• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲಾ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ: ಗ್ರಾಪಂ ಮಾಜಿ ಅಧ್ಯಕ್ಷ ಆರ್.ಅಮರನಾಥ್
ಜನಪ್ರತಿನಿಧಿಗಳು ನಮ್ಮಿಂದ ಏನೂ ಆಗುವುದಿಲ್ಲವೆಂದು ಕೈಕಟ್ಟಿಕೊಂಡು ಕುಳಿತರೆ ಯಾವ ಕೆಲಸವೂ ಆಗುವುದಿಲ್ಲ. ಶಿಕ್ಷಣಕ್ಕಾಗಿ ನಾವೆಲ್ಲರೂ ಕೈಜೋಡಿಸಬೇಕು. ಪ್ರತಿಯೊಬ್ಬರಿಗೂ ಬದ್ಧತೆಯಿಂದಾಗಿ ಇಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯ.
9 ಕೆರೆಗಳಿಗೆ ಕಾಳೇಗೌಡನದೊಡ್ಡಿ ಯೋಜನೆ ನೀರು
ಅರ್ಕಾವತಿ ನದಿಯಿಂದ ನೀರನ್ನು ಎತ್ತಿ ಏತ ನೀರಾವರಿ ಮೂಲಕ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್‌ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರದ ಕಸಬಾ ಹೋಬಳಿಯ ಒಟ್ಟು 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಈ ವಿಚಾರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಪ್ರಸ್ತಾಪಗೊಂಡಿತ್ತು.
11ರಂದು ಜಿಲ್ಲಾಡಳಿತದ ವಿರುದ್ಧ ರೈತರ ಮಾನವ ಸರಪಳಿ, ರಸ್ತೆ ತಡೆ
ಈ ಬಗ್ಗೆ ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನೂ ಸಹ ಸಂಪರ್ಕಿಸಿ ಬೇಡಿಕೆ ಈಡೇರಿಸಲು ಕೋರಲಾಗಿತ್ತು. ಆದರೆ, 15 ದಿನಗಳ ಕಾಲಾವಕಾಶ ಕೋರಿದ್ದ ಉಸ್ತುವಾರಿ ಸಚಿವರು ನಮ್ಮ ಹೋರಾಟವನ್ನು ಕಡೆಗಣಿಸಿರುವುದರಿಂದ ಪ್ರೊ. ನಂಜುಂಡಸ್ವಾಮಿಯವರ ಮಾದರಿಯಂತೆ ಸರ್ಕಾರಕ್ಕೆ ಚಾಟಿ ಬೀಸುವ ಸಲುವಾಗಿ ನಾಡಹಬ್ಬ ವಿಜಯದಶಮಿಯಂದು ಹೋರಾಟ ಹಮ್ಮಿಕೊಳ್ಳಲಾಗಿದೆ.
ಹಾರೋಹಳ್ಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
ಸುಮಾರು 8ರಿಂದ 10 ಕೋಟಿ ರು.ಗಳ ವೆಚ್ಚದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆ ಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇದರ ಜೊತೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ದ್ಯಾವಸಂದ್ರ, ಭೀಮಸಂದ್ರ, ತಿಮ್ಮಸಂದ್ರ ಸೇರಿದಂತೆ ಕೆಲವು ಹಳ್ಳಿಗಳು ಸೇರಿಕೊಂಡಿದ್ದು ಇದಕ್ಕಾಗಿ 33 ಕೋಟಿ ರು. ಅನುದಾನ ಕೂಡ ಬಿಡುಗಡೆಯಾಗಿದೆ.
ಎನ್‌ಡಿಎ ಟಿಕೆಟ್‌ಗಾಗಿ ದೆಹಲಿಯಲ್ಲೇ ಬೀಡುಬಿಟ್ಟ ಸೈನಿಕ ಯೋಗೇಶ್ವರ್
ಇನ್ನು ದಳಪತಿ ಕ್ಷೇತ್ರದ ಐದು ಜಿಪಂ ವ್ಯಾಪ್ತಿಯಲ್ಲಿ ಪ್ರವಾಸ ನಡೆಸಿದ ಬೆನ್ನೆಲ್ಲೆ ಜೆಡಿಎಸ್‌ನಲ್ಲಿ ಉತ್ಸಾಹ ಇಮ್ಮಡಿಸಿದೆ. ಕ್ಷೇತ್ರದ ಟಿಕೆಟ್ ಜೆಡಿಎಸ್‌ಗೆ ಸಿಗಲಿದ್ದು, ನಿಖಿಲ್ ಕುಮಾರಸ್ವಾಮಿ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ನಿಶ್ಚಿತ ಎಂಬ ಮಾತುಗಳು ಜೆಡಿಎಸ್ ಅಂಗಳದಲ್ಲಿ ಕೇಳಿಬರುತ್ತಿದೆ.
ಬಗರ್ ಹುಕುಂ ಸಾಗುವಳಿ ಅರ್ಜಿದಾರರ ಭೂಮಿ ಪರಿಶೀಲನೆ
ರೈತರ ಅರ್ಜಿ ವಿಲೇವಾರಿಗಾಗಿ ಈಗಾಗಲೇ ಐದಾರು ಸಭೆಗಳನ್ನು ತಹಸೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ನಡೆಸಿದ್ದೇನೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದವರು ಸಭೆಗಳನ್ನು ನಡೆಸದ ಪರಿಣಾಮ ಅರ್ಜಿಗಳು ಧೂಳು ಹಿಡಿದಿವೆ. ಹಾಗಾಗಿ ನಾನು ಬಗರ್ ಹುಕುಂ ಸಮಿತಿ ರಚಿಸಿ ಸಭೆಗಳನ್ನು ಮಾಡಿದ್ದು, ಇದರಿಂದ ರೈತರ ಅರ್ಜಿಗಳಿಗೆ ಮುಕ್ತಿ ನೀಡಿ ಸಾಗುವಳಿ ಚೀಟಿ ನೀಡುವ ಕೆಲಸಕ್ಕೆ ವೇಗ ನೀಡಿದ್ದೇನೆ.
ಟ್ಯಾಂಕರ್ ನೀರು ಮಾರಾಟ ದಂಧೆ ತಡೆಯಿರಿ
ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆಬಾವಿ ಕೊರೆಸಿ, ಟ್ಯಾಂಕರ್ ನೀರು ಸರಬರಾಜಿಗೆ ಬಳಸುತ್ತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿ ಕೊರೆಸಿ ಮಾರಾಟ ಮಾಡುತ್ತಿದ್ದಾರೆ.
ಜನಪ್ರತಿನಿಧಿಗಳು ಕನ್ನಡಿಗರ ಪರ ದನಿಯಾಗಿ: ಸಂಜೀವ್‌ನಾಯಕ್
ಕನ್ನಡ ಹೆಸರಿನಲ್ಲಿ ರಾಜಕಾರಣ ಇಂದಿನ ಅನಿವಾರ್ಯವಾಗಿದ್ದು, ಜನಪ್ರತಿನಿಧಿಗಳು ಕನ್ನಡಿಗರ ದನಿಯಾಗಬೇಕು. ಆಗ ಮಾತ್ರ ಸ್ಥಳೀಯ ಜನರ ಆಶೋತ್ತರಗಳು ಈಡೇರುತ್ತವೆ.
ನ್ಯಾನೋ ಯೂರಿಯಾ ಬಳಕೆಯಿಂದ ಆದಾಯ ಹೆಚ್ಚಳ
ದೊಡ್ಡಬಳ್ಳಾಪುರ: ನ್ಯಾನೋ ಯೂರಿಯಾ ಬಳಕೆಯಿಂದ ರೈತರ ಖರ್ಚು ಕಡಿಮೆಯಾಗುವುದಲ್ಲದೇ ಹೆಚ್ಚಿನ ಆದಾಯ ಪಡೆಯಬಹುದು ಎಂದು ವಿಜ್ಞಾನಿ ಡಾ.ವೆಂಕಟೇಗೌಡ ತಿಳಿಸಿದರು.
3 ತಿಂಗಳಲ್ಲಿ ಚನ್ನಪಟ್ಟಣಕ್ಕೆ ಡಿಕೆಶಿ ಕೊಡುಗೆ ಏನು ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

 ಚನ್ನಪಟ್ಟಣದ ಐದು ಜಿಪಂ ವ್ಯಾಪ್ತಿಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಅ.10ರಂದು ಮತ್ತೆ ಸಭೆ ನಡೆಸಲಿದೆ. ಜನಾಭಿಪ್ರಾಯ ಪಡೆಯಲು ಸಭೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved