ಸೋಲೂರು ವಿಚಾರದಲ್ಲಿ ದಿಕ್ಕು ತಪ್ಪಿಸುತ್ತಿರುವ ನೆಲಮಂಗಲ ಶಾಸಕರುಮಾಗಡಿ: ಸೋಲೂರು ಹೋಬಳಿ, ನೆಲಮಂಗಲ ತಾಲೂಕಿಗೆ ಸೇರುವ ವಿಚಾರದಲ್ಲಿ ಆ ಭಾಗದ ಜನಗಳಿಗೆ ದಿಕ್ಕು ತಪ್ಪಿಸುವ ಕೆಲಸವನ್ನು ನೆಲಮಂಗಲ ಶಾಸಕ ಶ್ರೀನಿವಾಸ್ ಮಾಡುತ್ತಿದ್ದಾರೆ ಎಂದು ಪ್ರಗತಿಪರ ರೈತ ಹೋರಾಟಗಾರ ಕನ್ನಡ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.