ಶಿವಕುಮಾರ ಶ್ರೀಗಳ ತತ್ವಾದರ್ಶ ಪಾಲಿಸೋಣರಾಮನಗರ: ಅಕ್ಷರ, ಅರಿವು, ದಾಸೋಹ ಕಾರ್ಯಕ್ರಮವನ್ನು ನಾಡಿಗೆ ಬಿತ್ತರಿಸಿದ ಸಿದ್ದಗಂಗಾ ಮಠಾಧೀಶರಾದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದ ಮಠಾಧ್ಯಕ್ಷ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.