• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು: ಕನ್ನಡ ಪಕ್ಷ ಆಗ್ರಹ
ಮಂಡ್ಯ ಜಿಲ್ಲೆ ವಿಶೇಷವಾಗಿ ನಾಟಿ ಕೋಳಿ ಸಾರು ಮತ್ತು ರಾಗಿ ಮುದ್ದೆಗೆ ಹೆಸರಾಗಿದೆ. ಸಮ್ಮೇಳನಗಳಲ್ಲಿ ಸ್ಥಳೀಯ ತಿಂಡಿ ವಿಶೇಷಗಳನ್ನು ಆದರಿಸುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ.
ಕನ್ನಡಪರ ಚಿಂತನೆ ಹೊಂದಿದ್ದ ಜೆ. ನರಸಿಂಹಸ್ವಾಮಿ: ಪ್ರೊ.ರವಿಕಿರಣ್
ನರಸಿಂಹಸ್ವಾಮಿ ಅವರು ತಮ್ಮ ಪತ್ನಿ ಗಂಗಮ್ಮ ಅವರ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿ ಪ್ರತಿವರ್ಷ ಸಾಹಿತ್ಯ ಕಾರ್ಯಕ್ರಮವೊಂದನ್ನು ಆಯೋಜಿಸಲು 18 ವರ್ಷಗಳ ಹಿಂದೆಯೇ ಒತ್ತಾಸೆ ನೀಡಿದ್ದಾರೆ.
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಶೇ.75ರಷ್ಟು ಇಳಿಮುಖ
2024ರ ಜುಲೈನಲ್ಲಿ ಹೆದ್ದಾರಿಯಲ್ಲಿ ಸುಧಾರಿತ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಳವಡಿಸಿದ ನಂತರ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬಂದಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.
ಸಮಾನತೆಗಾಗಿ ಅಂಬೇಡ್ಕರ್ ಆಶಯಗಳು ದಾರಿದೀಪ: ದೊಡ್ಡಹರಳಗೆರೆ ನಾಗೇಶ್
ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನವನ್ನು ಸವೆಸಿದರು. ಆದ್ದರಿಂದ ನಾವು ಕೂಡ ಅವರ ಹಾದಿಯನ್ನು ತುಳಿಯಬೇಕು. ಸಮಾಜದ ಉನ್ನತಿಗಾಗಿ ಸಮಾಜದ ರಕ್ಷಣೆಗಾಗಿ ಬೌದ್ಧ ಧರ್ಮ ಅನುಸರಿಸಬೇಕು.
ದರೋಡೆಕೋರರ ಬಂಧನ: 10 ಲಕ್ಷ ಮೌಲ್ಯದ ಕಾರು ವಶಕ್ಕೆ
ಕಳೆದ ನ. 30ರಂದು ತಡರಾತ್ರಿ ಮಾಗಡಿ- ಬೆಂಗಳೂರು ರಸ್ತೆಯಲ್ಲಿ ಮಾಗಡಿ ತಾಲೂಕಿನ ಜ್ಯೋತಿಪಾಳ್ಯ ಕ್ರಾಸ್ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದನ್ನು ಹೊಂಡಾ ಸಿಟಿ ಕಾರಿನಲ್ಲಿ ಅಡ್ಡಗಟ್ಟಿ ಕಾರಿನಲ್ಲಿದ್ದವರಿಗೆ ಮಾರಕಾಸ್ತ್ರಗಳಿಂದ ಹಲ್ಲೆಗೈದು 1400 ರು. ನಗದು, ಮೊಬೈಲ್ ಹಾಗೂ ಸ್ವಿಫ್ಟ್ ಕಾರನ್ನು ದೋಚಿಕೊಂಡು ಹೋಗಿದ್ದು, ಈ ಬಗ್ಗೆ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಕುಮಾರಸ್ವಾಮಿ ಜನ್ಮದಿನ: ಜೆಡಿಎಸ್ ಮುಖಂಡರಿಂದ ರೈತರಿಗೆ ವಿವಿಧ ಸಸಿ ವಿತರಣೆ
ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜನ ಮೆಚ್ಚಿದ ನಾಯಕರಾಗಿರುವ ಎಚ್ಡಿಕೆ ಅವರಿಗೆ ಆರೋಗ್ಯ ಭಾಗ್ಯ ಮತ್ತು ಉನ್ನತ ರಾಜಕೀಯ ಹುದ್ದೆಗಳು ಸಿಗಲಿ ಎಂದು ನಗರದ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.
ನಿರಂತರ ಕಾಡಾನೆ ದಾಳಿಗೆ ಭತ್ತ,ರಾಗಿ,ಬಾಳೆ ಬೆಳೆ ನಾಶ
ಭಾನುವಾರ ರಾತ್ರಿ ಲಕ್ಷ್ಮಮ್ಮ ನಾಗರಾಜು ಎಂಬುವರ ಭತ್ತದ ಗದ್ದೆಯಲ್ಲಿ ದಾಳಿ ನಡೆಸಿ ಭತ್ತದ ಬೆಳೆ ಮತ್ತು ಬಾಳೆ ಗಿಡಗಳನ್ನು ನಾಶ ಗೊಳಿಸಿವೆ.
ಘಾಟಿ ಸುಬ್ರಹ್ಮಣ್ಯ ಹುಂಡಿಯಲ್ಲಿ 75.3 ಲಕ್ಷ ರು. ಸಂಗ್ರಹ
ಧಾರ್ಮಿಕ ದತ್ತಿ ಇಲಾಖೆ ನಿಯಮಾನುಸಾರ ಹುಂಡಿ ಹಣ ಎಣಿಕೆ ನಡೆದಿದ್ದು, ಹಣ ಎಣಿಕೆ ಕಾರ್ಯದಲ್ಲಿ ಭಕ್ತಾದಿಗಳು ಪಾಲ್ಗೊಂಡರು.
ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಜನ್ಮದಿನಾಚರಣೆ
ನಮ್ಮ ನಾಯಕರಾದ ಎಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಬಿಜೆಪಿ ಹಾಗೂ ನಮ್ಮ ಜೆಡಿಎಸ್ ನ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಆಚರಿಸುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿಯಾಗಲೆಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ನೀಡಲಿ.
ಸಂಭೇಗೌಡನದೊಡ್ಡಿಗೆ ಸಾರಿಗೆ ಬಸ್ ಸಂಚಾರ ಆರಂಭ
ಕನಕಪುರ: ಗ್ರಾಮಸ್ಥರ ಒತ್ತಾಯದ ಮೇರೆಗೆ ಸಾತನೂರಿನ ಸಂಭೇಗೌಡನದೊಡ್ಡಿ ಗ್ರಾಮಕ್ಕೆ ಸಾರಿಗೆ ಬಸ್ ಸಂಚಾರ ಸಂಪರ್ಕ ಪ್ರಾರಂಭಗೊಂಡಿದ್ದು, ಗ್ರಾಮಸ್ಥರು ಸಾರಿಗೆ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved