• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ವರಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಇದೆ: ಎಸ್.ರವಿ
ರಾಮನಗರ: ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕೆಂದು ನಮ್ಮ ಪಕ್ಷದ ಹೈಕಮಾಂಡ್ ಪ್ರಣಾಳಿಕೆಯಲ್ಲಿಯೇ ತಿಳಿಸಿದೆ.ನಮ್ಮ ಪಕ್ಷದ ಸಿದ್ದಾಂತ ಕೂಡ ಅದೇ ಇದೆ. ಶೋಷಿತ ಸಮಾಜಕ್ಕೆ ಸಮ ಸಮಾಜ ನಿರ್ಮಾಣ ಆಗಬೇಕು, ಎಲ್ಲರಿಗೂ ನ್ಯಾಯ ಸಿಗಬೇಕು. ಆ ನಿಟ್ಟಿನಲ್ಲಿ ಜಾತಿಗಣತಿ ವರದಿ ಬಗ್ಗೆ ಚರ್ಚೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
ಒಂದೂವರೆ ವರ್ಷದಲ್ಲಿ 800 ಕೋಟಿ ಅನುದಾನ: ಶಾಸಕ
ರಾಮನಗರ: ನಾನು ಶಾಸಕನಾದ ಒಂದೂವರೆ ವರ್ಷದಲ್ಲಿ ರಾಮನಗರ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಸುಮಾರು 800 ಕೋಟಿ ರುಪಾಯಿ ಅನುದಾನ ತಂದಿರುವುದಾಗಿ ಶಾಸಕ ಇಕ್ಬಾಲ್ ಹೇಳಿದರು.
ರಾಮನಗರದಲ್ಲಿ 82 ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ
ರಾಮನಗರ: ನಗರ ಮೂಲ‌ ಸೌಕರ್ಯ ಅಭಿವೃದ್ಧಿ (ಯುಐಡಿಎಪ್) ಯೋಜನೆಯಡಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ 82 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು.
ದೇಶದ್ರೋಹದ ಕೇಸಿನಿಂದ ಹೊರತರುವುದಾಗಿ ಮಹಿಳೆಗೆ 15 ಲಕ್ಷ ವಂಚನೆ
ರಾಮನಗರ: ನಿಮ್ಮ ಆಧಾರ್ ಕಾರ್ಡ್‌ನಿಂದ ದೇಶದ್ರೇಹಿ ಚಟುವಟಿಕೆ ನಡೆಯುತ್ತಿದ್ದು, ಆ ಕೇಸಿನಿಂದ ನಿಮ್ಮನ್ನು ಹೊರ ತರುತ್ತೇನೆಂದು ವಂಚಕರು ನಂಬಿಸಿ ಮಹಿಳೆಗೆ 15 ಲಕ್ಷ ರುಪಾಯಿ ಮೋಸ ಮಾಡಿರುವ ಘಟನೆ ನಡೆದಿದೆ.
ನಾಳೆಗೆ.......ದಲಿತರು ಕಾಂಗ್ರೆಸ್‌ ತೊರೆಯಲು ದಮ್ಮ ದೀವಿಗೆ ಮಲ್ಲಿಕಾರ್ಜುನ್ ಸಲಹೆ
ರಾಜಕಾರಣದ ಜೇಷ್ಠತಾ ಆಧಾರದ ಮೇಲೆ ತಾವು ಕೊಟ್ಟ ಮಾತಿನಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ಪಕ್ಷ ದಲಿತ ಜನಾಂಗಕ್ಕೆ ಮಾಡಿಕೊಂಡು ಬರುತ್ತಿರುವ ವಂಚನೆ ವಿರುದ್ಧ ದಲಿತ ಸಮುದಾಯ ರಾಜ್ಯಾದ್ಯಂತ ಜಾಗೃತಿ ಮೂಡಿಸಲಿದೆ.
ಕಿತ್ತೂರು ಹೋರಾಟದ ಅಮರ ಚರಿತ್ರೆ ಅನನ್ಯ: ಪಿ.ಗೋವಿಂದರಾಜು
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 1824 ಅಕ್ಟೋಬರ್ 23 ಕಿತ್ತೂರು ರಾಣಿ ಚೆನ್ನಮ್ಮ ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. ಇದು ಬ್ರಿಟಿಷರ ವಿರುದ್ದ ಮೊದಲ ಮಹಿಳಾ ಹೋರಾಟಗಾರ್ತಿಗೆ ದೊರೆತ ವಿಜಯವಾಗಿದೆ .
ಹರಿಯಾಣ ಗೆಲುವು ಮೋದಿ ನಾಯಕತ್ವಕ್ಕೆ ಹಿಡಿದ ಕನ್ನಡಿ: ಡಾ.ಸಿ.ಎನ್.ಮಂಜುನಾಥ್
ಪ್ರಧಾನಿ ಮೋದಿಯವರು ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರು. ಹಣವನ್ನು ಕೃಷಿಗಾಗಿಯೇ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರೈತರಿಗೆ ಹಣ ಬರುತ್ತಿದೆ. ಇದೆಲ್ಲ ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿ ಆಗಿದೆ .
ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿದಾನ ಮಾಡಿದ ಉದ್ಯಮಿ ಪಿ.ಬಿ.ಓಸ್ವಾಲ್ ಜೈನ್
ನನಗೆ ಸೇರಿರುವ ಚರ ಮತ್ತು ಸ್ಥಿರ ಆಸ್ತಿ, ಹಣ, ವ್ಯಾಪಾರ ವಹಿವಾಟು ಸಮಸ್ತ ಸಂಪತ್ತು ಇಂದಿನಿಂದ ಡಾ.ಸಿದ್ದರಾಜು ಸ್ವಾಮಿ ಅವರಿಗೆ ಸೇರಿದೆ. ಇದು ಸಮಾಜೋಪಯೋಗಿ ಸೇವೆಗೆ ಬಳಕೆಯಾಗಲಿ.
ತಂಬಾಕು ದುಷ್ಪರಿಣಾಮದ ಫಲಕ ಕಡ್ಡಾಯ ಅಳವಡಿಸಿ: ಡಿಸಿ ಡಾ.ಶಿವಶಂಕರ್‌
2024 ಏಪ್ರಿಲ್ ಮಾಹೆಯಿಂದ ಸೆಪ್ಟೆಂಬರ್ ಮಾಯೆವರೆಗೆ ಜಿಲ್ಲೆಯಲ್ಲಿ ತಂಬಾಕು ತ್ಯಜಿಸಿದವರ ಸಂಖ್ಯೆ 265 ಆಗಿದೆ. ಇದೇ ರೀತಿ ಇನ್ನು ಹೆಚ್ಚಿನ ಮಟ್ಟದಲ್ಲಿ ತಂಬಾಕನ್ನು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕು.
ಶ್ರೀದೇವಿ ಕುದೂರಮ್ಮ ಚಂಡೇವಾದ್ಯ ಮಹಿಳಾ ತಂಡಕ್ಕೆ ಅಭಿನಂದನೆ
ಶ್ರದ್ಧೆ ಮತ್ತು ಪರಿಶ್ರಮ ಎಲ್ಲಿರುತ್ತದೆಯೋ ಅಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಬಂದ ಅವಕಾಶಗಳನ್ನು ಅತ್ಯಂತ ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಮುನ್ನಡೆದರೆ ಮಾತ್ರ ಯಶಸ್ಸು ಸಿಗಲು ಸಾಧ್ಯ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved