• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗಲಕೋಟೆ ಸೂತ್ರದ ಬೊಂಬೆಯಾಟ ದೇಶ ಮಟ್ಟದಲ್ಲಿ ಪ್ರಸಿದ್ಧಿ
ಮಾಗಡಿ: ತಾಲೂಕಿನ ಅಗಲಕೋಟೆ ಶ್ರೀ ವಿನಾಯಕ ಸೂತ್ರದ ಬೊಂಬೆ ಮೇಳ ತಂಡ ನಾಯಕ ಎ.ಆರ್.ಸತ್ಯನಾರಾಯಣ ತಮ್ಮ ಕುಟುಂಬದ ತಲೆಮಾರುಗಳಿಂದ ಬೆಳೆಸಿಕೊಂಡು ಬಂದ ಸೂತ್ರದ ಬೊಂಬೆ ಆಟವನ್ನು ಪ್ರದರ್ಶನವನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಜತೆಗೆ ಇಂದಿನ ಪೀಳಿಗೆಗೆ ಸೂತ್ರದ ಗೊಂಬೆಯ ಪರಿಚಯವನ್ನು ಮಾಡಿಕೊಡುತ್ತಿರುವುದು ವಿಶೇಷವಾಗಿದೆ.
ಅಭ್ಯರ್ಥಿ ಆಯ್ಕೆ: ನನ್ನ ತೀರ್ಮಾನಕ್ಕೆ ಒಪ್ಪಿಗೆ ನೀಡಿ
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಯಾವ ಕ್ಷಣದಲ್ಲಿ ಬೇಕಾದರೂ ಘೋಷಣೆಯಾಗಬಹುದು. ಅಭ್ಯರ್ಥಿ ಬಗ್ಗೆ ತಲೆಕಡೆಸಿಕೊಳ್ಳಬೇಡಿ. ನಾನು ಏನು ತೀರ್ಮಾನ ಮಾಡುತ್ತೀನೋ ಅದಕ್ಕೆ ಎಲ್ಲ ಕಾರ್ಯಕರ್ತರು ಒಪ್ಪಿಗೆ ನೀಡಬೇಕು. ನಿಮ್ಮ ಆರ್ಶಿವಾದ ಇರಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.
ಡಿಸಿಎಂ ಡಿಕೆ ಶಿವಕುಮಾರ್‌ ಕ್ಷೇತ್ರದಲ್ಲಿ 108 ಸಮಸ್ಯೆ
ಕನಕಪುರ: ನಗರಸಭೆಯ 10ನೇ ವಾರ್ಡ್‌ನ ಕೆಂಕೇರಮ್ಮ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇಲ್ಲಿನ ನಿವಾಸಿಗಳು ಪ್ರತಿನಿತ್ಯ ನರಕದ ಜೀವನ ಅನುಭವಿಸುವಂತಾಗಿದೆ ಎಂದು ಜೆಡಿಎಸ್ ಮುಖಂಡ ಸುರೇಶ್ ಆರೋಪಿಸಿದ್ದಾರೆ.
ಹಕ್ಕುಗಳು ಅರಿವಿಲ್ಲದಿದ್ದರೆ ಜೀವನ ನಿರ್ವಹಣೆ ಕಷ್ಟ
ರಾಮನಗರ: ಕಾರ್ಮಿಕರ ಹಕ್ಕುಗಳ ಬಗ್ಗೆ ಅರಿವಿಲ್ಲದಿದ್ದರೆ ಅವರ ಜೀವನ ನಿರ್ವಹಣೆ ಕಷ್ಟಕರವಾಗುತ್ತದೆ ಎಂದು ನ್ಯಾಯಾಧೀಶೆ ಪಿ.ಆರ್. ಸವಿತಾ ಹೇಳಿದರು.
ಗುಂಡಿ ಬಿದ್ದ ರಸ್ತೆ ಮೇಲೆ ಗ್ರಾಮಸ್ಥರಿಂದ ಪೈರು ನಾಟಿ
ಕನಕಪುರ: ಸತತವಾಗಿ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ತಾಲೂಕಿನ ಬೂದುಗುಪ್ಪೆ ಗ್ರಾಪಂ ವ್ಯಾಪ್ತಿಯ ಬರಡನಹಳ್ಳಿ ಗ್ರಾಮದ ಮುಖ್ಯ ರಸ್ತೆಗಳೆಲ್ಲ ಗುಂಡಿಗಳಿಂದ ನೀರು ತುಂಬಿ ಗದ್ದೆಯಂತಾಗಿವೆ. ರಸ್ತೆಯಲ್ಲಿ ಹೂವಿನ ಗಿಡ, ಭತ್ತದ ಪೈರು ನಾಟಿ ಮಾಡಿ ಜನರು ಹಿಡಿಶಾಪ ಹಾಕಿದ್ದಾರೆ.
ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ
ಕನಕಪುರ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಎಂದು ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಶ್ರೀಕಂಠು ತಿಳಿಸಿದರು.
ಪರಿಸರ ಕಾರ್ಯದಲ್ಲಿ ಭಾಗಿಯಾಗಿರುವುದು ಶ್ಲಾಘನೀಯ
ಕನಕಪುರ: ಕನ್ನಡಪರ ಸಂಘಟನೆಯೊಂದು ಪರಿಸರ ಸ್ನೇಹಿ ಕಾರ್ಯಗಳಲ್ಲಿ ಭಾಗಿಯಾಗಿ ಆದರ್ಶ ಮೆರೆಯುತ್ತಿರುವುದು ಸಂತಸಕರ ಸಂಗತಿ ಎಂದು ಜಿಕೆವಿಕೆ ನಿವೃತ್ತ ಪ್ರಾಧ್ಯಾಪಕ ಪುಟ್ಟರಾಜು ಹೇಳಿದರು.
ಬೊಂಬೆನಾಡಿನ ಅಖಾಡಕ್ಕೆ ದಳಪತಿ ರಂಗಪ್ರವೇಶ!
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಅಖಾಡ ಕಾವು ಪಡೆದುಕೊಳ್ಳುತ್ತಿದ್ದು, ಕ್ಷೇತ್ರದಲ್ಲಿ ಚುನಾವಣೆ ರಣಕಹಳೆ ಮೊಳಗಿಸಿರುವ ಬಂಡೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಕ್ಕರ್ ನೀಡಲು ಕೇಂದ್ರ ಸಚಿವ, ದಳಪತಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೊಂಬೆನಾಡಿಗೆ ಎಂಟ್ರಿ ನೀಡುತ್ತಿದ್ದಾರೆ.
ನವರಾತ್ರಿಯ ನವದುರ್ಗಾ ಮಾತೆಯರ ಪ್ರತಿಷ್ಠಾಪನೆ
ಹಾರೋಹಳ್ಳಿ: ದುರ್ಗಾಷ್ಟಮಿ ದಿನ ಪ್ರಸನ್ನ ಪಾರ್ವತಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿಯ ನವದುರ್ಗಾ ಮಾತೆಯರ ಪ್ರತಿಷ್ಠಾಪನೆ ಶ್ರದ್ಧಾ ಭಕ್ತಿಯಿಂದ ಆರಂಭವಾಯಿತು.
ಚುನಾವಣಾಧಿಕಾರಿ ಪದ್ಮಾವತಿಯನ್ನು ಕೂಡಿ ಹಾಕಲು ಯತ್ನ
ರಾಮನಗರ: ಡೇರಿ ಚುನಾವಣಾ ಪ್ರಕ್ರಿಯೆ ನಡೆಸಲು ತಡವಾಗಿ ಆಗಮಿಸಿದ್ದಲ್ಲದೆ ನಾಮಪತ್ರ ಸಲ್ಲಿಸಲು ಸಮಯ ಮುಗಿದ ಹಾಗೂ ಕೋರಂ ಕೊರತೆ ನೆಪವೊಡ್ಡಿ ಚುನಾವಣೆ ಮುಂದೂಡಿದ ಚುನಾವಣಾಧಿಕಾರಿಯನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡು ಮನೆಯೊಳಗೆ ಕೂಡಿ ಹಾಕಲು ಯತ್ನಿಸಿದ ಘಟನೆ ತಾಲೂಕಿನ ಬಿಡದಿ ಹೋಬಳಿ ಬಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved