• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಸಮಸ್ಯೆ ಪರಿಹರಿಸಲು ಆಗ್ರಹ
ಚನ್ನಪಟ್ಟಣ: ರೈತರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಿ, ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಕೆರೆ, ರೈತರ ಜಮೀನು ಉಳಿಸಲು ರೈತರ ಹೋರಾಟ
ಕನಕಪುರ: ತಾಲೂಕಿನ ರೈಸ್ ಮಿಲ್ ಬಳಿ ಇರುವ ದೊಡ್ಡಯ್ಯನಕೆರೆ ಮತ್ತು ಅಚ್ಚಲು ಬಳಿ ಇರುವ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ರೈತರ ಜಮೀನನ್ನು ರಿಯಲ್ ಎಸ್ಟೇಟ್ ದಂಧೆಕೋರರು ಅಕ್ರಮವಾಗಿ ಕಬಳಿಸಿರುವುದನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಅಶ್ವತ್ಥ್‌ ನಾರಾಯಣ್
ಮಾಗಡಿ: ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು ಈಗ ಕಾಂಕ್ರೀಟ್ ಯುಗದಲ್ಲಿ ಪರಿಸರ ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ ಯಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಲಿ ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದರು.
ಸೋಲೂರು ವಿಚಾರದಲ್ಲಿ ದಿಕ್ಕು ತಪ್ಪಿಸುತ್ತಿರುವ ನೆಲಮಂಗಲ ಶಾಸಕರು
ಮಾಗಡಿ: ಸೋಲೂರು ಹೋಬಳಿ, ನೆಲಮಂಗಲ ತಾಲೂಕಿಗೆ ಸೇರುವ ವಿಚಾರದಲ್ಲಿ ಆ ಭಾಗದ ಜನಗಳಿಗೆ ದಿಕ್ಕು ತಪ್ಪಿಸುವ ಕೆಲಸವನ್ನು ನೆಲಮಂಗಲ ಶಾಸಕ ಶ್ರೀನಿವಾಸ್ ಮಾಡುತ್ತಿದ್ದಾರೆ ಎಂದು ಪ್ರಗತಿಪರ ರೈತ ಹೋರಾಟಗಾರ ಕನ್ನಡ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಬಸವ ತತ್ವಸಿದ್ಧಾಂತಗಳ ಪಾಲನೆಯಿಂದ ಸಮಾಜದಲ್ಲಿ ಸುಧಾರಣೆ
ರಾಮನಗರ: ಪ್ರತಿಯೊಬ್ಬ ಮನುಷ್ಯ ಜಗಜ್ಯೋತಿ ಬಸವಣ್ಣ ಅವರ ತತ್ವ ಸಿದ್ಧಾಂತಗಳೊಂದಿಗೆ ಒಡನಾಡ ಇಟ್ಟುಕೊಂಡು ಪಾಲನೆ ಮಾಡಿದರೆ ಸಮಾಜದಲ್ಲಿ ಸುಧಾರಣೆ ತರಬಹುದು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
ರೈತ ವಿಷ ಸೇವಿಸಿ, ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ವಿಫಲ ಯತ್ನ
ರಾಮನಗರ: ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಓರ್ವ ರೈತ ವಿಷ ಸೇವಿಸಿ, ಮತ್ತೊರ್ವ ರೈತ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಳ್ಳಲು ಯತ್ನಿಸಿದ ಘಟನೆ ನಗರದ ಹೊರ ವಲಯದ ಜಿಲ್ಲಾ ಅರಣ್ಯ ಭವನದ ಮುಂಭಾಗ ಶುಕ್ರವಾರ ನಡೆದಿದೆ.
ಇಂದು ಡಿಸಿಎಂ ಡಿಕೆ ಶಿವಕುಮಾರ್‌ರಿಂದ ದೋಣಿ ವಿಹಾರಕ್ಕೆ ಚಾಲನೆ
ರಾಮನಗರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ರಾಮನಗರದ ರಂಗರಾಯನದೊಡ್ಡಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ನಾಳೆ (ಸೆ.27)ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರು ಪ್ರಾಯೋಗಿಕವಾಗಿ ದೋಣಿ ವಿಹಾರ ನಡೆಸಿದರು.
ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟಕ್ಕೆ ದೇವೇಗೌಡರ ಸಾಥ್
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದಾರೆ. ಈ ಮೂಲಕ ಹೋರಾಟದ ಕಿಚ್ಚು ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದೆ.
ಎಇಇ ಪ್ರಕಾಶ್ ಅಮಾನತುಗೊಳಿಸಿ: ವೆಂಕಟೇಶ್ ಆಗ್ರಹ
ರಾಮನಗರ: ಸರ್ಕಾರಕ್ಕೆ ಲಕ್ಷಾಂತರ ರುಪಾಯಿ ನಷ್ಟ ಉಂಟುಮಾಡಿರುವ ಬೆಸ್ಕಾಂನ ಬಿಡದಿ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಪ್ರಕಾಶ್ ಅವರನ್ನು ಅಮಾನತುಗೊಳಿಸುವಂತೆ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಆಗ್ರಹಿಸಿದರು.
ಸಹಕಾರ ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ
ಕುದೂರು: ಸಾಲ ಪಡೆದ ರೈತರು ಸಕಾಲದಲ್ಲಿ ಮರುಪಾವತಿಸಬೇಕು. ಸಹಕಾರ ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ ಎಂದು ಮರಿಕುಪ್ಪೆ ಸಹಕಾರ ಸಂಘದ ಅಧ್ಯಕ್ಷ ಜಿ ಕಾಂತರಾಜು ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 414
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved