್ವರ್‌
ಚನ್ನಪಟ್ಟಣ: ನಗರ ವ್ಯಾಪ್ತಿಯಲ್ಲಿ ಅಕ್ರಮ ಖಾತೆ, ಮತ್ತಿತರ ಸಮಸ್ಯೆಗಳನ್ನು ತಡೆದು, ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ಖಾತಾ ಆಂದೋಲನ ಹಮ್ಮಿಕೊಂಡಿದ್ದು, ಸದ್ಬಳಸಿಕೊಳ್ಳಬೇಕು ಎಂದು ಶಾಸಕ ಯೋಗೇಶ್ವರ್ ಮನವಿ ಮಾಡಿದರು.
ಅಮಿತ್ ಶಾ ವಜಾಗೆ ಆಗ್ರಹಿಸಿ ಪ್ರತಿಭಟನೆ
ಚನ್ನಪಟ್ಟಣ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಕುರಿತು ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
ಜನವರಿಯಲ್ಲಿ ಮಂಚನಬೆಲೆ ಎಡ-ಬಲ ದಂಡೆಗೆ ನೀರು
ರಾಮನಗರ: ಮಂಚನಬೆಲೆ ಎಡ ಮತ್ತು ಬಲದಂಡೆ ನಾಲೆಗಳು ಅಭಿವೃದ್ಧಿ ಕಂಡಿದ್ದು, ಜನವರಿ 15ರ ಬಳಿಕ ನಾಲೆಗಳಲ್ಲಿ ನೀರು ಹರಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಶೋಷಿತರ ರಕ್ಷಣೆಗೆ ನಿಂತಿದ್ದು ಅಂಬೇಡ್ಕರ್ ಮಾತ್ರ
ರಾಮನಗರ: ದೇಶದಲ್ಲಿ ಜಾತಿವಾದಿಗಳ ಅಟ್ಟಹಾಸಕ್ಕೆ ಸಿಲುಕಿ, ಮನುಷ್ಯರಾಗಿ ಬದುಕುವ ಎಲ್ಲ ಹಕ್ಕುಗಳನ್ನೂ ಕಳೆದುಕೊಂಡಿದ್ದ ಶೋಷಿತ ಸಮುದಾಯಗಳ ರಕ್ಷಣೆಗೆ ನಿಂತು, ಮನುಷ್ಯರಂತೆ ಬದುಕುವ ಹಕ್ಕು ಕಲ್ಪಿಸಿಕೊಟ್ಟಿದ್ದು ಅಂಬೇಡ್ಕರ್ ಎಂಬ ಜ್ಞಾನ ಶಕ್ತಿಯೇ ಹೊರತು ಯಾವ ದೈವ ಬಲವೂ ಅಲ್ಲ ಎಂದು ಸ್ವಾಭಿಮಾನಿ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ಅಭಿಪ್ರಾಯಪಟ್ಟರು.
ಸುಖಿ ಸಮಾಜಕ್ಕೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ
ರಾಮನಗರ: ಸಂಗೀತ, ಸಾಹಿತ್ಯ, ನೃತ್ಯ, ನಾಟಕ, ಚಿತ್ರಕಲೆಗಳಿಂದಲೂ ಸುಖಿ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಆಸಕ್ಮಿಕ ಬೆಂಕಿ: ರಾಗಿ ಮೆದೆ ಸಂಪೂರ್ಣ ಭಸ್ಮ
ಮಾಗಡಿ: ಆಕಸ್ಮಿಕ ಬೆಂಕಿ ಬಿದ್ದು ₹2 ಲಕ್ಷ ರು. ಮೌಲ್ಯದ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ.
ಟಸ್ಕರ್ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲ
ಚನ್ನಪಟ್ಟಣ: ಜಿಲ್ಲೆಯ ರೈತರ ಪಾಲಿಗೆ ಕಂಟಕಪ್ರಾಯವಾಗಿದ್ದ ಟಸ್ಕರ್‌ ಆನೆಯನ್ನು ಅನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲವಾಗಿದ್ದು, ಪುಂಡಾನೆ ಸೆರೆ ಕಾರ್ಯಾಚರಣೆಗೆ ಮೊದಲ ದಿನವೇ ಯಶಸ್ಸು ಸಿಕ್ಕಿದೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved